ಪುನೀತ್‌ ರಾಜ್‌ ಕುಮಾರ ಪ್ರೇರಣೆಯಿಂದ ಸ್ವಚ್ಛವಾದ ಕೆರೆ!

ಕನ್ನಡದ ಅಪ್ಪು ದೊಡ್ಮನೆ ಪುನೀತ್‌ ರಾಜ್‌ ಕುಮಾರ ಯಾರ್ಯಾರಿಗೆ ಪ್ರೇರಣೆ ಗೊತ್ತೆ?

ಅನೇಕರು ಪುನೀತ್‌ ರಾಜ್‌ ಕುಮಾರ ಮತ್ತು ದೊಡ್ಮನೆಯ ದೊಡ್ಡ ಗುಣದ ಬಗ್ಗೆ ಪ್ರಶಂಸೆಯ ಮಾತನಾಡುತ್ತಾರೆ. ಕೆಲವರು ಅವರ ಸ್ಫೂರ್ತಿಯಿಂದ ವಿದಾಯಕ ಕೆಲಸ ಮಾಡಿದವರಿದ್ದಾರೆ. ಅಂಥವರಲ್ಲಿ ಸಿದ್ಧಾಪುರದ ಶಿಕ್ಷಕ ಅಂತರಾಷ್ಟ್ರೀಯ ಈಜುಪಟು ಶಾಮಸುಂದರ್‌ ಒಬ್ಬರು. ವೃತ್ತಿಯಿಂದ ಶಿಕ್ಷಕ, ಪ್ರವೃತ್ತಿಯಿಂದ ಈಜುಪಟುವಾಗಿರುವ ಶ್ಯಾಮಸುಂದರ್‌ ತನ್ನ ಆರೋಗ್ಯದ ಕಾರಣಕ್ಕೆ ಪ್ರಾರಂಭಿಸಿದ ಈಜು ಅವರನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದೆ.

ಕಳೆದ ಹತ್ತು ವರ್ಷಗಳಿಂದ ಈಜುಗಾರ, ಈಜು ತರಬೇತಿ ದಾರರಾಗಿ ಶ್ರಮಿಸುತ್ತಿರುವ ಶಿಕ್ಷಕ ಶ್ಯಾಮಸುಂದರ್‌ ಮೂಲತ: ಶಿವಮೊಗ್ಗದ ಶಿಕಾರಿಪುರದವರು. ಈಜು, ತರಬೇತಿ, ಈಜಿನ ಸ್ಫರ್ಧೆ ಎಂದುಕೊಂಡು ಹೆಸರು ಮಾಡುತ್ತಿರುವ ಶ್ಯಾಮಸುಂದರ್‌ ಸಿದ್ಧಾಪುರದ ಹೊಸೂರಿನ ಪುಟ್ಟಪ್ಪನ ಕೆರೆಯ ಸ್ವಚ್ಛತೆ ಮಾಡುತ್ತಾ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಶಿಕ್ಷಕ ವೃತ್ತಿ- ಈಜು ಎಂದುಕೊಂಡಿದ್ದ ನನಗೆ ಪುನೀತ್‌ ರಾಜ್‌ ಕುಮಾರ್‌ ಸಾಮಾಜಿಕ ಸೇವೆಯ ಸ್ಫೂರ್ತಿಯಿಂದ ಹೊಸೂರಿನ ಕೆರೆಯ ಸ್ವಚ್ಛತೆಯ ಕಾಳಜಿ ಬಂತು ಎನ್ನುತ್ತಾರೆ. ಕೆಲವು ವರ್ಷಗಳಿಂದ ಪುಟ್ಟಪ್ಪನ ಕೆರೆ ಸ್ವಚ್ಛತೆಗೆ ಶ್ರಮಿಸುತ್ತಿರುವ ಶ್ಯಾಮ್‌ ಸುಂದರ್ರಿಂದಾಗಿ‌ ಈ ಕೆರೆ ಸ್ವಚ್ಛವಾಗಿ ನಳನಳಿಸುತ್ತಿದೆ. ಇದಕ್ಕೆ ಸ್ಥಳೀಯ ಪ.ಪಂ. ಸೇರಿದಂತೆ ಸ್ಥಳೀಯರ ಪ ಪ್ರೋತ್ಸಾಹ, ಉತ್ತೇಜನ ಕಾರಣ ಎನ್ನುತ್ತಾರೆ. ಅಂದಹಾಗೆ ಸಿದ್ದಾಪುರದ ಇಳ್ಳಿಮನೆ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಇವರು ಈ ವರೆಗೆ ರಾಜ್ಯ, ರಾಷ್ಟೃ, ಅಂತರಾಷ್ಟ್ರೀಯ ಮಟ್ಟದ ನೂರಾರು ಪದಕಗಳನ್ನು ಮುಡಿಗೇರಿಸಿಕೊಂಡರುವ ಈಜುಪಟು!

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *