ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ
ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್ ಸೀಡ್,ಲ್ಯಾಂಡ್ ಬೀಟ್, ಬಗುರ್ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು ತೀರ್ಮಾನಿಸಿದ್ದು ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರುವ ವರೆಗೆ ಈ ಅಸಕಾರ ಮುಂದುವರಿಯಲಿದ್ದು ಗುರುವಾರದಿಂದ ಅನಿರದಿಷ್ಠಾವಧಿ ವರೆಗೆ ಮುಷ್ಕರ ನಡೆಯಲಿದೆ. ಎಂದು ರಾಜ್ಯ ಗ್ರಾಮಾಡಳಿತ ಅಧಿಕಾರಿಗಳ ಕೇಂದ್ರ ಸಂಘದ ಸಿದ್ಧಾಪುರ ಶಾಖೆ ತಿಳಿಸಿದೆ. ಇಂದು ಈ ಬಗ್ಗೆ ಸ್ಥಳೀಯ ತಹಸಿಲ್ಧಾರ ಕಛೇರಿಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೀಡಿದ ಮನವಿ ಅರ್ಪಣೆ ವೇಳೆ … Continue reading ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed