ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು
ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಎರಡೂ ತಾಲೂಕುಗಳ ತಹಸಿಲ್ಧಾರರಾದ ಶ್ರೀಧರ ಮಂದಲಮನಿ (ಶಿರಸಿ) ಮತ್ತು ಎಂ.ಆರ್. ಕುಲಕರ್ಣಿ (ಸಿದ್ಧಾಪುರ) ಈ ಗೌರವಕ್ಕೆ ಪಾತ್ರರಾದ ಅಧಿಕಾರಿಗಳು. ಇವರೊಂದಿಗೆ ಹಳಿಯಾಳದ ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಎಲ್ಲಾ ಕೆಲಸಗಳನ್ನೂ ಆನ್ಲೈನ್ ಮಾಡಿರುವ ಸರ್ಕಾರ ಗ್ರಾಮ ಆಡಳಿತಾಧಿಕಾರಿಗಳ ಮಟ್ಟದಿಂದ ಜಿಲ್ಲಾಧಿಕಾರಿಗಳ ವರೆಗಿನ ಅಧಿಕಾರಿಗಳಿಗೆ ಅವರ ಕೆಲಸದ … Continue reading ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed