ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌ ನಾಯ್ಕ ತಿಳಿಸಿದರು. ಸಿದ್ಧಾಪುರ ನಗರದ ಬಾಲಿಕೊಪ್ಪ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಿದ್ಧಾಪುರ ಶಾಖೆ ಆಯೋಜಿಸಿದ್ದ ಗಾಂಧಿ ಪ್ರಣೀತ ಸಪ್ತ ಪಾತಕಗಳು ವಿಷಯದ ಮೇಲೆ ಉಪನ್ಯಾಸ ನೀಡಿದ ಅವರು ಸಾರ್ವಜನಿಕ ಜೀವನ, ಸಾಮಾಜಿಕಸುಧಾರಣೆ ಈ ವಿಷಯಗಳ ಬಗ್ಗೆ ವಿದ್ವತ್ತು ಹೊಂದಿದ್ದ ಗಾಂಧೀಜಿ ಸಾರ್ವಜನಿಕ, ಸಾಮಾಜಿಕ ಜೀವನದ ಅಪಸವ್ಯಗಳಿಗೆ ಪರಿಹಾರ ಸೂಚಿಸಿದ್ದನ್ನೇ … Continue reading ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ