ಗಣರಾಜ್ಯೋತ್ಸವ: ಬಸವರಾಜ್ ಶರಣಪ್ಪ ಜಿಳ್ಳೆ ಸೇರಿ ರಾಜ್ಯದ 21 ಪೋಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

Basavaraj Sharanappa Jille, Hamza, renuka sukumar

ಬಸವರಾಜ್ ಶರಣಪ್ಪ ಜಿಳ್ಳೆ , ಹಂಜಾ ಹುಸೇನ್ ,ರೇಣುಕಾ ಕೆ ಸುಕುಮಾರ

ನವದೆಹಲಿ: 2025ರ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

ಬೆಂಗಳೂರಿನ DCRI DIGP ರೇಣುಕಾ ಕೆ ಸುಕುಮಾರ, ಪೊಲೀಸ್ ಪ್ರಧಾನ ಕಚೇರಿಯ ಎಐಜಿಪಿ ಸಂಜೀವ ಎಂ. ಪಾಟೀಲ್ ಅವರ ಗಮನಾರ್ಹ ಸೇವೆ ಗುರುತಿಸಿ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ.

ಇನ್ನೂ ಕೊಪ್ಪಳದ ಮುನಿರಾಬದ್ ನ IRI ಕಮಾಂಡೆಂಟ್ ಬಿ.ಎಂ.ಪ್ರಸಾದ್, ಕೆಎಸ್ ಆರ್ ಪಿ ಹಾಸನ ಡೆಪ್ಯೂಟಿ ಕಮಾಂಡೆಂಟ್ ವೀರೇಂದ್ರ ನಾಯಕ್, ಬೆಂಗಳೂರು ಸಿಸಿಬಿ ಗೋಪಾಲ ಡಿ ಜೋಗಿನ, ಚಿಕ್ಕೋಡಿ ಉಪವಿಭಾಗದ ಡಿವೈಎಸ್ ಪಿ ಗೋಪಾಲಕೃಷ್ಣ ಬಿ ಗೌಡರ್, ಚಿತ್ರದುರ್ಗದ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್. ಗುರು ಬಸವರಾಜ , ಬೆಂಗಳೂರಿನ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್. ಜಯರಾಜ್, ಹಾಸನದ ಸರ್ಕಲ್ ಇನ್ಸ್ ಪೆಕ್ಟರ್ ಪ್ರದೀಪ್, ಬೆಂಗಳೂರು ನಗರ ಸಿಸಿಪಿ ಪೊಲೀಸ್ ಇನ್ಸ್ ಪೆಕ್ಟರ್ ಮೊಹಮ್ಮದ್ ಮುಕರಮ್, ಬ್ಯೂರ್ ಆಫ್ ಇಮಿಗ್ ರೇಷನ್ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎ. ವಸಂತ್ ಕುಮಾರ್, ಸಿಐಡಿ ಎಎಸ್ ಐ ಮಂಜುನಾಥ ಅವರು ಶ್ಲಾಘನೀಯ ಸೇವಾ ಪದಕ ಪುರಸ್ಕೃತರಾಗಿದ್ದಾರೆ.

ಬೆಂಗಳೂರಿನ ವಿಲ್ಸನ್ ಗಾರ್ಡನ್ ಎಎಸ್ ಐ ಅಲ್ತಾಪ್ ಹುಸೇನ್, ಕೆ.ಎಸ್. ಆರ್.ಪಿ ಬಲೇಂದ್ರನ್, ಕಲಬುರಗಿ ಡಿಐಜಿಪಿ ಅರುಣ ಕುಮಾರ, ಚಿಕ್ಕಮಗಳೂರಿನ ನಯಾಜ್ ಅಂಜುಮ್, ಡಿಸಿಪಿ ಶ್ರೀನಿವಾಸ, ರಾಜ್ಯ ಗುಪ್ತವಾರ್ತೆಯ ಅಶ್ರಪ್, ಕುಂದಾಪುರ ಠಾಣೆಯ ಸಿಹೆಚ್ ಸಿ ಬಿ. ಶಿವಾನಂದ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *