ಗಣರಾಜ್ಯೋತ್ಸವ: ಬಸವರಾಜ್ ಶರಣಪ್ಪ ಜಿಳ್ಳೆ ಸೇರಿ ರಾಜ್ಯದ 21 ಪೋಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

Basavaraj Sharanappa Jille, Hamza, renuka sukumar

ಬಸವರಾಜ್ ಶರಣಪ್ಪ ಜಿಳ್ಳೆ , ಹಂಜಾ ಹುಸೇನ್ ,ರೇಣುಕಾ ಕೆ ಸುಕುಮಾರ

ನವದೆಹಲಿ: 2025ರ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

ಬೆಂಗಳೂರಿನ DCRI DIGP ರೇಣುಕಾ ಕೆ ಸುಕುಮಾರ, ಪೊಲೀಸ್ ಪ್ರಧಾನ ಕಚೇರಿಯ ಎಐಜಿಪಿ ಸಂಜೀವ ಎಂ. ಪಾಟೀಲ್ ಅವರ ಗಮನಾರ್ಹ ಸೇವೆ ಗುರುತಿಸಿ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ.

ಇನ್ನೂ ಕೊಪ್ಪಳದ ಮುನಿರಾಬದ್ ನ IRI ಕಮಾಂಡೆಂಟ್ ಬಿ.ಎಂ.ಪ್ರಸಾದ್, ಕೆಎಸ್ ಆರ್ ಪಿ ಹಾಸನ ಡೆಪ್ಯೂಟಿ ಕಮಾಂಡೆಂಟ್ ವೀರೇಂದ್ರ ನಾಯಕ್, ಬೆಂಗಳೂರು ಸಿಸಿಬಿ ಗೋಪಾಲ ಡಿ ಜೋಗಿನ, ಚಿಕ್ಕೋಡಿ ಉಪವಿಭಾಗದ ಡಿವೈಎಸ್ ಪಿ ಗೋಪಾಲಕೃಷ್ಣ ಬಿ ಗೌಡರ್, ಚಿತ್ರದುರ್ಗದ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್. ಗುರು ಬಸವರಾಜ , ಬೆಂಗಳೂರಿನ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್. ಜಯರಾಜ್, ಹಾಸನದ ಸರ್ಕಲ್ ಇನ್ಸ್ ಪೆಕ್ಟರ್ ಪ್ರದೀಪ್, ಬೆಂಗಳೂರು ನಗರ ಸಿಸಿಪಿ ಪೊಲೀಸ್ ಇನ್ಸ್ ಪೆಕ್ಟರ್ ಮೊಹಮ್ಮದ್ ಮುಕರಮ್, ಬ್ಯೂರ್ ಆಫ್ ಇಮಿಗ್ ರೇಷನ್ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎ. ವಸಂತ್ ಕುಮಾರ್, ಸಿಐಡಿ ಎಎಸ್ ಐ ಮಂಜುನಾಥ ಅವರು ಶ್ಲಾಘನೀಯ ಸೇವಾ ಪದಕ ಪುರಸ್ಕೃತರಾಗಿದ್ದಾರೆ.

ಬೆಂಗಳೂರಿನ ವಿಲ್ಸನ್ ಗಾರ್ಡನ್ ಎಎಸ್ ಐ ಅಲ್ತಾಪ್ ಹುಸೇನ್, ಕೆ.ಎಸ್. ಆರ್.ಪಿ ಬಲೇಂದ್ರನ್, ಕಲಬುರಗಿ ಡಿಐಜಿಪಿ ಅರುಣ ಕುಮಾರ, ಚಿಕ್ಕಮಗಳೂರಿನ ನಯಾಜ್ ಅಂಜುಮ್, ಡಿಸಿಪಿ ಶ್ರೀನಿವಾಸ, ರಾಜ್ಯ ಗುಪ್ತವಾರ್ತೆಯ ಅಶ್ರಪ್, ಕುಂದಾಪುರ ಠಾಣೆಯ ಸಿಹೆಚ್ ಸಿ ಬಿ. ಶಿವಾನಂದ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *