ಶನಿವಾರ,ರವಿವಾರ ಸಿದ್ದಾಪುರ ಉತ್ಸವ ೨೦೨೫

ಫೆ.೮,೯ರ ಶನಿವಾರ & ರವಿವಾರ ಸಿದ್ದಾಪುರ ಉತ್ಸವ ೨೦೨೫ ನಡೆಯಲಿದೆ. ಶನಿವಾರ, ರವಿವಾರ ಹಗಲು ಕ್ರೀಡಾ ಚಟುವಟಿಕೆಗಳು,ಸಾಯಂಕಾಲ ಸಾಂಸ್ಕೃತಿಕ ಚಟುವಟಿಕೆಗಳು ಇವುಗಳ ನಡುವೆ ರಾತ್ರಿ ಸಭಾ ಕಾರ್ಯಕ್ರಮಗಳು ನಡೆಯಲಿವೆ.

ಫೆ.೮ ರ ಶನಿವಾರ ಸಾಯಂಕಾಲ೭.೩೦ ಕ್ಕೆ ಸಿದ್ಧಾಪುರ ಉತ್ಸವ ೨೫ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಈ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಘುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ವಹಿಸಲಿದ್ದಾರೆ.

ಸಿದ್ಧಾಪುರ ಉತ್ಸವ ಸಮೀತಿ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್‌ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭಾ ಕಾರ್ಯಕ್ರಮದಲ್ಲಿ ಶಿರಸಿ ಜೀವಜಲ ಕಾರ್ಯಪಡೆಯ ಶ್ರೀನಿವಾಸ ಹೆಬ್ಬಾರ್‌ ಮಾಜಿ ಶಾಸಕಿ ರೂಪಾಲಿ ನಾಯ್ಕ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಈ ಉತ್ಸವಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಶಾಸಕ ಭೀಮಣ್ಣ ನಾಯ್ಕ ಜಂಟಿಯಾಗಿ ಚಾಲನೆ ನೀಡಲಿದ್ದಾರೆ.

ಮಾರನೇ ದಿನ ರವಿವಾರ ಸಾಯಂಕಾಲ ಸಮಾರೋಪ & ಸಾಧಕರಿಗೆ ಸನ್ಮಾನ ನಡೆಯಲಿದ್ದು ಈ ಸಭಾ ಕಾರ್ಯಕ್ರಮಕ್ಕೆಉತ್ಸವ ಸಮೀತಿ ಗೌರವಾಧ್ಯಕ್ಷ ಉಪೇಂದ್ರ ಪೈ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ಭೀಮಣ್ಣ ನಾಯ್ಕ, ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಅತಿಥಿಗಳಾಗಿ ಡಾ.ಶ್ರೀಧರ ವೈದ್ಯ & ಡಾ. ಶಶಿಭೂಷಣ ಹೆಗಡೆ ಪಾಲ್ಗೊಳ್ಳಲಿದ್ದಾರೆ.

ಎರಡು ದಿವಸ ರಾತ್ರಿ ಖ್ಯಾತ ಕಲಾವಿದರ ತಂಡಗಳಿಂದ ಸಂಗೀತ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *