ಶಿಬಿರಲ್ಲಿ 264 ಜನರ ಹೃದಯ ತಪಾಸಣೆ


ಸಿದ್ದಾಪುರ .ಪಟ್ಟಣದ ರವೀಂದ್ರನಗರದ ಎಂ. ಎಚ್. ಪಿ .ಎಸ್ ಬಾಲಿಕೊಪ್ಪ ಶಾಲಾ ಆವರಣದಲ್ಲಿ ಆಧಾರ ಸಂಸ್ಥೆ( ರಿ) ಸಿದ್ದಾಪುರ ಆಯೋಜನೆಯಲ್ಲಿ ಮಂಗಳೂರಿನ ಒಮೇಗಾ ಆಸ್ಪತ್ರೆ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಗಳ ಸಂಯುಕ್ತ ಆಶ್ರಯದಲ್ಲಿ ದಿ: ಡಿ. ಎನ್.ಶೇಟ ಸ್ಮರಣಾರ್ಥ ಬೃಹತ್ ಉಚಿತ ಹೃದಯ ತಪಾಸಣಾ ಶಿಬಿರದಲ್ಲಿ 264 ಜನರ ಹೃದಯ ತಪಾಸಣೆ ಮಾಡಲಾಗಿದೆ.
ಶಿಬಿರದಲ್ಲಿ ಮಹಿಳೆಯರ ಸಂಖ್ಯೆ ಎದ್ದು ಕಾಣುತ್ತಿತ್ತು . ಒಟ್ಟು 263 ರಲ್ಲಿ ಪುರುಷರು-115 ಮಹಿಳೆಯರು 148 ಹಾಗೂ 16 ವರ್ಷದ ಒಳಗಿನ 18 ಮಕ್ಕಳು ಭಾಗವಹಿಸಿದ್ದರು.56 ಜನರಿಗೆ ಹೃದಯ ಸಂಬಂಧಿ ತೊಂದರೆ ಇರುವುದು ತಿಳಿದುಬಂದಿದೆ.

ಬೆಳಿಗ್ಗೆ 9:00 ಗಂಟೆಯಿಂದ ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ತಪಾಸಣೆ,ಮಧುಮೇಹ ರಕ್ತ ತಪಾಸಣೆ,ಇ.ಸಿ.ಜಿ ಪರೀಕ್ಷೆ ತಪಾಸಣೆ,ಎಕೋ ತಪಾಸಣೆಯು ಸಾಯಂಕಾಲ 3-30ವರೆಗೆ ನಡೆಯಿತು.

ಈ ಶಿಬಿರದಲ್ಲಿ ಮಂಗಳೂರಿನ ಖ್ಯಾತ ಹೃದಯ ರೋಗ ತಜ್ಞ ಡಾ. ಕೆ. ಮುಕುಂದ, ಶಸ್ತ್ರಚಿಕಿತ್ಸಾ ತಜ್ಞ ಡಾ. ಅಮಿತ ಕಿರಣ್,ಡಾ ಅಭಿಜಿತ್ ಪಾಟೀಲ್,ಮಂಗಳೂರು ಒಮೇಗಾ ಆಸ್ಪತ್ರೆಯ ಎಚ್.ಆರ್.ನಾಗರಾಜ್ ಟಿ,ಇಬ್ರಾಹಿಂ,ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ನ ಬಾಲಕೃಷ್ಣ ಮಟ್ಟು, ಸುದೀಪ ಬಲ್ಯ, ಮುಟ್ಟಂ,ಆಸ್ಪತ್ರೆಯ ಸಿಬ್ಬಂದಿಯರಾದ ಶಿರಸಿಯ ಲತಾ ರಾಧಾಕೃಷ್ಣ ಶೇಟ,ಗಾಯತ್ರಿ ವಿ.ಶೇಟ, ಅರ್ಚನಾ ಮುಲ್ಲೂರ ಸಿದ್ದಾಪುರ, ಪ್ರದೀಪ ತಿರುಮಲೈ, ಹಾಗೂ ಸಿದ್ದಾರೂಢ,ಮತ್ತು ಆಶಾ ಕಾರ್ಯಕರ್ತೆಯರಾದ ಪ್ರಭಾವತಿ ಎಸ್.ಅಂಬಿಗ,ಭಾರತಿ ನಾಯ್ಕ ಈ ಶಿಬಿರಕ್ಕೆ ಸಹಕರಿಸಿದವರು.

…..
ನಾವು ಸಂಘಟಿಸಿದ ಉಚಿತ ಹೃದಯ ತಪಾಸಣ ಶಿಬಿರದಲ್ಲಿ 56 ಜನರಿಗೆ ಹೃದಯ ಸಂಭಂದಿ ತೊಂದರೆ ಇರುವುದು ತಿಳಿದಿದೆ.ಅದರಲ್ಲಿ ಕೆಲವು ಪ್ರಕರಣಗ ಹಳೆಯದಿದೆ.ಕೆಲ ಹೊಸಬರಿಗೂ ಪರೀಕ್ಷೆಯಿಂದ ತಿಳಿದಿದೆ.ಅವರ ಮುಂದಿನ ಚಿಕಿತ್ಸೆಗೆ ಅಗತ್ಯ ಇದ್ದವರಿಗೆ ನಮ್ಮಿಂದ ಹಾಗೂ ಇತರರಿಂದ ಸಹಕಾರ ಮಾಡಿಸಲಾಗುವುದು.-ನಾಗರಾಜ ನಾಯ್ಕ,ಮಾಳ್ಕೊಡ, ಅಧ್ಯಕ್ಷರು,ಆಧಾರ ಸಂಸ್ಥೆ,ಸಿದ್ದಾಪುರ.


…….
ಸಿದ್ದಾಪುರದಲ್ಲಿ ಉಚಿತವಾಗಿ ನಡೆಸಿದ ಹೃದಯ ತಪಾಸಣೆ ಶಿಬಿರ ದಾಖಲೆ ಎನ್ನಬಹುದು. ಉತ್ತಮ ಸಂಘಟನೆ ಆಗಿದೆ.ಇಲ್ಲಿ ಪರೀಕ್ಷೆ ಮಾಡಿಕೊಂಡವರಿಗೆ ಹಾಗೂ ಇತರರಿಗೆ ಮುಂದಿನ ಚಿಕಿತ್ಸೆಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುವುದು.-ಬಾಲಕೃಷ್ಣ ಮಟ್ಟು,, ಪಿ.ಆರ್.ಓ,ಮಂಗಳೂರು ಹಾರ್ಟ್ ಸ್ಕ್ಯಾನ್ ಪೌಂಡೇಶನ್.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

ಬಿ.ಜೆ.ಪಿ. & ಕಾಂಗ್ರೆಸ್‌ ಗಳಿಂದ ತುಷ್ಟೀಕರಣದ ಸ್ಫರ್ಧೆ… ಕಾಂಗ್ರೆಸ್‌ ಬಸ್ಮಾಸುರ,ಬಿ.ಜೆ.ಪಿ. ಬಕಾಸುರ….

ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು...

ಬಹಿರಂಗ ಶುದ್ಧಿ ಜೊತೆಗೆ ಅಂತರಂಗ ಶುದ್ಧಿ ಮಹತ್ವ

ಸಿದ್ದಾಪುರದಲ್ಲಿ ಪವಿತ್ರ ರಂಜಾನ್ ಸಂಭ್ರಮಾಚರಣೆಸಿದ್ದಾಪುರ :31ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಮ್ ಬಾಂಧವರು ಪವಿತ್ರ ರಂಜಾನ್ (ಈದ್ ಉಲ್ ಫಿತ್ರ )ಹಬ್ಬವನ್ನು...

samajamukhi.net exclusive- ಇಂದು ಕರ್ನಾಟಕ….ಪತ್ರಕರ್ತ ವಿಶ್ವಾಮಿತ್ರ ಹೆಗಡೆ ವಿಧಿವಶ,ಶಿರಸಿಗೆ ಬಾರದ ಗೃಹಸಚಿವ,ಹಳದೋಟದಲ್ಲಿ ನಡೆಯಿತು ಸೇನಾವಿಧಿ!

ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು....

ಸೈನಿಕ ಸುರೇಶ್‌ ನಾಯ್ಕ ಸಾವು

ಕೆಂದ್ರ ರಕ್ಷಣಾ ಪಡೆ ಸಿ.ಆರ್.ಪಿ.ಎಫ್.‌ ನಲ್ಲಿ ಸಹಾಯಕ ಸಬ್‌ ಇನ್ಫೆಕ್ಟರ್‌ ಆಗಿ ಸೇವೆಯಲ್ಲಿದ್ದ ಸುರೇಶ್‌ ಮೂಕಾ ನಾಯ್ಕ ಹಳದೋಟ ರವಿವಾರ ಬೆಂಗಳೂರಿನ ಆಸ್ಫತ್ರೆಯಲ್ಲಿ ನಿಧನರಾದರು....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *