ಮರದಿಂದ ಕೆಳ ಬಿದ್ದ ದುರಂತ,ಮುಂದುವರಿದ ನೋವಿನ ಅಧ್ಯಾಯ

ಬಡವರಿಗೆ ಸಾವ ಕೊಡ ಬ್ಯಾಡ ನನ ದೇವರೆ, ಎಂದು ಜಾನಪದ ಹೇಳುತ್ತೆ.

ಸಿದ್ಧಾಪುರದಲ್ಲಾದ ಮೂರು ದುರಂತಗಳು ಈ ಹೇಳಿಕೆಯನ್ನು ನೆನಪಿಸಿವೆ.

ಮೊದಲ ಆಕಸ್ಮಿಕ ಸಾವು ಶಿವಶಂಕರ್‌ ಕಟ್ರೆನ್‌ ಕೋಲಶಿರಸಿಯವರದ್ದು, ೨೦ ವರ್ಷಗಳಿಂದ ಮಾಧ್ಯಮಕ್ಷೇತ್ರದಲ್ಲಿದ್ದು ಪಟ್ಟಭದ್ರರು, ಜಾತಿವಾದಿ ಸೌಮ್ಯ ಮತಾಂಧರನ್ನು ಎದುರಿಸಿದ ಶಿವಶಂಕರ್‌ ಬಡವರು ಕೌಟುಂಬಿಕ,ಸಾಮಾಜಿಕ, ಸಂಸಾರಿಕ ರಗಳೆಗಳಿಂದ ಅಕಾಲಿಕ ಮರಣಕ್ಕೆ ತುತ್ತಾದ ಶಿವಶಂಕರ್‌ ತಂದೆ ಲಿಂಗಾ ನಾಯ್ಕರಿಗೆ ೮೦ ವರ್ಷಗಳು, ತಾಯಿ ಲಕ್ಷ್ಮಿಗೆ ೭೦ ವರ್ಷಗಳು ಈ ವೃದ್ಧ ದಂಪತಿಗಳ ನೆರವಿಗೆ ಸಮಾಜ ಕೈಜೋಡಿಸಬೇಕಿದೆ.

ಎರಡನೇ ದುರಂತ ಕೋಲಶಿರ್ಸಿಯದ್ದೇ ೬೬ ವರ್ಷಗಳ ರಾಮಕೃಷ್ಣ ಮೈಲಾ ನಾಯ್ಕ ಹಳದೋಟದಲ್ಲಿ ಅಡಕೆ ಮರದಿಂದ ಬಿದ್ದು ಆಕಸ್ಮಿಕ ಸಾವಿಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ತಂದೆ ರಾಮಕೃಷ್ಣ ನಾಯ್ಕ ಪತ್ನಿ ಕಳೆದ ಒಂದು ವಾರದಿಂದ ಮಂಗಳೂರು ಆಸ್ಫತ್ರೆಯಲ್ಲಿ ಗಂಭೀರ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತಿದ್ದಾರೆ. ವಿವಾಹಿತ ಮಗಳು,ಮಗ ಪತ್ನಿಯೊಂದಿಗೆ ವಾಸವಾಗಿದ್ದ ರಾಮಕೃಷ್ಣ ಕೊಟ್ಟೆ ಕೊನೆ ವೃತ್ತಿ ಮಾಡುತಿದ್ದರೂ ಕಳೆದ ಎರಡು ವರ್ಷಗಳಿಂದ ಈ ವೃತ್ತಿಯನ್ನು ನಿರಂತರವಾಗಿ ಮಾಡುತ್ತಿರಲಿಲ್ಲ ಮದುವೆಯೊಂದರ ಚಪ್ಪರದ ಸಾಮಾನಿಗೆ ಮರ ಕಡಿಯಲು ಹೋದ ಈ ವೃದ್ಧ ಸಾವನ್ನಪ್ಪಿದ್ದು ಅವರ ಪತ್ನಿ ಆಸ್ಫತ್ರೆಯಲ್ಲಿ ಜೀವನ್ಮರಣದ ಹೋರಾಟದಲ್ಲಿದ್ದಾಗ. ಒಮ್ಮೆಯೇ ಎರಡ್ಮೂರು ಆಘಾತಕ್ಕೊಳಗಾಗಿರುವ ಈ ಕುಟುಂಬಕ್ಕೂ ಸಹಾಯ ಸಾಂತ್ವನದ ಅನಿವಾರ್ಯತೆ ಇದೆ.

ಮೂರನೇ ಪ್ರಕರಣ ಶ್ಯಾಮಸನ್‌ ಸಾವು. ನಗರದ ನಿವೃತ್ತ ನೌಕರನ ಸಂಪನ್ನ ಮಗ ಮಳಗಿಯಲ್ಲಿ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾನೆ. ಇವರನ್ನು ಸಂತೈಸಲು ಸಮಾಜ ಸಹಕರಿಸಬೇಕೆಂಬುದು ಸಮಾಜಮುಖಿ ಡಾಟ್‌ ನೆಟ್‌ ಕಾಳಜಿ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

ಬಿ.ಜೆ.ಪಿ. & ಕಾಂಗ್ರೆಸ್‌ ಗಳಿಂದ ತುಷ್ಟೀಕರಣದ ಸ್ಫರ್ಧೆ… ಕಾಂಗ್ರೆಸ್‌ ಬಸ್ಮಾಸುರ,ಬಿ.ಜೆ.ಪಿ. ಬಕಾಸುರ….

ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು...

ಬಹಿರಂಗ ಶುದ್ಧಿ ಜೊತೆಗೆ ಅಂತರಂಗ ಶುದ್ಧಿ ಮಹತ್ವ

ಸಿದ್ದಾಪುರದಲ್ಲಿ ಪವಿತ್ರ ರಂಜಾನ್ ಸಂಭ್ರಮಾಚರಣೆಸಿದ್ದಾಪುರ :31ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಮ್ ಬಾಂಧವರು ಪವಿತ್ರ ರಂಜಾನ್ (ಈದ್ ಉಲ್ ಫಿತ್ರ )ಹಬ್ಬವನ್ನು...

samajamukhi.net exclusive- ಇಂದು ಕರ್ನಾಟಕ….ಪತ್ರಕರ್ತ ವಿಶ್ವಾಮಿತ್ರ ಹೆಗಡೆ ವಿಧಿವಶ,ಶಿರಸಿಗೆ ಬಾರದ ಗೃಹಸಚಿವ,ಹಳದೋಟದಲ್ಲಿ ನಡೆಯಿತು ಸೇನಾವಿಧಿ!

ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು....

ಸೈನಿಕ ಸುರೇಶ್‌ ನಾಯ್ಕ ಸಾವು

ಕೆಂದ್ರ ರಕ್ಷಣಾ ಪಡೆ ಸಿ.ಆರ್.ಪಿ.ಎಫ್.‌ ನಲ್ಲಿ ಸಹಾಯಕ ಸಬ್‌ ಇನ್ಫೆಕ್ಟರ್‌ ಆಗಿ ಸೇವೆಯಲ್ಲಿದ್ದ ಸುರೇಶ್‌ ಮೂಕಾ ನಾಯ್ಕ ಹಳದೋಟ ರವಿವಾರ ಬೆಂಗಳೂರಿನ ಆಸ್ಫತ್ರೆಯಲ್ಲಿ ನಿಧನರಾದರು....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *