ಬಹಿರಂಗ ಶುದ್ಧಿ ಜೊತೆಗೆ ಅಂತರಂಗ ಶುದ್ಧಿ ಮಹತ್ವ

ಸಿದ್ದಾಪುರದಲ್ಲಿ ಪವಿತ್ರ ರಂಜಾನ್ ಸಂಭ್ರಮಾಚರಣೆ
ಸಿದ್ದಾಪುರ :31
ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಮ್ ಬಾಂಧವರು ಪವಿತ್ರ ರಂಜಾನ್ (ಈದ್ ಉಲ್ ಫಿತ್ರ )ಹಬ್ಬವನ್ನು ಶೃದ್ಧಾ ಭಕ್ತಿಯೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಈದ್ಗ ಮೈದಾನದಲ್ಲಿ ಸೇರಿದ ಮುಸ್ಲಿಂ ರು ಹಬ್ಬದ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರವಚನ ನೀಡಿ ಮಾತನಾಡಿದ ಧರ್ಮಗುರುಗಳಾದ ಮಹಮೂದ್ ರಜಾ ಬಹಿರಂಗ ಶುದ್ಧಿ ಜೊತೆಗೆ ಅಂತರಂಗ ಶುದ್ಧಿ ಮಹತ್ವ ದ್ದಾಗಿದೆ.

ರಂಜಾನ್ ಪವಿತ್ರ ಮಾಸದಲ್ಲಿ ಈ ಎರಡು ಕ್ರಿಯೆಗಳ ಪಾಲನೆ ಆಗಿದೆ. ಇದೇ ಶುದ್ಧಿಯನ್ನು ವರ್ಷಪೂರ್ತಿ ಆಚರಣೆಗೆ ತರುವಂತೆ ನೆರೆದಿದ್ದ ಜನಸ್ತೋಮಕ್ಕೆ ಕರೆನೀಡಿದರು ಮಸೀದಿ ಕಮಿಟಿ ಅಧ್ಯಕ್ಷರಾದ ಖಾದರ್ ಭಾಷಾ ಹೊಸೂರ್ ಎಲ್ಲರಿಗೂ ಹಬ್ಬದ ಶುಭಾಶಯ ಕೋರಿದರು. ಪ. ಪಂ ಮಾಜಿ ಸ ದಸ್ಯ ಮುನವ್ವರ್ ಗುರ್ಕಾರ್ ಮಸೀದಿ ಮದ್ರಸಾ ಏಳ್ಗೆ ಕುರಿತು ಮಾತನಾಡಿದರು. ಇಸ್ತಿಖಾಫ್ ನಲ್ಲಿ ಭಾಗವಹಿಸಿದವರನ್ನು ಹಜ್ ಯಾತ್ರೆಗೆ ಹೋಗುವವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ನಂತರ ದರ್ಗಕ್ಕೆ ತೆರಳಿ ವಿಶ್ವಶಾಂತಿಗಾಗಿ ಮುಸ್ಲಿಮ್ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಿಯಾಜ್ ಹೊಸೂರು ಸದಸ್ಯ ಇಲಿಯಾಸ್ ಇಬ್ರಾಹಿಂ ಸಾಬ್ ಸ್ಯೆಯದ್ ಮುಷೀರ್ ಫಯಾಜ್ ಅಹ್ಮದ್ ಇದ್ರೂಸ್ ಬಿ. ಎ. ಸಾಬ್ ಮತ್ತಿತರರು ಉಪಸ್ಥಿತರಿದ್ದರು.

.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *