ನಕಲಿ fb ಖಾತೆ ತೆರೆದು ತೇಜೋವಧೆ….ಪ್ರದೀಪ್‌ ಹೆಗಡೆ ವಿರುದ್ಧ ದೂರು ದಾಖಲು

ಪ್ರತಿಷ್ಠಿತ ಕುಟುಂಬ, ಸಿದ್ಧಾಪುರ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ಹಾಗೂ ಅವರ ಪತ್ನಿ ಮತ್ತು ಸಹೋದರನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ ತೇಜೋವಧೆ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ಸಿದ್ಧಾಪುರ ಪೊಲೀಸ್‌ ಠಾಣೆಯ ಮೂಲಕ ಸೈಬರ್‌ ಕ್ರೈಮ್‌ ಪ್ರಕರಣ ದಾಖಲಾದ ಪ್ರಸಂಗ ನಡೆದಿದೆ.

ಸಿದ್ಧಾಪುರ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ದೂರು ದಾಖಲಿಸಿದ್ದು ತಮ್ಮ ಕುಟುಂಬ ಸಾಮಾಜಿಕ,ರಾಜಕೀಯ,ಸಾರ್ವಜನಿಕ ವಲಯಗಳಲ್ಲಿ ಗೌರವಾನ್ವಿತವಾಗಿದ್ದು ಮಲವಳ್ಳಿಯ ಪ್ರದೀಪ್‌ ಸುರೇಶ್‌ ಹೆಗಡೆ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷನಾಗಿರುವ ತನ್ನ ಮೇಲೆ, ಜಿ.ಪಂ. ಮಾಜಿ ಸದಸ್ಯೆಯಾಗಿರುವ ತನ್ನ ಪತ್ನಿ ಸುಮಂಗಲಾ ನಾಯ್ಕ ಹಾಗೂ ಸಹೋದರ ಗಣೇಶ್‌ ನಾಯ್ಕ ಸೇರಿದಂತೆ ಇಡೀ ಕುಟುಂಬದ ಮೇಲೆ ವಿನಾ ಕಾರಣ ತೇಜೋವಧೆ ಪ್ರಯತ್ನ ಮಾಡಿರುವ ಪ್ರದೀಪ್‌ ಹೆಗಡೆ ವಿರುದ್ಧ ಕಾನೂನು ಕ್ರಮ ಜರುಗಿಸಲು ವಿನಂತಿಸಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ ಪ್ರದೀಪ ಹೆಗಡೆ ವಸಂತ ನಾಯ್ಕ ರ ಊರಿನಲ್ಲಿ ಜಮೀನು ಹೊಂದಿರುವ ವ್ಯಕ್ತಿ. ಈ ವ್ಯಕ್ತಿಯ ಜೊತೆ ವೈಯಕ್ತಿಕ, ಖಾಸಗಿ, ಕೌಟುಂಬಿಕ ವಿರಸಗಳಿರದಿದ್ದರೂ ಹಿಂದುತ್ವ, ಜೈಶ್ರೀರಾಮ ಎನ್ನುವ ಉಕ್ತಿಗಳ ಮೂಲಕ ವಸಂತ ನಾಯ್ಕ ಕುಟುಂಬಕ್ಕೆ ಕೆಟ್ಟ ಹೆಸರು ತರುವ ದುರುದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಅನುಚಿತ ಕೆಲಸ ಮಾಡಿ ಅದರಿಂದ ರಾಜಕೀಯ ಕ್ಷೇತ್ರದಲ್ಲಿರುವ ವಸಂತನಾಯ್ಕ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನವಾಗಿ ಈ ದುಷ್ಕೃತ್ಯ ಎಸಗಿದ್ದು ಈ ಅನಾಚಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ವಸಂತನಾಯ್ಕ ದೂರಿನಲ್ಲಿ ಕೋರಿದ್ದಾರೆ.

ಕುಲೀನ ಕುಟುಂಬದ ಪ್ರದೀಪ ಹೆಗಡೆ ಫೇಸ್‌ ಬುಕ್‌ ನಲ್ಲಿ ಮಧು ನಾಯ್ಕ ಎಸ್.‌ ಆರ್.‌ ಎನ್ನುವ ಖಾತೆ ತೆರೆದು ಅದರ ಮೂಲಕ ಇಂಥ ಕೀಳು ಕೆಲಸ ಮಾಡುತಿದ್ದ ಎನ್ನಲಾಗಿದೆ. ಬುದ್ಧಿವಂತರೆನ್ನುವ ಇಂಥ ಆಶಾಢಭೂತಿಗಳು ಈ ಭಾಗದಲ್ಲಿ ಪ್ರಭಾವಿಗಳಾಗಿರುವ ದೀವರನ್ನು ಕೇಂದ್ರೀಕರಿಸಿ ಹಿಂದುತ್ವದ ಸೋಗಿನಲ್ಲಿ ವೈದಿಕ ಅನಾಚಾರ ಮಾಡುತ್ತಿರುವ ಬಗ್ಗೆ ದೂರುಗಳಿದ್ದು ಇಂಥ ಮೂರನೇ ದರ್ಜೆಯ ಮತಾಂಧ ದುಷ್ಟ ಪರಿವಾರದ ಸೋಗಲಾಡಿಗಳನ್ನು ಒದ್ದು ಒಳಗೆ ಹಾhttps://www.youtube.com/watch?v=hzOu_a6p97Iಕುವ ಮೂಲಕ ಸಾಮಾಜಿಕ ಅಶಾಂತಿ ಬಯಸುವ ಇಂಥ ಕುತಂತ್ರಿಗಳನ್ನು ನಿಯಂತ್ರಿಸಬೇಕೆಂಬ ಬೇಡಿಕೆವ್ಯಕ್ತವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

2 Comments

  1. Желаете отправить букет без лишних хлопот?
    Тогда вам стоит обратить внимание на интересную статью о https://x-true.info/133843-buket-s-dostavkoy-v-moskve-za-2-chasa-ot-azalianow.html в Москве.
    Это просто находка для тех, кто ценит качество.
    Мы рекомендуем прочитать о том, как оформить заказ за пару минут.
    Курьеры приезжают точно в срок, а цветы всегда свежие и красиво оформлены.
    Выбирайте проверенное качество!

Leave a Reply

Your email address will not be published. Required fields are marked *