ವಸಂತ್ ಬಂಧಿಸುವ ವಿರೋಧಿಗಳ ಪ್ರಯತ್ನಕ್ಕೆ ಸೋಲು ಬಿ.ಜೆ.ಪಿ. ಕಾರ್ಯತಂತ್ರ ಫೇಲು!
ಸೊರಬಾ ಚಿಕ್ಕ ತೌಡತ್ತಿ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಬಂಧಿಸುವ ವಿರೋಧಿಗಳ ತಂತ್ರಕ್ಕೆ ಫೇಲಾಗಿದೆ. ಪೊಲೀಸರ ತಪ್ಪೋ? ಕಾಣದ ಕೈಗಳ ಕೆಲಸವೋ? ಗೊತ್ತಿಲ್ಲ ಚಿಕ್ಕ ತೌಡತ್ತಿಯ ಯುವಕ ಸಂತೋಷ ನಾಯ್ಕ ಆತ್ಮಹತ್ಯೆ ಪ್ರಕರಣದಲ್ಲಿ ಸಾಮೀಲಾಗಿದ್ದಾರೆ ಎಂದು ಶಂಕಿಸಿ ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮತ್ತು ವಕೀಲ ಎಂ.ಎನ್. ನಾಯ್ಕರನ್ನು ಬಂಧಿಸುವ ಕಾರ್ಯತಂತ್ರವನ್ನು ಬಿ.ಜೆ.ಪಿ. ಹೆಣೆದಿತ್ತು ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಎನ್. ಎಸ್. ಹೆಗಡೆ ಇಲ್ಲಿಗೆ … Continue reading ವಸಂತ್ ಬಂಧಿಸುವ ವಿರೋಧಿಗಳ ಪ್ರಯತ್ನಕ್ಕೆ ಸೋಲು ಬಿ.ಜೆ.ಪಿ. ಕಾರ್ಯತಂತ್ರ ಫೇಲು!
Copy and paste this URL into your WordPress site to embed
Copy and paste this code into your site to embed