ವಸಂತ ನಾಯ್ಕರ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…. ಕೆ.ಜಿ. ನಾಯ್ಕ ಹಣಜಿಬೈಲ್‌ ಸವಾಲು

ತೌಡತ್ತಿ ಸಂತೋಷ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ಈಗಲೂ ನಿಷ್ಪಕ್ಷಪಾತ ಮತ್ತು ನಿರ್ಭೀತ ವಿಚಾರಣೆಗೆ ಒತ್ತೇಯಿಸುತ್ತೇವೆ ಎಂದು ಪ್ರತಿಪಾದಿಸಿರುವ ಬಿ.ಜೆ.ಪಿ. ನಾಯಕ ಕೆ.ಜಿ. ನಾಯ್ಕ ಹಣಜಿಬೈಲ್‌ ಯಾವ ಗೊಡ್ಡು ಬೆದರಿಕೆಗೂ ಹೆದರುವುದಿಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಅಪ್ರಾಪ್ತ ಬಾಲಕಿಯರ ವಿಚಾರದ ಪ್ರಕರಣದಲ್ಲಿ ಯಾವ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕ್ರಮವಾಗಬೇಕು ಬಿ.ಜೆ.ಪಿ. ಹೆಣ ಬೀಳಿಸುವ ಪಕ್ಷವಲ್ಲ ಜನರ ಸಮಸ್ಯೆಗೆ ಸ್ಫಂದಿಸುವ ಪಕ್ಷ ಎಂದು ತಿರುಗೇಟು ನೀಡಿದರು. ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ವಸಂತ ನಾಯ್ಕ ಅರೋಪಕ್ಕೆ … Continue reading ವಸಂತ ನಾಯ್ಕರ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…. ಕೆ.ಜಿ. ನಾಯ್ಕ ಹಣಜಿಬೈಲ್‌ ಸವಾಲು