ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ ಸುರಿದು ತಂಪು ಮಾಡಲಿ ಎನ್ನುವ ಬಹುದಿನಗಳ ನಿರೀಕ್ಷೆಯೇನೋ ಫಲಿಸಿದೆ. ಆದರೆ ವಿಪರೀತ ಗಾಳಿಯಿಂದಾಗಿ ಅಪಾರ ಹಾನಿ ಸಂಭವಿಸಿದೆ. ಸಿದ್ದಾಪುರ ತಾಲೂಕಿನಾದ್ಯಂತ ಮರಗಳು, ವಿದ್ಯುತ್‌ ಕಂಬಗಳು ಸರಣಿಯಂತೆ ಧರೆಗೆ ಉರುಳಿದ್ದು ಅಪಾರ ಹಾನಿ ಸಂಭವಿಸಿದೆ. ಮಳೆ,ಗಾಳಿ ಸಿಡಿಲು,ಮಿಂಚುಗಳೊಂದಿಗೆ ಒಂದು ಘಂಟೆಗೂ ಅಧಿಕ ಸಮಯ ಸುರಿದ ಮಳೆ ಮಲೆನಾಡನ್ನು ತಂಪು ಮಾಡಿದ್ದು ಇದರಿಂದಾದ ಹಾನಿ ಮಾತ್ರ ಈವರೆಗೂ ಅಂದಾಜಿಗೂ ಸಿಕ್ಕಿಲ್ಲ.

ಕಾಡುಮರಗಳು ಅಡಕೆ ತೋಟ, ಮನೆ ರಸ್ತೆಗಳ ಮೆಲೆ ಬಿದ್ದಿದ್ದು ಬಹುತೇಕ ಕಡೆ ಸ್ಥಳೀಯರೇ ಈ ತೊಂದರೆಗಳಿಗೆ ಸ್ಫಂದಿಸಿದ್ದಾರೆ. ತಾಲೂಕಾ ಆಡಳಿತ ಕೂಡಾ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಅಪಾರ ಪ್ರಮಾಣದಲ್ಲಿ ವಿದ್ಯುತ್‌ ಕಂಬಗಳು ಮುರಿದಿರುವುದರಿಂದ ಸಿದ್ಧಾಪುರ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ವ್ಯಥ್ಯಯವಾಗಿದ್ದು ಹೆಸ್ಕಾ ಕೂಡಾ ಇಂದು ಮುಂಜಾನೆಯಿಂದಲೇ ಪರಿಹಾರ ಕಾರ್ಯ ಪ್ರಾರಂಭಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

Latest Posts

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ ಸುರಿದು ತಂಪು ಮಾಡಲಿ ಎನ್ನುವ ಬಹುದಿನಗಳ ನಿರೀಕ್ಷೆಯೇನೋ ಫಲಿಸಿದೆ. ಆದರೆ ವಿಪರೀತ ಗಾಳಿಯಿಂದಾಗಿ ಅಪಾರ ಹಾನಿ ಸಂಭವಿಸಿದೆ. ಸಿದ್ದಾಪುರ ತಾಲೂಕಿನಾದ್ಯಂತ ಮರಗಳು, ವಿದ್ಯುತ್‌ ಕಂಬಗಳು ಸರಣಿಯಂತೆ ಧರೆಗೆ ಉರುಳಿದ್ದು...

Recommended For You

About the Author: Kanneshwar Naik

Leave a Reply

Your email address will not be published. Required fields are marked *