ಕಾಂಗ್ರೆಸ್​ನಿಂದ ರಾಜಭವನ ಚಲೋ: ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಸಂಚಾರ ದಟ್ಟಣೆ ಸಮಸ್ಯೆ

ಪೊಲೀಸರಿಂದ ಪರ್ಯಾಯ ಮಾರ್ಗ-ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ಶುರುವಾಗಿದ್ದು, ಪೊಲೀಸರು ಪರ್ಯಾಯ ಮಾರ್ಗಕ್ಕೆ ಅನುವು ಮಾಡಿಕೊಟ್ಟಿದ್ದಾರೆ. 

File photo

ಬೆಂಗಳೂರು: ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ಶುರುವಾಗಿದ್ದು, ಪೊಲೀಸರು ಪರ್ಯಾಯ ಮಾರ್ಗಕ್ಕೆ ಅನುವು ಮಾಡಿಕೊಟ್ಟಿದ್ದಾರೆ. 

ಬೆಂಗಳೂರಿನ ಕೆಲ ಮಾರ್ಗಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಕಾರ್ಪೊರೇಷನ್, ವಿಧಾನಸೌಧ, ಬನಶಂಕರಿಯತ್ತ ತೆರಳುವ ವಾಹನಗಳ ಸಂಚಾರ ಮಾರ್ಗ ಬದಲಾಯಿಸಲಾಗಿದೆ. 

https://imasdk.googleapis.com/js/core/bridge3.434.1_debug_en.html#goog_883945140

ಓಕಳಿಪುರಂ ಜಂಕ್ಷನ್‌ಗೆ ವಾಹನಗಳಿಗೆ ಪ್ರವೇಶ ಇಲ್ಲ. ಓಕಳಿಪುರಂನಿಂದ ಕೃಷ್ಣ ಫ್ಲೋರ್ ಮಿಲ್ ಕಡೆ ಡೈವರ್ಟ್ ಮಾಡಲಾಗಿದೆ. ಶಾಂತಲಾ ಸಿಲ್ಕ್ ನಿಂದ ಮೆಜೆಸ್ಟಿಕ್ ಗೆ ಬರುವ ವಾಹನ ಡೈವರ್ಟ್ ಮಾಡಲಾಗಿದೆ. ಮಲ್ಲೇಶ್ವರಂ ಸರ್ಕಲ್‌ನಲ್ಲಿಯೇ ವಾಹನಗಳ ಡೈವರ್ಟ್ ಮಾಡಲಾಗಿದ್ದು ರೇಸ್‌ಕೋರ್ಸ್ ರಸ್ತೆ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಪ್ರತಿಭಟನಾ ರ್ಯಾಲಿ ಆರಂಭವಾಗುತ್ತಿದ್ದಂತೆ ಕೆಲ ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ. ಕೆಎಸ್ಆರ್ ರೈಲ್ವೆ ನಿಲ್ದಾಣದಿಂದ ಇಂದು ರ್ಯಾಲಿ ಆರಂಭವಾಗುತ್ತಿದ್ದಂತೆ ಶೇಷಾದ್ರಿ ರೋಡ್ ಬಂದ್ ಆಗಲಿದೆ. ಟ್ರಾಫಿಕ್ ನಿಯಂತ್ರಣಕ್ಕೆ 220 ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.

ಈ ನಡುವೆ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 

ಪಶ್ಚಿಮ ವಿಭಾಗ ಡಿಸಿಪಿ, ಕೇಂದ್ರ ವಿಭಾಗ ಡಿಸಿಪಿ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 6ಕ್ಕೂ ಹೆಚ್ಚು ಕೆಎಸ್​ಆರ್​​ಪಿ ತುಕಡಿ ನಿಯೋಜನೆಗೊಂಡಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *