ನಾಳೆ ಸೀತಾಸ್ವಯಂವರ- ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ., ರಾವಣನ ಲಂಕೆಯಲ್ಲಿ 51 ರೂ.: ಕೇಂದ್ರದ ವಿರುದ್ಧ ಮತ್ತೆ ಸ್ವಾಮಿ ಕಿಡಿ!

ಸ್ವಪಕ್ಷೀಯ ಸರ್ಕಾರದ ವಿರುದ್ಧ ಮುಲಾಜಿಲ್ಲದೇ ಟೀಕೆ ಮಾಡುವ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 

Subramanian Swamy

ಬುಧವಾರ ಸೀತಾ ಸ್ವಯಂವರ- 2020-21 ರ ಒಡ್ಡೋಲಗ ರಂಗಪರ್ಯಟನ ರಂಗಪ್ರಸ್ತುತಿಯ ಸೀತಾಸ್ವಯಂವರ ಮೊದಲ ಪ್ರದರ್ಶನ ಫೆ,3 ರ ಬುಧವಾರಸಂಜೆ ಆರು ಗಂಟೆಗೆ ಸಿದ್ಧಾಪುರ ಶಂಕರಮಠ ಸಭಾಭವನದಲ್ಲಿ ನಡೆಯಲಿದೆ ಎಂದು ಒಡ್ಡೋಲಗ ಸಂಸ್ಥೆಯ ಅಧ್ಯಕ್ಷ ಗಣಪತಿ ಹೆಗಡೆ ಹಿತ್ತಲಕೈ ಹೇಳಿದರು. ಶಂಕರಮಠದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ನಮ್ಮ ನಾಟಕ, ರಂಗಚಟುವಟಿಕೆಗಳಿಗೆ ಶಂಕರಮಠದ ವಿಜಯ ಹೆಗಡೆಯವರ ಸಹಕಾರ ಸಿಗುತ್ತಿದೆ. ಸ್ಥಳೀಯರೂ ಕಲಾವಿದರಾಗಿ, ಕಲಾಭಿಮಾನಿಗಳಾಗಿ ನಮ್ಮನ್ನು ಪ್ರೋತ್ಸಾಹಿಸುತಿದ್ದಾರೆ. ಈ ವರ್ಷದ ಸೀತಾ ಸ್ವಯಂವರ ಎಂ.ಎಲ್. ಶ್ರೀಕಂಠೇಶಗೌಡರ ರಚನೆಯಾಗಿದ್ದು ರಂಗಕರ್ಮಿ ಪ್ರಮೋದ್ ಶಿಗ್ಗಾಂ ಒಂದು ತಿಂಗಳ ಕಾಲ ಇಲ್ಲೇ ಉಳಿದು ಈ ನಾಟಕ ನಿರ್ಧೇಶಿಸಿ ನಮಗೆ ನೆರವಾಗಿದ್ದಾರೆ ಎಂದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಂಗಕರ್ಮಿ ಪ್ರಮೋದ್ ಶಿಗ್ಗಾಂ ಸಿದ್ಧಾಪುರದಲ್ಲಿ ರಂಗಾಸಕ್ತರು, ಪ್ರತಿಭಾವಂತ ಕಲಾವಿದರ ತಂಡಗಳಿದ್ದು ಇಲ್ಲಿಯ ಜನರ ಕಲಾಭಿರುಚಿ, ಆಸಕ್ತಿ,ಈ ಪರಿಸರದ ಮೋಹದಿಂದ ರಂಗಕ್ಷೇತ್ರದ ಆಸಕ್ತಿಯಿಂದ ಇಲ್ಲಿ ತೊಡಗಿಸಿಕೊಂಡಿದ್ದೇನೆ. ನನಗಂತೂ ರಂಗಭೂಮಿಯೇ ಬದುಕು ಎಂದರು. ಸಿದ್ಧಾಪುರದ ಎರಡು ರಂಗತಂಡಗಳು,ಎರಡು ಸಂಗೀತ ತಂಡಗಳು ಇಲ್ಲಿಯ ಹೆಮ್ಮೆ,ಇಂಥ ಕಲಾಸಕ್ತರು, ಸಂಗೀತ-ಸಾಂಸ್ಕೃತಿಕ ಪ್ರೇಮಿಗಳ ಜೊತೆಗಿರುವುದೇ ನಮಗೆ ಖುಷಿ ಎಂದು ವಿಜಯ ಹೆಗಡೆ ದೊಡ್ಮನೆ ಮತ್ತು ರಂಗಕರ್ಮಿ ಗುರುಮೂರ್ತಿ ವರದಾಮೂಲ ಹೇಳಿದರು.

ನವದೆಹಲಿ: ಸ್ವಪಕ್ಷೀಯ ಸರ್ಕಾರದ ವಿರುದ್ಧ ಮುಲಾಜಿಲ್ಲದೇ ಟೀಕೆ ಮಾಡುವ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 

ಈ ಬಾರಿ ಪೆಟ್ರೋಲ್ ಬೆಲೆ ವಿಷಯಕ್ಕಾಗಿ ಕೇಂದ್ರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಫೋಟೋ ವೈರಲ್ ಆಗತೊಡಗಿದೆ. 

https://imasdk.googleapis.com/js/core/bridge3.437.0_debug_en.html#goog_1371170616

ಕೇಂದ್ರ ಬಜೆಟ್-2021 ಮಂಡನೆಯಾದ ಬಳಿಕ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಈ ಫೋಟೋ ಹಂಚಿಕೊಂಡಿರುವುದು ಮಹತ್ವ ಪಡೆದುಕೊಂಡಿದೆ. 

ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸ್ವಾಮಿ, ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 93 ರೂಪಾಯಿಗಳಾಗಿದೆ. ಸೀತೆಯ ನೇಪಾಳದಲ್ಲಿ ಪ್ರತಿ ಲೀಟರ್ ಗೆ 53 ರೂಪಾಯಿಗಳಾಗಿದ್ದರೆ ರಾವಣನ ಲಂಕೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 51 ರೂಪಾಯಿಗಳು ಎಂದು ಬರೆದಿದ್ದು, ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಸತತ 6ನೇ ದಿನ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗದೇ ಯಥಾಸ್ಥಿತಿಯಲ್ಲಿ ಮುಂದುವರೆದಿದೆ. ದೆಹಲಿ ಹಾಗೂ ಮುಂಬೈ ಗಳಲ್ಲಿ ಪೆಟ್ರೋಲ್ ಬೆಲೆ ಅನುಕ್ರಮವಾಗಿ ಪ್ರತಿ ಲೀಟರ್ ಗೆ 86.30 ರೂಪಾಯಿ ಹಾಗೂ 92.86 ರೂಪಾಯಿಗಳಷ್ಟಾಗಿದೆ. 

ಡೀಸೆಲ್ ಬೆಲೆ ರಾಷ್ಟ್ರ ರಾಜಧಾನಿಯಲ್ಲಿ 76.48 ರೂಪಾಯಿಗಳಿದ್ದರೆ ಮುಂಬೈ ನಲ್ಲಿ 83.30 ರೂಪಾಯಿಗಳಷ್ಟಾಗಿದೆ. ಇಂಧನದ ಮೇಲೆ ವಿಧಿಸಲಾಗಿರುವ ಕೃಷಿ ಸೆಸ್ ನಿಂದಾಗಿ ತೈಲ ಬೆಲೆ ಏರಿಕೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *