ರಾಷ್ಟ್ರೀಯ ಕಾಂಗ್ರೆಸ್ ಗೆ ಸಿದ್ದರಾಮಯ್ಯರಂತಹ ನಾಯಕರ ಅಗತ್ಯವಿದೆ: ಎಚ್ ಡಿ ದೇವೇಗೌಡ

ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರಂತಹ ನಾಯಕ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Siddaramaiah-HD Deve Gowda

”ಬಿಜೆಪಿ ಸಾಹ್ವಾಸ ಮೂರ್ ಹೊತ್ತೂ ಉಪ್ವಾಸ”: ಕಾಂಗ್ರೆಸ್ ಟೀಕೆ 

ಅಚ್ಚೇ ದಿನ್’ ಕಥೆ ಹೇಳಿ ಕೊರೋನಾ, ಲಾಕ್‌ಡೌನ್‌ನಿಂದ ಆರ್ಥಿಕವಾಗಿ ಕುಸಿದು ಹೋಗಿರುವ ಜನರ ಮೇಲೆ ಬಿಜೆಪಿ ಸರ್ಕಾರ ನಿರಂತರ ಪ್ರಹಾರ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.

Casual_Images1

ಬೆಂಗಳೂರು: ಅಚ್ಚೇ ದಿನ್’ ಕಥೆ ಹೇಳಿ ಕೊರೋನಾ, ಲಾಕ್‌ಡೌನ್‌ನಿಂದ ಆರ್ಥಿಕವಾಗಿ ಕುಸಿದು ಹೋಗಿರುವ ಜನರ ಮೇಲೆ ಬಿಜೆಪಿ ಸರ್ಕಾರ ನಿರಂತರ ಪ್ರಹಾರ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿ ಸರ್ಕಾರ. ಎಲ್‌ಪಿಜಿ ಮೇಲೆ ಇದ್ದ ಸಬ್ಸಿಡಿಯನ್ನೂ ತೆಗೆದುಹಾಕಿ ಕೇವಲ ಎರಡು ತಿಂಗಳಲ್ಲಿ ಇನ್ನರೂ ರೂ.  ಹೆಚ್ಚಿಸಿ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿದೆ. 

ಬಿಜೆಪಿ ಸರ್ಕಾರ ಹೆಚ್ಚಿಸಿರುವ ಆಸ್ತಿ ತೆರಿಗೆ ಕಟ್ಟಲು ಜನ ತಮ್ಮ ನಿವೇಶನಗಳನ್ನೇ ಮಾರಿಕೊಳ್ಳುವ ಸ್ಥಿತಿ ತಲುಪಿದ್ದಾರೆ. ಕಟ್ಟಡ ನಕ್ಷೆ ಶುಲ್ಕವನ್ನೂ 200 ಪಟ್ಟು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಜನರು ಬದುಕಲೇಬಾರದೆಂದು ನಿರ್ಧರಿಸಿದಂತಿವೆ ಎಂದಿದೆ.

ಮನೆ, ಕಟ್ಟಡ ನಿರ್ಮಿಸುವವರಿಗೆ ಒಂದೆಡೆ ಯೋಜನಾ ಶುಲ್ಕ ಹತ್ತಾರು ಪಟ್ಟು ಹೆಚ್ಚಿಸಲಾಗಿದ್ದರೆ, ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ನಿರ್ಮಾಣ ಸಾಮಾಗ್ರಿಗಳ ಬೆಲೆಯೂ ಏರಿಕೆಯಾಗಿ ನಿರ್ಮಾಣ ಕಾಮಗಾರಿ ನಡೆಯದೆ ಕಟ್ಟಡ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದೆ. 

ವಾಹನಗಳನ್ನು ತಮ್ಮ ಮನೆ ಬಾಗಿಲಲ್ಲಿ ನಿಲ್ಲಿಸಲೂ ಕೂಡ ಶುಲ್ಕ ವಿಧಿಸಿ ಸುಲಿಗೆ ನಡೆಸಲು ನಿರ್ಧರಿಸಿದೆ . ಬಡ ಟ್ಯಾಕ್ಸಿ ಚಾಲಕರು. ಬಾಡಿಗೆ ವಾಹನಗಳಲ್ಲಿ ಬದುಕು ಕಟ್ಟಿಕೊಂಡವರು, ಆಟೋ ಚಾಲಕರು ತಮ್ಮ ಸಂಪಾದನೆಯನ್ನು ಸರ್ಕಾರಕ್ಕೆ ಸುರಿಯಬೇಕೆ? ಎಂದು ಪ್ರಶ್ನಿಸಿದೆ.

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರಂತಹ ನಾಯಕ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. 

ದೆಹಲಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ದೇವೇಗೌಡರು ಹೋಗಿದ್ದರು. ಅಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ದೇವೇಗೌಡರು ಕಾಂಗ್ರೆಸ್ ನಲ್ಲಿ ಪಕ್ಷದ ಹಿರಿಯ ನಾಯಕರೇ ಬಂಡೆದಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಅನ್ನು ಸದೃಢಗೊಳಿಸಲು ಸಿದ್ದರಾಮಯ್ಯ ಅವರಂತಹ ನಾಯಕರ ಅಗತ್ಯವಿದೆ ಎಂದರು. 

ರಾಹುಲ್ ಗಾಂಧಿ ಅವರ ಕೈ ಬಲಪಡಿಸಲು ಸಿದ್ದರಾಮಯ್ಯ ಅವರಂತಹ ನಾಯಕರು ರಾಷ್ಟ್ರ ರಾಜಕಾರಣಕ್ಕೆ ಬರಬೇಕು ಎಂದು ದೇವೇಗೌಡರು ಹೇಳಿದ್ದಾರೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *