ಪುಸ್ತಕ ಮೆರವಣಿಗೆ, ಕನ್ನಡ ಬೆಳವಣಿಗೆಗಳಿಗೆ ಸಿ.ಕೆ.ಆರ್. ಆದ್ಯತೆ

ಸಾಹಿತ್ಯ ಪರಿಷತ್ತನ್ನು ಸಂಕುಚಿತತೆಗಳಿಂದ ಬಿಡಿಸಿ ಕನ್ನಡ ದ ಬೆಳವಣಿಗೆ ಮೀಸಲಿಡುವುದು , ಜಾತ್ಯತೀತತೆಯ ಸಾಂಸ್ಕ್ರತಿಕ ಪರಿಷತ್ತನ್ನಾಗಿ ಕಟ್ಟುವುದು ಕನ್ನಡದ ಬೆಳವಣಿಗೆಗೆ ಪೂರಕವಾದ ಚಟುವಟಿಕೆಗಳ ಮೂಲಕ ಪರಿಷತ್ತನ್ನು ಕ್ರೀಯಾಶೀಲವಾಗಿಡುವುದಕ್ಕೆ ಆದ್ಯತೆ ನೀಡುವುದಾಗಿ ಸಾಹಿತ್ಯ ಪರಿಷತ್ ರಾಜ್ಯಅಧ್ಯಕ್ಷತೆಯ ಆಕಾಂಕ್ಷಿ ಸಿ . ಕೆ. ರಾಮೇಗೌಡ ಹೇಳಿದ್ದಾರೆ.

ಶಿರಸಿಯಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸಾಹಿತ್ಯ ಪರಿಷತ್ತಿನ ನಾನಾ ಹುದ್ದೆಗಳು, ಜವಾಬ್ಧಾರಿ ನಿರ್ವಹಿಸಿ ಅನುಭವ ಹೊಂದಿದ್ದೇನೆ ಬೆಂಗಳೂರಿನೊಂದಿಗೆ ಹಳೆಮೈಸೂರು, ಉತ್ತರ ಕರ್ನಾಟಕ ಸೇರಿ ಬಹುತೇಕ ಕಡೆ ನಮ್ಮ ಸಂಘಟನೆ, ಕೆಲಸ,ಹೋರಾಟ ನೋಡಿರುವ ಆಜೀವ ಸದಸ್ಯರು ನನ್ನನ್ನು ಈ ಬಾರಿ ರಾಜ್ಯ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಸಾಹಿತ್ಯ ಸಮ್ಮೇಳನಗಳಲ್ಲಿ ಕುಂಬಮೇಳ ಮಾಡುವ ಬದಲು ಕನ್ನಡ ಪುಸ್ತಕಗಳ ಮೆರವಣಿಗೆ ಮಾಡುವುದು ಸೇರಿದಂತೆ ಸುಧಾರಣಾವಾದಿ ಕ್ರಮಗಳ ಜೋಡನೆ ಕನ್ನಡ ನಾಡು-ನುಡಿ ಕಟ್ಟುವ ಸರಳ ಕಾರ್ಯಕ್ರಮಕ್ಕೆ ತಮ್ಮ ಆದ್ಯತೆ ಎಂದು ಅವರು ವಿವರಿಸಿದರು. ಮಾಧ್ಯಮಗೋಷ್ಠಿಯಲ್ಲಿ ಕರ್ನಾಟಕ ಸ್ವಾಭಿಮಾನಿ ವೇದಿಕೆಯ ಶಂಕರ್ ಹೂಗಾರ್ ಇದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *