ಶಿವರಾತ್ರಿ ವಿಶೇಷ – ಗುರುವಾರ ತರಳಿಯಲ್ಲಿ ಮಹಾಶಿವರಾತ್ರಿ ಕಾರ್ಯಕ್ರಮ

ಸಿದ್ದಾಪುರ: ಇಲ್ಲಿಯ ಶ್ರೀ ಸಂಸ್ಥಾನ ತರಳೀಮಠ ವತಿಯಿಂದ 33ನೇ ವರ್ಷದ 1008 ಶ್ರೀ ಸತ್ಯ ನಾರಾಯಣ ವೃತ ಕಳಸ ಪೂಜಾ ಕಾರ್ಯಕ್ರಮ ಮಾರ್ಚ್ 11 ರಂದು ಗುರುವಾರ ಮಹಾ ಮಹಾಶಿವರಾತ್ರಿ ಪರ್ವದ ದಿನದಂದು ನಡೆಯಲಿದೆ.


ಇಂದು ಆಡಳಿತ ಕಮಿಟಿ ಮತ್ತು ವೃತ್ತ ಕಮಿಟಿಯವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಮಧ್ಯಾಹ್ನ 12ಗಂಟೆಗೆ ನಡೆಯುವ ಧರ್ಮಸಭೆಯ ಮಿರ್ಜಾನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದ ಶ್ರೀ ಶ್ರೀ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರ್ಯ ಈಡಿದ ಸಂಘದ ಸಂಚಾಲಕರಾದ ರಾಘವೇಂದ್ರ ಗೌಡ, ಅತಿಥಿಗಳಾಗಿ ಸಿದ್ದಾಪುರ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಮತಿ ಸುಮಾ ಎಸ್ ಎಂ. ಸಶಿರಸಿ ಕೆನರಾ ಬ್ಯಾಂಕ್ ಮ್ಯಾನೇಜರ್ ಮನೋಜ ಸಿ ನಾಯ್ಕ, ಬೆಂಗಳೂರು ನಿಭಾ ಪೌಂಡೇಶನ್ ಅಧ್ಯಕ್ಷರಾದ ಪ್ರಕಾಶ ಎಂ. ಗೌರವ ಉಪಸ್ಥಿತರಾಗಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುಮಂಗಲ ವಸಂತ ನಾಯ್ಕ, ನಾಗರಾಜ ನಾಯ್ಕ ಬೇಡ್ಕಣಿ, ಹಾರ್ಸಿಕಟ್ಟಾ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಧ್ಯಾ ಪ್ರಕಾಶ ನಾಯ್ಕ ಉಪಸ್ಥಿತರಿರುವರು.

ಗುರುವಾರ ಬೆಳಗ್ಗೆ 8 ರಿಂದ 10 ಗಂಟೆ ವರೆಗೆ ಕಳಶ ಗಳಲ್ಲಿ ಜಲ ತುಂಬುವುದು 10 ಗಂಟೆಗೆ ಪೂಜಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಕಥಾನಿರೂಪಣೆ ,12 ಘಂಟೆಗೆ ಮಹಾ ಮಂಗಳಾರತಿ ಪ್ರಸಾದ ವಿತರಣೆ,ಅನ್ನಸಂತರ್ಪಣೆ 2-30 ರಿಂದ ಧರ್ಮ ಸಭೆ,ಪ್ರತಿಭಾ ಪುರಸ್ಕಾರ ನಡೆಯಲಿದೆ ಸಂಜೆ 6.30 ರಿಂದ ಶಿವರಾತ್ರಿ ಪ್ರಯುಕ್ತ ಮಕ್ಕಳಿಂದ ಮನರಂಜನೆ ಕಾರ್ಯಕ್ರಮಗಳು ರಾತ್ರಿ 9.30 ರಿಂದ ನಾಟಕ ಪ್ರದರ್ಶನ ಗೊಳ್ಳಲಿದೆ.
ಪತ್ರಿಕಾ ಗೋಷ್ಠಿಯಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಎನ್ ಡಿ ನಾಯ್ಕ, ವೃತ್ತ ಸಮಿತಿ ಅಧ್ಯಕ್ಷ ರಾಜೇಶ ನಾರಾಯಣ ನಾಯ್ಕ ಕತ್ತಿ ಕೋಲಶಿರ್ಸಿ, ಆಡಳಿತ ಮಂಡಳಿ ಕಾರ್ಯದರ್ಶಿ ದೀಪಕ ಮಹಾಬಲೇಶ್ವರ ನಾಯ್ಕ ತರಳಿ, ವೃತ್ತ ಸಮಿತಿ ಕಾರ್ಯದರ್ಶಿ ರವಿಕುಮಾರ ಈಶ್ವರ ನಾಯ್ಕ ಕೋಲಸಿರ್ಸಿ, ನಾರಾಯಣ ಅವರಗುಪ್ಪ, ಜಿ ಐ ನಾಯ್ಕ ಹೊಸೂರ,ಗಜಾನನ ನಾಯ್ಕ ಮಾಗಡಿ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *