crime today- ಬೋಲೇರೋ ವಾಹನ ತಾಗಿ ವಿದ್ಯಾರ್ಥಿನಿಗೆ ಗಂಭೀರ ಗಾಯ & ನೀನ್ಯಾರೆ ನನಗೆ ಹೊಡೆಯೋಕೆ, ಮಹಿಳಾ ಪಿಎಸ್ಐ ವಿರುದ್ಧ ಯುವತಿ ವಾಗ್ವಾದ

ಸಿದ್ಧಾಪುರ ತಾಲೂಕಿನ ಹೇರೂರು ಹೆಗ್ಗರಣಿ ಮಧ್ಯೆ ಹೆಗ್ಗಾರಬೈಲ್ ಎನ್ನುವ ಪ್ರದೇಶದಲ್ಲಿ ಬೋಲೇರೋ ವಾಹನದಿಂದ ಅಪಘಾತ ಪಡಿಸಿ ವಿದ್ಯಾರ್ಥಿನಿ ಸಹನ ಪಟಗಾರ ಎನ್ನುವ ಬಾಲಕಿಗೆ ಗಂಭೀರ ಗಾಯಗೊಳಿಸಿದ ವೆಂಕಟ್ರಮಣ ನಾಯ್ಕ ಎನ್ನುವವರ ಮೇಲೆ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಡ್ಯ: ನೀನ್ಯಾರೆ ನನಗೆ ಹೊಡೆಯೋಕೆ, ಮಹಿಳಾ ಪಿಎಸ್ಐ ವಿರುದ್ಧ ಯುವತಿ ವಾಗ್ವಾದ; ವಿಡಿಯೋ ವೈರಲ್!

ಮಂಡ್ಯದ ಬೆಸಗರಹಳ್ಳಿ ರಾಮಣ್ಣ ವೃತ್ತದಲ್ಲಿ ದ್ವಿಚಕ್ರ ವಾಹನ ದಾಖಲೆ ತಪಾಸಣೆ ವೇಳೆ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಮಹಿಳಾ ಪಿಎಸ್ಐ ಸವಿತಾಗೌಡ ಪಾಟೀಲ್ ಯುವತಿಯೋರ್ವಳಿಗೆ ಕಪಾಳಕ್ಕೆ ಹೊಡೆದಿದ್ದಾರೆ.

Incident Photo

ಮಂಡ್ಯ: ಮಂಡ್ಯದ ಬೆಸಗರಹಳ್ಳಿ ರಾಮಣ್ಣ ವೃತ್ತದಲ್ಲಿ ದ್ವಿಚಕ್ರ ವಾಹನ ದಾಖಲೆ ತಪಾಸಣೆ ವೇಳೆ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಮಹಿಳಾ ಪಿಎಸ್ಐ ಸವಿತಾಗೌಡ ಪಾಟೀಲ್ ಯುವತಿಯೋರ್ವಳಿಗೆ ಕಪಾಳಕ್ಕೆ ಹೊಡೆದಿದ್ದಾರೆ. 

ತನ್ನ ದ್ವಿಚಕ್ರ ವಾಹನ ತಡೆದ ಪೊಲೀಸರಿಗೆ ಯುವತಿ ನನ್ನ ಸ್ಕೂಟರ್ ಅನ್ನು ಯಾಕೆ ಮುಟ್ತಿದ್ದೀರಾ ಎಂದು ಆವಾಜ್ ಹಾಕಿದ್ದಾಳೆ. ಅಲ್ಲದೆ ಸ್ಕೂಟರ್ ಮೇಲೆ ಕುಳಿತೇ ನಾನ್ ಗಾಡಿಯನ್ನು ಯಾಕೆ ಕೊಡಲಿ ಎಂದು ಪ್ರಶ್ನಿಸಿದ್ದಾಳೆ. ಸ್ಕೂಟರ್ ನಿಂದ ಇಳಿಯಮ್ಮ ನಿನ್ನ ಹೆಸರೇನು? ನಿಮ್ಮ ತಂದೆಯನ್ನು ಕರೆಸು. ಠಾಣೆಗೆ ಬಾ ಎಂದು ಸವಿತಾಗೌಡ ಪಾಟೀಲ್ ಸೂಚಿಸಿದ್ದಾರೆ.

https://imasdk.googleapis.com/js/core/bridge3.446.1_en.html#goog_110053524

800

ಈ ವೇಳೆ ನನಗೆ ತಂದೆಯಿಲ್ಲ. ನಾನು ಯಾರನ್ನು ಠಾಣೆಗೆಗ ಕರೆಸುವುದಿಲ್ಲ ಎಂದು ದುರಂಕಾರದ ಮಾತುಗಳನ್ನು ಆಡಿದ್ದಾಳೆ. ಈ ವೇಳೆ ತಾಳ್ಮೆ ಕಳೆದುಕೊಂಡ ಸವಿತಾಗೌಡ ಯುವತಿಯ ಕಪಾಳಕ್ಕೆ ಹೊಡೆದಿದ್ದಾರೆ. 

ಕಪಾಳಮೋಕ್ಷ ಆಗುತ್ತಿದ್ದಂತೆ ರೊಚ್ಚಿಗೆದ್ದ ಯುವತಿ ನೀನ್ಯಾರೆ ನನಗೆ ಹೊಡೆಯೋಕೆ, ನಿನಗೆ ಯಾರು ಅಧಿಕಾರ ಕೊಟ್ಟಿದ್ದು ಎಂದೆಲ್ಲಾ ಪ್ರಶ್ನಿಸಿದ್ದಾಳೆ. ಇನ್ನು ಒಂದು ಹೆಜ್ಜೆ ಹೋಗಿ ಯುವತಿ ಪಿಎಸ್ ಐಗೆ ಅನ್ ಎಜುಕೇಟೆಡ್ ಬ್ರೂಟ್ ಎಂದು ಯುವತಿ ಬೈದಿದ್ದಾಳೆ. ಇದನ್ನೆಲ್ಲಾ ಪೊಲೀಸರು ವಿಡಿಯೋ ಮಾಡಿಕೊಂಡಿದ್ದು ಸದ್ಯ ವಿಡಿಯೋ ವೈರಲ್ ಆಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *