crime today- ಬೋಲೇರೋ ವಾಹನ ತಾಗಿ ವಿದ್ಯಾರ್ಥಿನಿಗೆ ಗಂಭೀರ ಗಾಯ & ನೀನ್ಯಾರೆ ನನಗೆ ಹೊಡೆಯೋಕೆ, ಮಹಿಳಾ ಪಿಎಸ್ಐ ವಿರುದ್ಧ ಯುವತಿ ವಾಗ್ವಾದ

ಸಿದ್ಧಾಪುರ ತಾಲೂಕಿನ ಹೇರೂರು ಹೆಗ್ಗರಣಿ ಮಧ್ಯೆ ಹೆಗ್ಗಾರಬೈಲ್ ಎನ್ನುವ ಪ್ರದೇಶದಲ್ಲಿ ಬೋಲೇರೋ ವಾಹನದಿಂದ ಅಪಘಾತ ಪಡಿಸಿ ವಿದ್ಯಾರ್ಥಿನಿ ಸಹನ ಪಟಗಾರ ಎನ್ನುವ ಬಾಲಕಿಗೆ ಗಂಭೀರ ಗಾಯಗೊಳಿಸಿದ ವೆಂಕಟ್ರಮಣ ನಾಯ್ಕ ಎನ್ನುವವರ ಮೇಲೆ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಡ್ಯ: ನೀನ್ಯಾರೆ ನನಗೆ ಹೊಡೆಯೋಕೆ, ಮಹಿಳಾ ಪಿಎಸ್ಐ ವಿರುದ್ಧ ಯುವತಿ ವಾಗ್ವಾದ; ವಿಡಿಯೋ ವೈರಲ್!

ಮಂಡ್ಯದ ಬೆಸಗರಹಳ್ಳಿ ರಾಮಣ್ಣ ವೃತ್ತದಲ್ಲಿ ದ್ವಿಚಕ್ರ ವಾಹನ ದಾಖಲೆ ತಪಾಸಣೆ ವೇಳೆ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಮಹಿಳಾ ಪಿಎಸ್ಐ ಸವಿತಾಗೌಡ ಪಾಟೀಲ್ ಯುವತಿಯೋರ್ವಳಿಗೆ ಕಪಾಳಕ್ಕೆ ಹೊಡೆದಿದ್ದಾರೆ.

Incident Photo

ಮಂಡ್ಯ: ಮಂಡ್ಯದ ಬೆಸಗರಹಳ್ಳಿ ರಾಮಣ್ಣ ವೃತ್ತದಲ್ಲಿ ದ್ವಿಚಕ್ರ ವಾಹನ ದಾಖಲೆ ತಪಾಸಣೆ ವೇಳೆ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಮಹಿಳಾ ಪಿಎಸ್ಐ ಸವಿತಾಗೌಡ ಪಾಟೀಲ್ ಯುವತಿಯೋರ್ವಳಿಗೆ ಕಪಾಳಕ್ಕೆ ಹೊಡೆದಿದ್ದಾರೆ. 

ತನ್ನ ದ್ವಿಚಕ್ರ ವಾಹನ ತಡೆದ ಪೊಲೀಸರಿಗೆ ಯುವತಿ ನನ್ನ ಸ್ಕೂಟರ್ ಅನ್ನು ಯಾಕೆ ಮುಟ್ತಿದ್ದೀರಾ ಎಂದು ಆವಾಜ್ ಹಾಕಿದ್ದಾಳೆ. ಅಲ್ಲದೆ ಸ್ಕೂಟರ್ ಮೇಲೆ ಕುಳಿತೇ ನಾನ್ ಗಾಡಿಯನ್ನು ಯಾಕೆ ಕೊಡಲಿ ಎಂದು ಪ್ರಶ್ನಿಸಿದ್ದಾಳೆ. ಸ್ಕೂಟರ್ ನಿಂದ ಇಳಿಯಮ್ಮ ನಿನ್ನ ಹೆಸರೇನು? ನಿಮ್ಮ ತಂದೆಯನ್ನು ಕರೆಸು. ಠಾಣೆಗೆ ಬಾ ಎಂದು ಸವಿತಾಗೌಡ ಪಾಟೀಲ್ ಸೂಚಿಸಿದ್ದಾರೆ.

https://imasdk.googleapis.com/js/core/bridge3.446.1_en.html#goog_110053524

800

ಈ ವೇಳೆ ನನಗೆ ತಂದೆಯಿಲ್ಲ. ನಾನು ಯಾರನ್ನು ಠಾಣೆಗೆಗ ಕರೆಸುವುದಿಲ್ಲ ಎಂದು ದುರಂಕಾರದ ಮಾತುಗಳನ್ನು ಆಡಿದ್ದಾಳೆ. ಈ ವೇಳೆ ತಾಳ್ಮೆ ಕಳೆದುಕೊಂಡ ಸವಿತಾಗೌಡ ಯುವತಿಯ ಕಪಾಳಕ್ಕೆ ಹೊಡೆದಿದ್ದಾರೆ. 

ಕಪಾಳಮೋಕ್ಷ ಆಗುತ್ತಿದ್ದಂತೆ ರೊಚ್ಚಿಗೆದ್ದ ಯುವತಿ ನೀನ್ಯಾರೆ ನನಗೆ ಹೊಡೆಯೋಕೆ, ನಿನಗೆ ಯಾರು ಅಧಿಕಾರ ಕೊಟ್ಟಿದ್ದು ಎಂದೆಲ್ಲಾ ಪ್ರಶ್ನಿಸಿದ್ದಾಳೆ. ಇನ್ನು ಒಂದು ಹೆಜ್ಜೆ ಹೋಗಿ ಯುವತಿ ಪಿಎಸ್ ಐಗೆ ಅನ್ ಎಜುಕೇಟೆಡ್ ಬ್ರೂಟ್ ಎಂದು ಯುವತಿ ಬೈದಿದ್ದಾಳೆ. ಇದನ್ನೆಲ್ಲಾ ಪೊಲೀಸರು ವಿಡಿಯೋ ಮಾಡಿಕೊಂಡಿದ್ದು ಸದ್ಯ ವಿಡಿಯೋ ವೈರಲ್ ಆಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *