ಒಕ್ಕಲಿಗ ನಿಗಮ ಸ್ಥಾಪಿಸುವ ಮೂಲಕ ಸಿಎಂ ಯಡಿಯೂರಪ್ಪ ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ: ಎಚ್.ಡಿ ಕುಮಾರಸ್ವಾಮಿ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ, ಒಕ್ಕಲಿಗ ನಿಗಮ ಸ್ಥಾಪನೆಗಾಗಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

HD kumaraswamy

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ, ಒಕ್ಕಲಿಗ ನಿಗಮ ಸ್ಥಾಪನೆಗಾಗಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಸರ್ಕಾರ ಒಕ್ಕಲಿಗ ನಿಗಮ ಸ್ಥಾಪನೆಗೆ ಕೇವಲ ಯೋಜನೆ ಮಾಡಿದೆ, ಅದಕ್ಕಾಗಿ 500 ಕೋಟಿ ರು ಅನುದಾನ ನೀಡಲಾಗುವುದು ಎಂದು ಹೇಳಿದೆ, ನಿಗಮ ಸ್ಥಾಪನೆಗೆ ಎಷ್ಟು ವರ್ಷ ಸಮಯ ತೆಗೆದುಕೊಳ್ಳಲಿದ್ದಾರೆ, 25 ವರ್ಷ ಬೇಕಾಗುತ್ತದೆಯೇ ಎಂದು ಟೀಕಿಸಿದ್ದಾರೆ.

https://imasdk.googleapis.com/js/core/bridge3.446.1_en.html#goog_1269419965

ಒಕ್ಕಲಿಗ ನಿಗಮ ಸ್ಥಾಪನೆ ಘೋಷಣೆ ಮಾಡಿದ್ದಕ್ಕಾಗಿ ಸ್ವಾಮೀಜಿಗಳು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ, ಸಿಎಂ ಇದರಿಂದ ಜಾತಿ ರಾಜಕಾರಣ ಮಾಡುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

16 ಸಣ್ಣ ಸಮುದಾಯಗಳಿಗೆ 500 ಕೋಟಿ ರು ನೀಡಿ, ಲಿಂಗಾಯತ ಸಮುದಾಯದಂತ ದೊಡ್ಡ ದೊಡ್ಡ ಸಮುದಾಯಕ್ಕೆ 1,100 ಕೋಟಿ ನೀಡಿರುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷದ ಬಜೆಟ್‌ನಲ್ಲಿ ಭರವಸೆ ನೀಡಿದ 150 ಯೋಜನೆಗಳಲ್ಲಿ ಸುಮಾರು 65 ಯೋಜನೆಗಳನ್ನು ಜಾರಿಗೆ ತರಲಾಗಿಲ್ಲ, ಮತ್ತು ಏನು ಜಾರಿಗೆ ತರಲಾಗಿದೆ ಮತ್ತು ಬಾಕಿ
ಉಳಿದಿದೆ ಎಂಬುದರ ಕುರಿತು ಸರ್ಕಾರವು ಕ್ರಮ ಕೈಗೊಂಡ ವರದಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸುಳ್ಳು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸಬಾರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

” ಮಹಿಳೆಯರಿಗೆ 60,000 ಉದ್ಯೋಗಗಳನ್ನು ಒದಗಿಸುವುದಾಗಿ ಸಿಎಂ ಹೇಳಿದ್ದಾರೆ, ಅವರು ಅದನ್ನು ಎಲ್ಲಿ ಮಾಡುತ್ತಾರೆ ಮತ್ತು ಅವರು ಹೇಗೆ ಉದ್ಯೋಗ ನೀಡುತ್ತಾರೆ? ದಯವಿಟ್ಟು ಸ್ಪಷ್ಟಪಡಿಸಿ ಎಂದು ಕುಮಾರಸ್ವಾಮಿ ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *