Bjp ಭೀಮಯಾತ್ರೆ – ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?

ಸಿದ್ದಾಪುರ: ಅಂಬೇಡ್ಕರ್ ತತ್ವ ಸಿದ್ದಾಂತ ಅಳವಡಿಸಿಕೊಳ್ಳುವಂತೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ ಮಡಿವಾಳ ಕಡಕೇರಿ ಕರೆ ನೀಡಿದರು
ಅವರು ಉತ್ತರ ಕನ್ನಡ ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಬೀಮ ಯಾತ್ರೆ ಉದ್ದೇಶಿಸಿ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಮಾತನಾಡಿದರು.

ಅಂಬೇಡ್ಕರ್ ಕೊಡುಗೆಗಳು ನಿರಂತರವಾಗಿ ಉಳಿಯಬೇಕಾದರೆ ಜಯಂತಿಗಳನ್ನು ನಿರಂತರವಾಗಿ ಮಾಡುತ್ತಿರಬೇಕು ವಿನೂತನ ಕಾರ್ಯಕ್ರಮದೊಂದಿಗೆ ಎಸ್ ಸಿ ಮೋರ್ಚಾ ಅಂಬೇಡ್ಕರವರ ನೆನಪನ್ನ ಹಸಿರಾಗಿಸಿದೆ .ಇಂದು ಮೋದಿ ಇಡೀ ಜಗತ್ತು ಭಾರತವನ್ನು ನೋಡುವ ರೀತಿ ಮಾಡಿದ್ದಾರೆ ಅದೇ ರೀತಿ 130 ವರ್ಷಗಳ ಹಿಂದೆ ಜಗತ್ತು ಭಾರತದತ್ತ ನೋಡುವಂತೆ ಅಂಬೇಡ್ಕರ್ ಅವರು ಮಾಡಿದ್ದಾರೆ ಇದು ಪ್ರೇರಣಾದಾಯಕ ಎಂದರು
ಪಟ್ಟಣ ಪಂಚಾಯತಿ ಸದಸ್ಯ ಗುರು ಶಾನಬಾಗ ಮಾತನಾಡಿದರು.
ಬಿಜೆಪಿ ಉತ್ತರ ಕನ್ನಡ ಎಸ್ ಸಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಭೀಮಯಾತ್ರೆ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮೂಲಕ ಸಿದ್ದಾಪುರ ದಿ. ರಾಮಕೃಷ್ಣ ವ್ರತ್ತಕ್ಕೆ ಆಗಮಿಸಿತು. , ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ಉದಯ ಬಶೆಟ್ಟಿ, ಕಾರ್ಯದರ್ಶಿ ನಂದನ ಬೋರಕರ, ಎಸ್ ಕೆ ಮೇಸ್ತ, ಪಟ್ಟಣ ಪಂಚಾಯತ ಅಧ್ಯಕ್ಷೆ,ಚಂದ್ರಕಲಾ ನಾಯ್ಕ, ಉಪಾಧ್ಯಕ್ಷ ರವಿಕುಮಾರ್ ನಾಯ್ಕ,ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ ಹೊನ್ನೇಗುಂಡಿ,ಸದಸ್ಯರಾದ ಮಾರುತಿ ನಾಯ್ಕ,ಯಶೋದಾ ನಾಯ್ಕ,ಮಾಜಿ ಅಧ್ಯಕ್ಷೆ ಸುಮನಾ ಕಾಮತ್ ಉಪಸ್ಥಿತರಿದ್ದರು.

ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?’

ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

Dk suresh and dk shivakumar

ಬೆಂಗಳೂರು: ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ  ಸಂಸದ ಡಿಕೆ ಸುರೇಶ್‌ ಸಾಮರ್ಥ್ಯದ ಮೇಲೆ ನಿಮಗೆ ಅನುಮಾನ ಬರಲು ಕಾರಣವೇನು? ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಪ್ರಶ್ನಿಸಿದೆ.

ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಗೆದ್ದು ಸಂಸದರಾದರೆ ಬಿಜೆಪಿ ಸಂಸದರಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದೆ ತಲೆಭಾಗಿ ಬೇಡುವುದಿಲ್ಲ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸುರ್ಜೇವಾಲ ಹೇಳಿಕೆ ನೀಡಿದ್ದರು.

ಇದಕ್ಕೆ ಟ್ವಿಟ್ಟರ್‌ನಲ್ಲಿ ಟಾಂಗ್ ನೀಡಿರುವ ಬಿಜೆಪಿ, ನಿಮ್ಮ ಮಾತಿನ ಪ್ರಕಾರ ಕನಕಪುರದ ಮಹಾನಾಯಕನ ಸಹೋದರ ಡಿಕೆ ಸುರೇಶ್ ಅಸಮರ್ಥರೇ!? ಡಿಕೆ ಸುರೇಶ್‌ ಅವರ ಸಾಮರ್ಥ್ಯದ ಮೇಲೆ ನಿಮಗೆ ಅನುಮಾನ ಬರಲು ಕಾರಣವೇನು? ಎಂದು ಲೇವಡಿ ಮಾಡಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *