ಶಿರಸಿ ಪ್ರತ್ಯೇಕ ಜಿಲ್ಲೆ: ಯಾಕೆ ಏನಂತಾರೆ ಜನ?

ಶಿರಸಿ ಪ್ರತ್ಯೇಕ ಜಿಲ್ಲೆಯ ಕನಸು ಇಂದು ನಿನ್ನೆಯದಲ್ಲ. ಕಳೆದ ನಾಲ್ಕು ದಶಕಗಳಿಂದ ಶಿರಸಿ ಪ್ರತ್ಯೇಕ ಜಿಲ್ಲೆಗಾಗಿ ಜನರ ಹಕ್ಕೊತ್ತಾಯ ನಡೆಯುತ್ತಿದೆ. ಅಖಂಡ ಉತ್ತರ ಕನ್ನಡ ಜಿಲ್ಲೆ 12 ತಾಲೂಕುಗಳ ವಿಶಾಲ ಭೌಗೋಳಿಕ ವ್ಯಾಪ್ತಿ ಹೊಂದಿದೆ. ಹಳಿಯಾಳ ಕಾರವಾರ ಜಿಲ್ಲಾ ಕೇಂದ್ರಕ್ಕೆ ಅತಿ ದೂರದಲ್ಲಿರುವುದರಿಂದ ಹಳಿಯಾಳ ತಾಲೂಕಿನ ಜನರು ಹಳಿಯಾಳ ಕೇಂದ್ರವನ್ನಾಗಿ ಮಾಡಿ ಉತ್ತರ ಕನ್ನಡ ಜಿಲ್ಲೆಯನ್ನು ಪ್ರತ್ಯೇಕಿಸಿ ಎಂದು ಕೂಗು ಹಾಕಿದ್ದಾರೆ. ಯಲ್ಲಾಪುರದ ಜನತೆ ಕೂಡಾ ಘಟ್ಟದ ಮೇಲಿನ ತಾಲೂಕುಗಳಿಗೆ ಯಲ್ಲಾಪುರ ಮಧ್ಯವರ್ತಿ ಸ್ಥಳವಿದ್ದು ಯಲ್ಲಾಪುರವನ್ನೇ ಜಿಲ್ಲಾ ಕೇಂದ್ರ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಘಟ್ಟದ ಮೇಲಿನ ಜೊಯಡಾ ಹೊರತುಪಡಿಸಿ ಉತ್ತರಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಿಗೆ ಶಿರಸಿಯೇ ಪ್ರಮುಖ ಕೇಂದ್ರ, ವಾಣಿಜ್ಯಕೇಂದ್ರ ಕೂಡಾ.

ಶಿರಸಿ ಅಥವಾ ಉತ್ತರ ಕನ್ನಡ ವಿಭಾಗಿಸಿ ಮತ್ತೊಂದು ಜಿಲ್ಲೆ ಮಾಡುವುದು ಬೇಡ ಎನ್ನುವ ಅಖಂಡ ಉತ್ತರ ಕನ್ನಡ ಎನ್ನುವ ಜನ ಸಿದ್ಧಾಪುರ, ಹಳಿಯಾಳ, ಮುಂಡಗೋಡು ಸೇರಿದಂತೆ ಕೆಲವು ತಾಲೂಕುಗಳ ಜನರ ಬೇಡಿಕೆ, ಸಮಸ್ಯೆಗಳಿಗೆ ಉತ್ತರ ನೀಡಲಾರರು. ಜಿಲ್ಲೆಯಲ್ಲೇ ಆಡಳಿತ ವಿಕೇಂದ್ರೀಕರಣದ ಪರ ವಾದಿಸುವ ಜನರು ಕಳೆದ 25 ವರ್ಷಗಳಿಂದ ಇದೇ ವಾದದಲ್ಲಿ ಕಾಲ ಕಳೆಯುತ್ತಿರುವುದು ಬಿಟ್ಟರೆ ಆಡಳಿತ ವಿಕೇಂದ್ರೀಕರಣ ಕೇವಲ ಬಾಯ್ಮಾತಿನ ಸರಕಾಗಿದೆ. ಜಿಲ್ಲೆಗಳಿಗೆ ಬರುವ ಅನುದಾನಗಳು ಹಳಿಯಾಳ, ಯಲ್ಲಾಪುರ, ಶಿರಸಿಗಳಿಗೆ ಸೀಮಿತವಾಗುತ್ತಿರುವುದರಿಂದ ಶಿರಸಿ ಪ್ರತ್ಯೇಕ ಜಿಲ್ಲೆಯಾದರೆ ಕರಾವಳಿ ತಾಲೂಕುಗಳಿಗೇ ಲಾಭ. ಹೀಗೆ ಜನರ ಅನುಕೂಲ, ತಾಲೂಕುಗಳ ಅಭಿವೃದ್ಧಿ ಶಾಸಕರು, ಸಂಸದರ ಕ್ಷೇತ್ರಗಳ ಸರ್ವತೋಮುಖ ಅಭಿವೃದ್ಧಿ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಕನಿಷ್ಟ ಎರಡು ಜಿಲ್ಲೆಗಳಾಗಿ ವಿಭಾಗವಾದೆ ಅಭಿವೃದ್ಧಿಗೂ ಅನುಕೂಲ, ಜನಸಾಮಾನ್ಯರಿಗೂ ಉಪಯುಕ್ತ ಎನ್ನುವ ವಾದಗಳಿವೆ, ಹಾಗಾಗಿ ಶಿರಸಿ ಪ್ರತ್ಯೇಕ ಜಿಲ್ಲೆಯ ಹೋರಾಟ ಕಳೆದ ಕೆಲವು ದಶಕಗಳಿಂದ ಜೀವಂತವಾಗಿದೆ. ಇಲ್ಲಿ ಶಿರಸಿ,ಶಿಕಾರಿಪುರ ಪ್ರತ್ಯೇಕ ಜಿಲ್ಲೆಯ ಬಗೆಗಿನ ಪರ ವಿರೋಧದ ಧ್ವನಿಗಳಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *