ಜನಪರತೆ, ಜನಪ್ರೀಯತೆ ಸುಮ್ಮನೆ ಬರುವುದೆ….?

ಉತ್ತರ ಕನ್ನಡ ಜಿಲ್ಲೆ, ರಾಜ್ಯ, ದೇಶ ಅನೇಕ ಪಕ್ಷ, ರಾಜಕಾರಣಿಗಳನ್ನು ಕಂಡಿದೆ. ಅಂಥವರಲ್ಲಿ ನರೇಂದ್ರ ಮೋದಿ, ವಿಶ್ವೇ ಶ್ವರ ಹೆಗಡೆ, ಅನಂತಕುಮಾರ ಹೆಗಡೆ ಸೇರಿದ ನೂರಾರು ಜನರಿದ್ದಾರು. ಮಿ.ಪ್ರತಿಪಕ್ಷ ಲೋಹಿಯಾ ಅನಾರೋಗ್ಯಕ್ಕೀಡಾದಾಗ ಸರ್ಕಾರಿ ಆಸ್ಫತ್ರೆ ಬಿಟ್ಟು ಕಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಬೇಡ ಎಂದು ವಿರೋಧಿಸಿದ್ದರು. ರಾಜ್ಯ ವಿಧಾನಸಭಾ ಅಧ್ಯಕ್ಷ ಕಾಗೇರಿ ಬಡವರಿಗೆ ಚಿಕಿತ್ಸೆ ನೀಡದ ಶಿರಸಿ ಟಿ.ಎಸ್.ಎಸ್. ಆಸ್ಫತ್ರೆಯ ವಿಶೇಷ ಮುತುವರ್ಜಿಯ ವ್ಯವಸ್ಥೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆದರೆಂದು ಕೇಳಿದೆ.

ಉತ್ತರ ಕನ್ನಡದ ಕಾಲುಶತಮಾನದ ಸಂಸದ ಅನಂತ ಹೆಗಡೆ ತಾವೂ ಪಾಲುದಾರರಾದ ಕೆ.ಎಸ್. ಹೆಗಡೆ ಆಸ್ಫತ್ರೆಯಲ್ಲಿ ಹೈಟೆಕ್ ಚಿಕಿತ್ಸೆ ಪಡೆದರು. ಇರಲಿ ಅವರ ಪ್ರಾಣ, ಭವಿಷ್ಯವೂ ಮಹತ್ವದ್ದೇ…. ಆದರೆ ಲಾಕ್ ಡೌನ್ ನೆಪದಲ್ಲಿ ದಿನಸಿ, ತರಕಾರಿ ಮಾರುವ ಮಾಫಿಯಾ ಸೃಷ್ಟಿಸಿರುವ ಶಿರಸಿ-ಸಿದ್ಧಾಪುರದ ಅಧಿಕಾರಿಗಳನ್ನು ನಿಯಂತ್ರಿಸುವ ತಾಕತ್ತಿಲ್ಲದ ಜನಪ್ರತಿನಿಧಿಗಳು ಕರೋನಾ ಲೂಟಿಯ ಪಾಲುದಾರರಾಗಿ ಉತ್ತರ ಕನ್ನಡವನ್ನು ದೋಚುತಿದ್ದಾರೆ. ಇದರ ನಡುವೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಜನಮೆಚ್ಚುವ ಕೆಲಸ ಮಾಡಿದ್ದಾರೆ.

ಜನಸಾಮಾನ್ಯರು ಹೇಳುವಂತೆ 25 ವರ್ಷಗಳಿಗಿಂತ ಹೆಚ್ಚು ಕಾಲ ಜನಪ್ರತಿನಿಧಿಗಳಾದ ಶಿರಸಿಯ ವಿಶ್ವೇಶ್ವರ ಹೆಗಡೆ, ಅನಂತಹೆಗಡೆ ಗಳಿಗೆ ಹಿಂದುತ್ವದ ಭಾಷಣದ ಮೇಲೆ ಮತದಾನ ಮಾಡುವ ಮೂರ್ಖರಿಗೆ ಅವರನ್ನು ಪ್ರಶ್ನಿಸುವ ನೈತಿಕತೆಯಾದರೂ ಉಳಿದಿದೆಯಾ? ಸಿದ್ಧಾಪುರ, ಶಿರಸಿ ಸೇರಿದಂತೆ ಉತ್ತರ ಕನ್ನಡದಿಂದ ಸಾಗಹಾಕುವ ರೋಗಿಗಳಲ್ಲಿ ಬಹಳಷ್ಟು ಜನ ಹೆಣವಾಗಿ ಊರಿಗೂ ಮರಳುತ್ತಿಲ್ಲ ಎನ್ನುವ ವಾಸ್ತವ ರಾಷ್ಟ್ರೀಯವಾದಿ, ಹಿಂದುತ್ವವಾದಿ ಜನಪ್ರತಿನಿಧಿಗಳಿಗೆ ಅರ್ಥವಾಗುತ್ತಿದೆಯಾ…….ಜನ ಪ್ರಶ್ನೆ ಮಾಡಿದ್ದರೆ ಉತ್ತರ ಕನ್ನಡ ಉತ್ತರ ಕಾಣದ ಮತಾಂಧರ ಜಿಲ್ಲೆ ಎಂಬ ಆರೋಪಕ್ಕೆ ಒಳಗಾಗುತಿತ್ತೇ?

ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ಇಂದು ಯಲ್ಲಾಪುರ ಪಟ್ಟಣದ ತಾಲೂಕಾ ಪಂಚಾಯತ ಆವರಣದಲ್ಲಿ ಪಕ್ಷದ ಗಣ್ಯರ ಸಮ್ಮುಖದಲ್ಲಿ ” ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ” ವಾಹನಕ್ಕೆ ಚಾಲನೆ ನೀಡಲಾಯಿತು. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಪ್ರತಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಂಡ್ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಒಂದೊಂದು ವಾಹನವನ್ನು ಉಚಿತವಾಗಿ ನೀಡಲಾಗಿದೆ. ಈ ಹೆಲ್ಪ್ ಲೈನ್ ಸಂಖ್ಯೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ಮತ್ತು ಪಕ್ಷದ ಕಾರ್ಯಕರ್ತರು ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ಸಂಖ್ಯೆಗೆ ಕರೆ ಮಾಡಿ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಬೇಕಾಗಿ ವಿನಂತಿಸಿಕೊಳ್ಳುತ್ತೇವೆ.ಸಹಾಯವಾಣಿ ಸಂಖ್ಯೆ +918050749099+918050767599

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *