ಮುಂಬೈ ಹೀರೋ….. ಇಕ್ಬಾಲ್ ಸಿಂಗ್ ಚಹಾಲ್

ಇವರೇ ನೋಡಿ ಮುಂಬೈಯಲ್ಲಿ ಕರೋನಾ ಹತೋಟಿಗೆ ತಂದ ದಕ್ಷ ಅಧಿಕಾರಿ ಇಕ್ಬಾಲ್ ಸಿಂಗ್ ಚಹಾಲ್, IAS.ನೀಳವಾದ ಕಾಯ (5’10”)ತೀಕ್ಷ್ಣವಾದ ಕಣ್ಷುಗಳು,ಕುಶಾಗ್ರಮತಿಯಳ್ಳ ,ಆಡಳಿತದಲ್ಲಿ ಕಾರ್ಯಕ್ಷಮತೆ ಇರುವ ಚಹಾಲ್ ಹುಟ್ಡಿದ್ದು ರಾಜಸ್ತಾನದ ರಜಪೂತ್ ಕುಟುಂಬದಲ್ಲಿ.ಹುಟ್ಟಿನಿಂದಲೇ IAS ಅಧಿಕಾರಿಯಾಗಬೇಕು ಎಂಬ ಹಂಬಲ ಇದ್ದ ಇವರು ,ಕಾರಣಾಂತರಗಳಿಂದ ಇಂಜಿನಿಯರಿಂಗ್ ಪದವಿ ಪಡೆದರು.

ಉನ್ನತ ಶಿಕ್ಷಣಕ್ಕಾಗಿ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದರು. ಆದರೆ IAS ವ್ಯಾಮೋಹ ಇವರನ್ನು ಬಿಡಲಿಲ್ಲ.1989 ತಮ್ಮ 23 ನೇ ವಯಸ್ಸಿನಲ್ಲಿ IAS ಪಾಸುಮಾಡಿದರು.ಸೇನಾ ಹಿನ್ನೆಲೆಯಿಂದ ಬಂದ ಇವರು ಎಲ್ಲಾ ಕೆಲಸಗಳು ಶಿಸ್ತಿನಿಂದ ಇರಬೇಕು ಇವರ ತತ್ವ .ಮುಂಬಯಿ ಮಹಾನಗರದ ಕಾರ್ಪೋರೇಷನ್ ಕಮಿಷನರ್ ಆಗಿ ಬಂದ ತಕ್ಷಣವೇ ಕಾರ್ಯಮಗ್ನರಾದರು.ಜಗತ್ತಿನ ಅತಿ ಹೆಚ್ಚು ಜನ ಸಾಂದ್ರತೆ ಇರುವ ನಗರ (73,000 person per sq.mile ) ಇರುವ ನರಕವನ್ನು ಕೆಲವೇ ದಿನಗಳಲ್ಲಿ ಹತೋಟಿಗೆ ತಂದರು.ವಾರ್ ರೂಮ್ ನ ಕಾರ್ಯ ವೈಖರಿಯನ್ನು ನ್ಯಾಯಾಲಗಳು ಕೊಂಡಾಡಿವೆ. ಯಾವುದೇ ರಾಜಕೀಯ ನಾಯಕರ ಮುಲಾಜಿಗೆ ಡೊಗ್ಗು ಸಲಾಮು ಹೊಡೆಯದೇ ಸರ್ವರಿಗೂ ಉತ್ತಮ ಚಿಕಿತ್ಸೆ, ಎಲ್ಲಾ ಧರ್ಮದವರಿಗೂ ಅವರ ಪದ್ಧ ತಿಯನುಸಾರ ಶವಸಂಸ್ಕಾರ ನೆರವವೇರಿಸಲು ಕ್ತಮ ಕೈಗೊಂಡರು. ಬೆಂಗಳೂರಿನ ಜನ ಸಾಂದ್ರತೆ ಕೇವಲ 4,800 per sq. Km ಆದರೂ ಕರೋನಾ ಹತೋಟಿಗೆ ತರಲು ಸಾಧ್ಯವಾಗಲಿಲ್ಲಏಕೆ ? ನಮ್ಮ ಕರ್ನಾಟಕದಲ್ಲಿ ದಕ್ಷ ಅಧಿಕಾರಿಗಳ ಕೊರತೆ ಇದೆಯಾ ?ಎಂಬ ಪ್ರಶ್ನೆ ಜನ ಸಾಮಾನ್ಯರಲ್ಲಿ ಮೂಡಿದೆ.Hatsup to Sri Iqbal Singh IAS,Commissioner,BMMC

-ಗಣಪತಿ ನಾಯ್ಕ ಕಾನಗೋಡು, ವಕೀಲರು

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *