ಮುಂಬೈ ಹೀರೋ….. ಇಕ್ಬಾಲ್ ಸಿಂಗ್ ಚಹಾಲ್

ಇವರೇ ನೋಡಿ ಮುಂಬೈಯಲ್ಲಿ ಕರೋನಾ ಹತೋಟಿಗೆ ತಂದ ದಕ್ಷ ಅಧಿಕಾರಿ ಇಕ್ಬಾಲ್ ಸಿಂಗ್ ಚಹಾಲ್, IAS.ನೀಳವಾದ ಕಾಯ (5’10”)ತೀಕ್ಷ್ಣವಾದ ಕಣ್ಷುಗಳು,ಕುಶಾಗ್ರಮತಿಯಳ್ಳ ,ಆಡಳಿತದಲ್ಲಿ ಕಾರ್ಯಕ್ಷಮತೆ ಇರುವ ಚಹಾಲ್ ಹುಟ್ಡಿದ್ದು ರಾಜಸ್ತಾನದ ರಜಪೂತ್ ಕುಟುಂಬದಲ್ಲಿ.ಹುಟ್ಟಿನಿಂದಲೇ IAS ಅಧಿಕಾರಿಯಾಗಬೇಕು ಎಂಬ ಹಂಬಲ ಇದ್ದ ಇವರು ,ಕಾರಣಾಂತರಗಳಿಂದ ಇಂಜಿನಿಯರಿಂಗ್ ಪದವಿ ಪಡೆದರು.

ಉನ್ನತ ಶಿಕ್ಷಣಕ್ಕಾಗಿ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದರು. ಆದರೆ IAS ವ್ಯಾಮೋಹ ಇವರನ್ನು ಬಿಡಲಿಲ್ಲ.1989 ತಮ್ಮ 23 ನೇ ವಯಸ್ಸಿನಲ್ಲಿ IAS ಪಾಸುಮಾಡಿದರು.ಸೇನಾ ಹಿನ್ನೆಲೆಯಿಂದ ಬಂದ ಇವರು ಎಲ್ಲಾ ಕೆಲಸಗಳು ಶಿಸ್ತಿನಿಂದ ಇರಬೇಕು ಇವರ ತತ್ವ .ಮುಂಬಯಿ ಮಹಾನಗರದ ಕಾರ್ಪೋರೇಷನ್ ಕಮಿಷನರ್ ಆಗಿ ಬಂದ ತಕ್ಷಣವೇ ಕಾರ್ಯಮಗ್ನರಾದರು.ಜಗತ್ತಿನ ಅತಿ ಹೆಚ್ಚು ಜನ ಸಾಂದ್ರತೆ ಇರುವ ನಗರ (73,000 person per sq.mile ) ಇರುವ ನರಕವನ್ನು ಕೆಲವೇ ದಿನಗಳಲ್ಲಿ ಹತೋಟಿಗೆ ತಂದರು.ವಾರ್ ರೂಮ್ ನ ಕಾರ್ಯ ವೈಖರಿಯನ್ನು ನ್ಯಾಯಾಲಗಳು ಕೊಂಡಾಡಿವೆ. ಯಾವುದೇ ರಾಜಕೀಯ ನಾಯಕರ ಮುಲಾಜಿಗೆ ಡೊಗ್ಗು ಸಲಾಮು ಹೊಡೆಯದೇ ಸರ್ವರಿಗೂ ಉತ್ತಮ ಚಿಕಿತ್ಸೆ, ಎಲ್ಲಾ ಧರ್ಮದವರಿಗೂ ಅವರ ಪದ್ಧ ತಿಯನುಸಾರ ಶವಸಂಸ್ಕಾರ ನೆರವವೇರಿಸಲು ಕ್ತಮ ಕೈಗೊಂಡರು. ಬೆಂಗಳೂರಿನ ಜನ ಸಾಂದ್ರತೆ ಕೇವಲ 4,800 per sq. Km ಆದರೂ ಕರೋನಾ ಹತೋಟಿಗೆ ತರಲು ಸಾಧ್ಯವಾಗಲಿಲ್ಲಏಕೆ ? ನಮ್ಮ ಕರ್ನಾಟಕದಲ್ಲಿ ದಕ್ಷ ಅಧಿಕಾರಿಗಳ ಕೊರತೆ ಇದೆಯಾ ?ಎಂಬ ಪ್ರಶ್ನೆ ಜನ ಸಾಮಾನ್ಯರಲ್ಲಿ ಮೂಡಿದೆ.Hatsup to Sri Iqbal Singh IAS,Commissioner,BMMC

-ಗಣಪತಿ ನಾಯ್ಕ ಕಾನಗೋಡು, ವಕೀಲರು

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *