ಮುಂಬೈ ಹೀರೋ….. ಇಕ್ಬಾಲ್ ಸಿಂಗ್ ಚಹಾಲ್

ಇವರೇ ನೋಡಿ ಮುಂಬೈಯಲ್ಲಿ ಕರೋನಾ ಹತೋಟಿಗೆ ತಂದ ದಕ್ಷ ಅಧಿಕಾರಿ ಇಕ್ಬಾಲ್ ಸಿಂಗ್ ಚಹಾಲ್, IAS.ನೀಳವಾದ ಕಾಯ (5’10”)ತೀಕ್ಷ್ಣವಾದ ಕಣ್ಷುಗಳು,ಕುಶಾಗ್ರಮತಿಯಳ್ಳ ,ಆಡಳಿತದಲ್ಲಿ ಕಾರ್ಯಕ್ಷಮತೆ ಇರುವ ಚಹಾಲ್ ಹುಟ್ಡಿದ್ದು ರಾಜಸ್ತಾನದ ರಜಪೂತ್ ಕುಟುಂಬದಲ್ಲಿ.ಹುಟ್ಟಿನಿಂದಲೇ IAS ಅಧಿಕಾರಿಯಾಗಬೇಕು ಎಂಬ ಹಂಬಲ ಇದ್ದ ಇವರು ,ಕಾರಣಾಂತರಗಳಿಂದ ಇಂಜಿನಿಯರಿಂಗ್ ಪದವಿ ಪಡೆದರು.

ಉನ್ನತ ಶಿಕ್ಷಣಕ್ಕಾಗಿ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದರು. ಆದರೆ IAS ವ್ಯಾಮೋಹ ಇವರನ್ನು ಬಿಡಲಿಲ್ಲ.1989 ತಮ್ಮ 23 ನೇ ವಯಸ್ಸಿನಲ್ಲಿ IAS ಪಾಸುಮಾಡಿದರು.ಸೇನಾ ಹಿನ್ನೆಲೆಯಿಂದ ಬಂದ ಇವರು ಎಲ್ಲಾ ಕೆಲಸಗಳು ಶಿಸ್ತಿನಿಂದ ಇರಬೇಕು ಇವರ ತತ್ವ .ಮುಂಬಯಿ ಮಹಾನಗರದ ಕಾರ್ಪೋರೇಷನ್ ಕಮಿಷನರ್ ಆಗಿ ಬಂದ ತಕ್ಷಣವೇ ಕಾರ್ಯಮಗ್ನರಾದರು.ಜಗತ್ತಿನ ಅತಿ ಹೆಚ್ಚು ಜನ ಸಾಂದ್ರತೆ ಇರುವ ನಗರ (73,000 person per sq.mile ) ಇರುವ ನರಕವನ್ನು ಕೆಲವೇ ದಿನಗಳಲ್ಲಿ ಹತೋಟಿಗೆ ತಂದರು.ವಾರ್ ರೂಮ್ ನ ಕಾರ್ಯ ವೈಖರಿಯನ್ನು ನ್ಯಾಯಾಲಗಳು ಕೊಂಡಾಡಿವೆ. ಯಾವುದೇ ರಾಜಕೀಯ ನಾಯಕರ ಮುಲಾಜಿಗೆ ಡೊಗ್ಗು ಸಲಾಮು ಹೊಡೆಯದೇ ಸರ್ವರಿಗೂ ಉತ್ತಮ ಚಿಕಿತ್ಸೆ, ಎಲ್ಲಾ ಧರ್ಮದವರಿಗೂ ಅವರ ಪದ್ಧ ತಿಯನುಸಾರ ಶವಸಂಸ್ಕಾರ ನೆರವವೇರಿಸಲು ಕ್ತಮ ಕೈಗೊಂಡರು. ಬೆಂಗಳೂರಿನ ಜನ ಸಾಂದ್ರತೆ ಕೇವಲ 4,800 per sq. Km ಆದರೂ ಕರೋನಾ ಹತೋಟಿಗೆ ತರಲು ಸಾಧ್ಯವಾಗಲಿಲ್ಲಏಕೆ ? ನಮ್ಮ ಕರ್ನಾಟಕದಲ್ಲಿ ದಕ್ಷ ಅಧಿಕಾರಿಗಳ ಕೊರತೆ ಇದೆಯಾ ?ಎಂಬ ಪ್ರಶ್ನೆ ಜನ ಸಾಮಾನ್ಯರಲ್ಲಿ ಮೂಡಿದೆ.Hatsup to Sri Iqbal Singh IAS,Commissioner,BMMC

-ಗಣಪತಿ ನಾಯ್ಕ ಕಾನಗೋಡು, ವಕೀಲರು

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *