


ಜಿಲ್ಲೆಯ ಹಿರಿಯ ರಾಜಕೀಯ ಮುಖಂಡರು ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿಅಧ್ಯಕ್ಷರಾದ ಶಂಭುನಾರಾಯಣಗೌಡ, ಅಡೀಮನೆ, ಗುಣವಂತೆ ಇಂದು ನಮ್ಮನ್ನೆಲ್ಲ ಅಗಲಿದ್ದಾರೆ, ಅವರ ಆತ್ಮಕ್ಕೆ ದೇವರು ಚಿರ ಶಾಂತಿಯನ್ನು ಕರುಣಿಸಲಿ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ಯನ್ನು ಆ ಭಗವಂತನು ಕರುಣಿಸಲಿ…. ಇಲಿಯಾಸ್ ಶೇಖ್ ಹಾಳದಕಟ್ಟಾ

ಜಿಲ್ಲೆಯ ಹಿಂದುಳಿದ ವರ್ಗಗಳ ನಾಯಕರು, ಜಿಲ್ಲಾ ಪಂಚಾಯತ ಮಾಜಿ ಸದಸ್ಯರು ಹಾಗೂ ಒಕ್ಕಲಿಗ ಸಮುದಾಯ ಹಿರಿಯ ಚೇತನ ಶ್ರೀ ಶಂಭು ಗೌಡ, ಗುಣವಂತೆ ಅವರು ಕರೋನಾ ಸೋಂಕಿನಿಂದ ನಿಧನರಾದ ಸುದ್ದಿ ತಿಳಿದು ಆಘಾತವಾಗಿದೆ.ಶ್ರೀ ಶಂಭು ಗೌಡ, ಗುಣವಂತೆ ರವರು ಜಿಲ್ಲೆಯ ಹಿಂದುಳಿದ ವರ್ಗಗಳ ಏಳಿಗೆಗಾಗಿ ಹಗಲಿರುಳು ಶ್ರಮಿಸಿದರು, ಶ್ರೀಯುತರ ನಿಧನದಿಂದ ಜಿಲ್ಲೆಯು ಹಿರಿಯ ರಾಜಕೀಯ ಮುತ್ಸಧಿಯನ್ನು ಕಳೆದುಕೊಂಡಿದೆ.ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೆನೆ.ಓಂ ಶಾಂತಿ !!!
-ಶಿವರಾಮ ಹೆಬ್ಬಾರ್


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
