ಮನೆಯಿಂದ ಕಾಳಜಿ ಕೇಂದ್ರಕ್ಕೆ ಬನ್ನಿ, ಅವಶ್ಯವಿದ್ದರೆ ಸಂಪೂರ್ಣ ಲಾಕ್ ಡೌನ್, ಚುರುಕಾದ ಜಿಲ್ಲಾಡಳಿತ

  • ಕಾರವಾರ, ದಾಂಡೇಲಿ ಫುಲ್ ಲಾಕ್ ಡೌನ್, * ಜಿಲ್ಲೆಯಲ್ಲಿ 26 ಕ್ಕೆ ಏರಿದ ಕಂಟೈನ್ಮೆಂಟ್ ಜೋನ್ ಸಂಖ್ಯೆ
  • ಹೋಮ್ ಐಸೋಲೇಶನ್ ನಿಂದ ಕೋವಿಡ್ ಕಾಳಜಿ ಕೇಂದ್ರಗಳಿಗೆ ಸೋಂಕಿತರನ್ನು ಕರೆತರುವ ಪ್ರಯತ್ನ
  • ಯಲ್ಲಾಪುರ, ಸಿದ್ಧಾಪುರಗಳಿಗೆ ಕೋವಿಡ್ ಪರೀಕ್ಷೆಯಲ್ಲಿ ಮೊದಲಸ್ಥಾನ
    • ಅವಶ್ಯವಿದ್ದರೆ ಇನ್ನಷ್ಟು ತಾಲೂಕುಗಳಲ್ಲಿ ಫುಲ್ ಲಾಕ್ ಡೌನ್
    • ಕಾರವಾರದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಜಿಲ್ಲಾಧಿಕಾರಿಗಳ ಸಭೆ

ಉತ್ತರ ಕನ್ನಡ ಜಿಲ್ಲೆಯ ಕೋವಿಡ್ ಕಾಳಜಿ ಕೇಂದ್ರಗಳು ಸುಸಜ್ಜಿತವಾಗಿದ್ದರೂ ಅಲ್ಲಿಗೆ ತೆರಳಲು ಹಿಂದೇಟು ಹಾಕುತ್ತಿರುವ ಕೋವಿಡ್ ಸೋಂಕಿತ ರನ್ನು ಆಕರ್ಷಿಸಲು ಜಿಲ್ಲಾಡಳಿತ ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಂಡೇಲಿ, ಹಳಿಯಾಳದಲ್ಲಿ ಕೋವಿಡ್ ಪರೀಕ್ಷೆಗೊಳಪಟ್ಟವರಲ್ಲಿ ಪ್ರತಿಶತ 60 ಕ್ಕಿಂತ ಹೆಚ್ಚು ಜನರಲ್ಲಿ ಕರೋನಾ ಸೋಕು ದೃಢಪಡುತ್ತಿದೆ. ಈ ಪ್ರಮಾಣದಿಂದಾಗಿ ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ಅತಿ ಹೆಚ್ಚು ಸರಾಸರಿ ಕೋವಿಡ್ ದೃಢಪಡುತ್ತಿರುವ ಜಿಲ್ಲೆ ಎಂದು ಕುಖ್ಯಾತವಾಗಿದೆ. ಹೆಚ್ಚು ಪರೀಕ್ಷೆ, ಹೆಚ್ಚು ಸೋಂಕು ಪತ್ತೆ ವಿದ್ಯಮಾನ ಕೂಡಾ ಉತ್ತರ ಕನ್ನಡ ಜಿಲ್ಲೆಯ ವಿಶೇಷವಾಗಿದೆ.

ಜಿಲ್ಲೆಯಲ್ಲಿ ದಾಂಡೇಲಿ ಕಾರವಾರಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಶಿಸಿದ್ದರೆ ಉಳಿದ 12 ತಾಲೂಕುಗಳಲ್ಲಿ ಮುಂಜಾನೆ 6 ರಿಂದ ಖರೀದಿಗೆ ಅವಕಾ ಶ ನೀಡಲಾಗಿದೆ. ಕೋವಿಡ್ ಪರೀಕ್ಷೆಯಲ್ಲಿ ಸಿದ್ದಾಪುರ ಮತ್ತು ಯಲ್ಲಾಪುರ ಮೊದಲ ಸ್ಥಾನದಲ್ಲಿದ್ದರೆ ಕಾರವಾರ, ಹಳಿಯಾಳ, ದಾಂಡೇಲಿ ಸೇರಿದಂತೆ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ನಿಶ್ಚಿತ ಗುರಿಗಿಂತ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಜಿಲ್ಲೆಯಲ್ಲಿ ಪ್ರತಿ ತಾಲೂಕುಗಳಲ್ಲಿ ಒಂದರಿಂದ ಐದರ ವರೆಗೆ ಕೋವಿಡ್ ಕೇರ್ ಸೇಂಟರ್ಗಳನ್ನು ಮಾಡಲಾಗಿದೆ. ಇಂಥ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರು ಉಳಿದದ್ದು ಕಡಿಮೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಬಹಳಷ್ಟು ಸೋಂಕಿತರು ವಿಶ್ರಾಂತಿ ಪಡೆಯದೆ ಕರೋನಾ ವಿಸ್ತರಿಸುವ ಅಂಶ ಬೆಳಕಿಗೆ ಬಂದಿದ್ದು ಅಂಥ ಪ್ರಮಾಣ ಮತ್ತು ಸೂಕ್ತ ಚಿಕಿತ್ಸೆ ಗಾಗಿ ಟೆಲಿಮೆಡಿಸಿನ್ ವ್ಯವಸ್ಥೆ ಕಲ್ಫಿಸಿ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರಿಗೆ ಸೂಕ್ತ ವ್ಯವಸ್ಥೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *