ಮೋದಿ ಸರ್ವಾಧಿಕಾರಕ್ಕೆ ಕಾಂಗ್ರೆಸ್ ಆಕ್ಷೇಪ

ಜನತಂತ್ರ ವ್ಯವಸ್ಥೆ ಒಪ್ಪುವ ಯಾರೂ ದೇಶದ ಪ್ರಧಾನಿಯೊಬ್ಬರು ನೇರವಾಗಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡುವುದನ್ನು ಒಪ್ಪುವುದಿಲ್ಲ ಎಂದು ಆಕ್ಷೇಪಿಸಿರುವ ಕಾಂಗ್ರೆಸ್ ಪ್ರಧಾನಮಂತ್ರಿ ಮೋದಿ ಸರ್ವಾಧಿಕಾರ ನಡೆಸುವ ಮೂಲಕ ದೇಶದ ಅರಾಜಕತೆಗೆ ಕಾರಣರಾಗುತಿದ್ದಾರೆ ಎಂದು ಆರೋಪಿಸಿದೆ.

ಸಿದ್ಧಾಪುರ ತಾಲೂಕಾ ಆಸ್ಫತ್ರೆಗೆ ಕಾಂಗ್ರೆಸ್ ನಿಂದ ಉಚಿತ ಪಿ.ಪಿ.ಇ. ಕಿಟ್ ವಿತರಿಸಿದ ನಂತರ ಮಾತನಾಡಿದ ರಾಜ್ಯ ಕಾಂಗ್ರೆಸ್ ವಕ್ತಾರ ಭೀಮಣ್ಣ ನಾಯ್ಕ ಕಾಂಗ್ರೆಸ್ ಜನರಿಗೆ ಅನುಕೂಲ ಮಾಡುವ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದೆ. ಅನಿವಾರ್ಯ ಎಂಬುಲೆನ್ಸ್, ಕೋವಿಡ್ ಲಸಿಕೆ,ಅಗತ್ಯ ಪಿ.ಪಿ.ಇ. ಕಿಟ್ ಸೇರಿದಂತೆ ಜನರ ಅನುಕೂಲಕ್ಕಾಗಿ ಸಾರ್ವಜನಿಕರ ಒಳಿತಿಗೆ ಶ್ರಮಿಸುವ ಆರೋಗ್ಯ ಕಾರ್ಯಕರ್ತರಿಗೆ ಸಹಕಾರವಾಗುವ ವ್ಯವಸ್ಥೆಗಳನ್ನು ಮಾಡುತ್ತಿದೆ. ಕರೋನಾ ಸೇನಾನಿಗಳಾಗಿ ಕೆಲಸ ಮಾಡುವ ಎಲ್ಲರ ಬಗ್ಗೆ ನಮಗೆ ಗೌರವವಿದೆ. ಆದರೆ ಪ್ರಧಾನಿಗಳು ಜನತಂತ್ರ ವ್ಯವಸ್ಥೆಯ ಶಾಸಕರು, ಸಂಸದರು, ಸಚಿವರು, ಚುನಾಯಿತ ರಾಜ್ಯ ಸರ್ಕಾರವನ್ನೇ ಉಪೇಕ್ಷಿಸಿ ನೇರ ಅಧಿಕಾರಿಗಳಿಗೆ ಜವಾಬ್ಧಾರಿ ನೀಡುವುದು ಸರಿಯಲ್ಲ. ಪ್ರಧಾನಮಂತ್ರಿ ಮೋದಿ ಅವರ ಪಕ್ಷಕ್ಕೆ ಸರ್ವಾಧಿಕಾರಿಯಾದರೆ ನಮ್ಮ ಅಭ್ಯಂತರ ವಿಲ್ಲ ಆದರೆ ದೇಶಕ್ಕೆ ಸರ್ವಾಧಿಕಾರಿಯಾಗುವ ಪ್ರಧಾನಿಗಳ ಪ್ರಯತ್ನ ಅರಾಜಕತೆಗೆ ದಾರಿ ಮಾಡುತ್ತದೆ ಎಂದರು.

ಪಿ.ಪಿ.ಇ. ಕಿಟ್ ವಿತರಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಆರ್. ಎಂ. ಹೆಗಡೆ, ನಾಶಿರ್ ಖಾನ್, ಸೇವಾದಳದ ಗಾಂಧೀಜಿ, ಬಸವರಾಜ್ ದೊಡ್ಮನಿ, ವಸಂತ ನಾಯ್ಕ ಸೇರಿದಂತೆ ಹಲವರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *