![](https://i0.wp.com/samajamukhi.net/wp-content/uploads/2021/05/20210520_171054-1-scaled.jpg?resize=820%2C500&ssl=1)
![](https://i0.wp.com/samajamukhi.net/wp-content/uploads/2021/08/S-scaled.jpg?fit=2560%2C1810&ssl=1)
ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
![ಸಿಎಂ ಯಡಿಯೂರಪ್ಪ](https://i0.wp.com/media.kannadaprabha.com/uploads/user/imagelibrary/2021/5/21/w900X450/yadyurappa.jpg?w=760&ssl=1)
ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಕೊರೋನಾ ಎರಡನೇ ಅಲೆಯಲ್ಲಿ ಸೋಂಕಿನಿಂದ ಸಾವು ನೋವು ಹೆಚ್ಚುತ್ತಿರುವ ಹಿನ್ನೆಲೆ ಲಾಕ್ ಡೌನ್ ಅನ್ನು ಮತ್ತೆ 14 ದಿನ ವಿಸ್ತರಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಅದರಂತೆ ಮೇ 24 ರಿಂದ ಜೂನ್ 7ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಸದ್ಯ ಜಾರಿಯಲ್ಲಿರುವ ಮಾರ್ಗಸೂಚಿಯೇ ಮುಂದುವರಿಯಲಿದ್ದು ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ಜನರಿಗೆ ಅಗತ್ಯ ವಸ್ತು ಖರೀದಿಗೆ ಅವಕಾಶವಿರಲಿದೆ.
ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ಕೊರೋನಾ ನಿಯಮಗಳನ್ನು ಕಟ್ಟುನಿಟ್ತಾಗಿ ಪಾಲಿಸಬೇಕೆಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.(kpc)s
![](https://i0.wp.com/samajamukhi.net/wp-content/uploads/2021/08/1--scaled.jpg?fit=1810%2C2560&ssl=1)