Dc-mm says-ವೈದ್ಯಕೀಯ ಸೌಲಭ್ಯಗಳ ಕೊರತೆಯೇ ಕರೋನಾ ಆಘಾತಕ್ಕೆ ಕಾರಣ

ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳ ಕೊರತೆಯೇ ಉತ್ತರ ಕನ್ನಡದ ಕರೋನಾ ರಗಳೆಗೆ ಕಾರಣ ಎಂದಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಾಲೂಕಾ ಆಸ್ಫತ್ರೆಗಳಲ್ಲೂ ನಾವು ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತಿದ್ದೇವೆ ಆದರೆ ಈವರೆಗೆ ಜಿಲ್ಲೆಯಲ್ಲಿ ಎಲ್ಲೂ ಯಾವುದೇ ರೋಗಿಗೂ ಯಾವ ತೊಂದರೆಯೂ ಆಗಿಲ್ಲ. ಒಬ್ಬ ಸೋಂಕಿತ, ವ್ಯಕ್ತಿಗೂ ತೊಂದರೆ ಆಗದಂತೆ ಜಿಲ್ಲಾಡಳಿತ ಜಿಲ್ಲೆಯಲ್ಲಿ ಸರ್ಕಾರಿ ಆರೋಗ್ಯ ವ್ಯವಸ್ಥೆ ರೂಪಿಸಿದೆ. ಈ ಸಂರಚನೆ ಜೊತೆಗೆ ದೊಡ್ಡ ಸವಾಲನ್ನು ಎದುರಿಸುವ ಅನಿವಾರ್ಯತೆ ಉಂಟಾಗಿರುವುದರಿಂದ ಎಲ್ಲರ ಸಹಕಾರದಿಂದ ಕೋವಿಡ್ ಜಯಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ಧಾಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಜನರ ಅನಿವಾರ್ಯತೆ ಅರಿತು ಸೋಮುವಾರದಿಂದ ಗುರುವಾರದ ವರೆಗೆ ಮುಂಜಾನೆ 8 ರಿಂದ 12 ರ ವರೆಗೆ ಲಾಕ್ ಡೌನ್ ಸಡಿಲಿಕೆ ಮಾಡಿದ್ದೇವೆ. ಇದರ ದುರುಪಯೋಗಕ್ಕೆ ಅವಕಾಶವಿಲ್ಲ ಎಂದರು. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ. ಅದಕ್ಕೆ ಅವಶ್ಯ ಕೆಲಸ,ಅನುಕೂಲ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ ಎಂದ ಅವರು. ಕರೋನಾ ಜೊತೆಗೆ ಮಳೆಗಾಲದ ಸಿದ್ಧತೆಗಾಗಿ ಜಿಲ್ಲೆಯಾದ್ಯಂತ ಪ್ರವಾಸ ಮಾಡುತಿದ್ದು ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಜಿಲ್ಲಾಡಳಿತ ಪರಿಸ್ಥಿತಿ ನಿಭಾಯಿಸಲಿದೆ ಎಂದರು.

ಹೆಗ್ಗರಣಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ, ಒಕ್ಕಲಿಗರ ಮುಖಂಡ ಶಿವರಾಮ ಗೌಡ ಇಂದು ಕೊನೆ ಉಸಿರೆಳೆದಿದ್ದಾರೆ. ಮೃತರ ದಿವ್ಯಾತ್ಮಕ್ಕೆ ಸದ್ಗತಿ ಕೋರಿರುವ ಪ್ರಮೋದ ನಾಯ್ಕ ಬೀರನಜಡ್ಡಿ, ಸೇಖರ್ ನಾಯ್ಕ ಗೋರೇಬೈಲ್, ರಘುಪತಿ ನಾಯ್ಕ ಹೆಗ್ಗರಣಿ ಸೇರಿದ ಅನೇಕರು ಸಂತಾಪ ಸೂಚಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *