ಕರೋನಾ ಮುಕ್ತರಾದವರು ಗಮನಿಸಲೇಬೇಕಾದ ಮಾಹಿತಿ….

ವೈಟ್ ಫಂಗಸ್: ಬ್ಲ್ಯಾಕ್ ಫಂಗಸ್ ಗಿಂತಲೂ ಅಪಾಯಕಾರಿಯೇ? ಇಲ್ಲಿದೆ ಕೆಲವು ಮಾಹಿತಿ

  

ಕೋವಿಡ್-19 ಸೋಂಕಿನಿಂದ ಚೇತರಿಕೆ ಕಂಡವರಲ್ಲಿ ಕಪ್ಪು ಶಿಲೀಂಧ್ರ, ವೈಟ್ ಫಂಗಸ್ ಹಾಗೂ ತೀರಾ ಇತ್ತೀಚೆಗೆ ಹಳದಿ ಫಂಗಸ್ ಗಳ ಪ್ರಕರಣಗಳು ವರದಿಯಾಗುತ್ತಿದೆ.
ಈ ಬ್ಲಾಕ್ ಫಂಗಸ್ ನಿಂದ ವೈಟ್ ಫಂಗಸ್ ಹೇಗೆ ವಿಭಿನ್ನ? ಬ್ಲಾಕ್ ಫಂಗಸ್ ನ್ನು ಮ್ಯೂಕೋರ್ಮೈಕೋಸಿಸ್, ವೈಟ್ ಫಂಗಸ್ ನ್ನು ಕ್ಯಾಂಡಿಡಿಯಾಸಿಸ್ ಎಂದು ಹೇಳುತ್ತಾರೆ.
ಕೋವಿಡ್-19 ರೋಗಿಗಳಿಗೆ ನೀಡುವ ಸ್ಟೆರಾಯ್ಡ್ ಚಿಕಿತ್ಸೆಯಿಂದ ವೈಟ್ ಫಂಗಲ್ ಸೋಂಕು ಉಂಟಾಗುತ್ತದೆ. ಆಮ್ಲಜನಕ ಸಿಲಿಂಡರ್‌ಗಳ ಅಸ್ಥಿರ ಬಳಕೆ ಕೂಡ ಇದಕ್ಕೆ ಒಂದು ಕಾರಣವಾಗಬಹುದು
ಕೋವಿಡ್-19 ರೋಗಿಗಳಿಗೆ ನೀಡುವ ಸ್ಟೆರಾಯ್ಡ್ ಚಿಕಿತ್ಸೆಯಿಂದ ವೈಟ್ ಫಂಗಲ್ ಸೋಂಕು ಉಂಟಾಗುತ್ತದೆ. ಆಮ್ಲಜನಕ ಸಿಲಿಂಡರ್‌ಗಳ ಅಸ್ಥಿರ ಬಳಕೆ ಕೂಡ ಇದಕ್ಕೆ ಒಂದು ಕಾರಣವಾಗಬಹುದು
ಎರಡರ ನಡುವಿನ ಪ್ರಧಾನ ವ್ಯತ್ಯಾಸಗಳೇನು?: ಬ್ಲಾಕ್ ಫಂಗಸ್ ಗಿಂತಲೂ ವೈಟ್ ಫಂಗಸ್ ಪ್ರಮುಖ ಅಂಗಗಳಿಗೆ ವೇಗವಾಗಿ ಹರಡುತ್ತದೆ. ಈ ಫಂಗಸ್ ಹಿರಿಯ ನಾಗರಿಕರಿಗಿಂತ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಹೊಂದಿರುತ್ತದೆ
ವೈಟ್ ಫಂಗಸ್ ಪತ್ತೆ ಹೇಗೆ?: ವೈದ್ಯರ ಪ್ರಕಾರ ಫಂಗಲ್ ಸೋಂಕುಗಳನ್ನು ಸಿಟಿ-ಸ್ಕ್ಯಾನ್ ಅಥವಾ ಎಕ್ಸ್ ರೇ ಯಿಂದಾಗಿ ಪತ್ತೆ ಮಾಡಬಹುದಾಗಿದ್ದು, ಹೆಚ್ಆರ್ ಸಿಟಿ-ಸ್ಕ್ಯಾನ್ (ಹೆಚ್ ಆರ್ ಸಿಟಿ) ರೋಗವನ್ನು ಪತ್ತೆ ಮಾಡುವ ಅತ್ಯುತ್ತಮ ವಿಧಾನವಾಗಿದೆ.
ವೈಟ್ ಫಂಗಸ್ ನ ಲಕ್ಷಣಗಳೇನು?: ಕೊರೋನಾ ವೈರಸ್ ನ ಸೋಂಕಿನ ಮಾದರಿಯಲ್ಲೇ ಈ ವೈಟ್ ಫಂಗಸ್ ನ ಲಕ್ಷಣಗಳು ಇರಲಿವೆ. ಎದೆ ನೋವು, ಆಕ್ಸಿಜನ್ ಮಟ್ಟ ಕುಸಿಯುವುದು, ಚರ್ಮದ ಗಾಯಗಳು ಕಂಡುಬಂದಿರುತ್ತದೆ.
ಕ್ಯಾಂಡಿಡಿಯಾಸಿಸ್ ನ ತಪ್ಪಿಸುವುದು ಹೇಗೆ?: ವೈಟ್ ಫಂಗಸ್ ದಾಳಿಯನ್ನು ತಡೆಗಟ್ಟಲು ವೆಂಟಿಲೇಟರ್ ಗಳು/ ಆಕ್ಸಿಜನ್ ಸಿಲೆಂಡರ್ ಗಳ ಸ್ಯಾನಿಟೈಸೇಷನ್ ಮಾಡಬೇಕಿದೆ. source-(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *