ಕರೋನಾ ಮುಕ್ತರಾದವರು ಗಮನಿಸಲೇಬೇಕಾದ ಮಾಹಿತಿ….

ವೈಟ್ ಫಂಗಸ್: ಬ್ಲ್ಯಾಕ್ ಫಂಗಸ್ ಗಿಂತಲೂ ಅಪಾಯಕಾರಿಯೇ? ಇಲ್ಲಿದೆ ಕೆಲವು ಮಾಹಿತಿ

  

ಕೋವಿಡ್-19 ಸೋಂಕಿನಿಂದ ಚೇತರಿಕೆ ಕಂಡವರಲ್ಲಿ ಕಪ್ಪು ಶಿಲೀಂಧ್ರ, ವೈಟ್ ಫಂಗಸ್ ಹಾಗೂ ತೀರಾ ಇತ್ತೀಚೆಗೆ ಹಳದಿ ಫಂಗಸ್ ಗಳ ಪ್ರಕರಣಗಳು ವರದಿಯಾಗುತ್ತಿದೆ.
ಈ ಬ್ಲಾಕ್ ಫಂಗಸ್ ನಿಂದ ವೈಟ್ ಫಂಗಸ್ ಹೇಗೆ ವಿಭಿನ್ನ? ಬ್ಲಾಕ್ ಫಂಗಸ್ ನ್ನು ಮ್ಯೂಕೋರ್ಮೈಕೋಸಿಸ್, ವೈಟ್ ಫಂಗಸ್ ನ್ನು ಕ್ಯಾಂಡಿಡಿಯಾಸಿಸ್ ಎಂದು ಹೇಳುತ್ತಾರೆ.
ಕೋವಿಡ್-19 ರೋಗಿಗಳಿಗೆ ನೀಡುವ ಸ್ಟೆರಾಯ್ಡ್ ಚಿಕಿತ್ಸೆಯಿಂದ ವೈಟ್ ಫಂಗಲ್ ಸೋಂಕು ಉಂಟಾಗುತ್ತದೆ. ಆಮ್ಲಜನಕ ಸಿಲಿಂಡರ್‌ಗಳ ಅಸ್ಥಿರ ಬಳಕೆ ಕೂಡ ಇದಕ್ಕೆ ಒಂದು ಕಾರಣವಾಗಬಹುದು
ಕೋವಿಡ್-19 ರೋಗಿಗಳಿಗೆ ನೀಡುವ ಸ್ಟೆರಾಯ್ಡ್ ಚಿಕಿತ್ಸೆಯಿಂದ ವೈಟ್ ಫಂಗಲ್ ಸೋಂಕು ಉಂಟಾಗುತ್ತದೆ. ಆಮ್ಲಜನಕ ಸಿಲಿಂಡರ್‌ಗಳ ಅಸ್ಥಿರ ಬಳಕೆ ಕೂಡ ಇದಕ್ಕೆ ಒಂದು ಕಾರಣವಾಗಬಹುದು
ಎರಡರ ನಡುವಿನ ಪ್ರಧಾನ ವ್ಯತ್ಯಾಸಗಳೇನು?: ಬ್ಲಾಕ್ ಫಂಗಸ್ ಗಿಂತಲೂ ವೈಟ್ ಫಂಗಸ್ ಪ್ರಮುಖ ಅಂಗಗಳಿಗೆ ವೇಗವಾಗಿ ಹರಡುತ್ತದೆ. ಈ ಫಂಗಸ್ ಹಿರಿಯ ನಾಗರಿಕರಿಗಿಂತ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಹೊಂದಿರುತ್ತದೆ
ವೈಟ್ ಫಂಗಸ್ ಪತ್ತೆ ಹೇಗೆ?: ವೈದ್ಯರ ಪ್ರಕಾರ ಫಂಗಲ್ ಸೋಂಕುಗಳನ್ನು ಸಿಟಿ-ಸ್ಕ್ಯಾನ್ ಅಥವಾ ಎಕ್ಸ್ ರೇ ಯಿಂದಾಗಿ ಪತ್ತೆ ಮಾಡಬಹುದಾಗಿದ್ದು, ಹೆಚ್ಆರ್ ಸಿಟಿ-ಸ್ಕ್ಯಾನ್ (ಹೆಚ್ ಆರ್ ಸಿಟಿ) ರೋಗವನ್ನು ಪತ್ತೆ ಮಾಡುವ ಅತ್ಯುತ್ತಮ ವಿಧಾನವಾಗಿದೆ.
ವೈಟ್ ಫಂಗಸ್ ನ ಲಕ್ಷಣಗಳೇನು?: ಕೊರೋನಾ ವೈರಸ್ ನ ಸೋಂಕಿನ ಮಾದರಿಯಲ್ಲೇ ಈ ವೈಟ್ ಫಂಗಸ್ ನ ಲಕ್ಷಣಗಳು ಇರಲಿವೆ. ಎದೆ ನೋವು, ಆಕ್ಸಿಜನ್ ಮಟ್ಟ ಕುಸಿಯುವುದು, ಚರ್ಮದ ಗಾಯಗಳು ಕಂಡುಬಂದಿರುತ್ತದೆ.
ಕ್ಯಾಂಡಿಡಿಯಾಸಿಸ್ ನ ತಪ್ಪಿಸುವುದು ಹೇಗೆ?: ವೈಟ್ ಫಂಗಸ್ ದಾಳಿಯನ್ನು ತಡೆಗಟ್ಟಲು ವೆಂಟಿಲೇಟರ್ ಗಳು/ ಆಕ್ಸಿಜನ್ ಸಿಲೆಂಡರ್ ಗಳ ಸ್ಯಾನಿಟೈಸೇಷನ್ ಮಾಡಬೇಕಿದೆ. source-(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *