ಇಂದಿನ ವಿಶೇಷ – ಕರೋನಾ, ವಿಶ್ವ ಪರಿಸರ ದಿನ

ವಿಶ್ವ ಪರಿಸರ ದಿನ ಹೊಸತೇನು ಹೇಳುವುದಿದೆ? ————————ಹೊಸ ಉಪನ್ಯಾಸಕ್ಕೆ ತಾಜಾ ಅಂಕಿ ಅಂಶಗಳ ಸೇರಿಸ ಬೇಕೆ? ಪರಿಸರ ಮಾತು, ಪ್ರೀತಿ, ಬರಹ , ಅಧ್ಯಯನ ಶುರುಮಾಡಿದ ಕಾಲದಿಂದ ಈವರೆಗೆ ನೆಟ್ಟು ಬೆಳೆಸಿದ ಸಸಿಗಳನ್ನೂ ಕೊಂಚ ಮಾತಾಡಿಸಬೇಕೆ? ನಮ್ಮ ನೈಜ ಅನುಭವ ವಿನಿಮಯ ಮೊದಲು ನಡೆಯಲಿ. ಮಾತಾಡಿ ನಾವು ಕೊನೆಗಾಲದವರೆಗೂ ಪಳಗಬಹುದು! ಈಗ ನೆಡುತ್ತ ಮಾಗಬೇಕು, ನಮ್ಮ ಸ್ವಂತ ಅನುಭವ ಮಾತಾಗಬೇಕು.ನಮ್ಮ ಸನಿಹದ ಕಾಡು ಪರಿಸರ ತಲುಪಿ ಸಂರಕ್ಷಣೆಯ ರಚನಾತ್ಮಕ ಕಾರ್ಯ ಮಾಡೋಣ. ನಾವು ಬಹಳ ಬಹಳ ಚಿಕ್ಕವರು ಜಗತ್ತಿನ ಬಗ್ಗೆ ಮಾತು ಸಾಕೇ ಸಾಕು. ನಮ್ಮ ಪರಿಸರದ ಜಗತ್ತಿಗೆ ಮೊದಲು ನಾವು ಸಕ್ರಿಯವಾಗಿ ತೆರೆದುಕೊಳ್ಳಬೇಕು…. -ಶಿವಾನಂದ ಕಳವೆ

ಸಿದ್ಧಾಪುರದ ಕೋವಿಡ್ ವರದಿ-COVID -19 REPORTS SIDDAPURA DATE AS ON: 5.6.21

1) Today positive case :35
2)today trace p+ case:35
3) Not tracebal case :0
4) Today Death. :0
5)Today Discharge case: 76
6) ON Hand case. :317
7) TOTAL. P+ CASE.3983

#PT ADDMITT Details
1) CCC. :59
2) Taluk Hospital :22
3) KWR. :1
4) Home isolation :233
5) Out of District. :2
6) Private Hospital :1
7)Total positive cases :3983
8) Total Death : 34

SWAB DETAILS
I)Today RTPCR Test :192
2) Total RTPCR.34790 Possitive. :3168

1)Today RAT. Test :36
2)Today Possitive. :7
3) Total RAT Test. :8279
4) Total RAT Possitive:815
Total RTPCR+RAT Test :-43069

I# VACCINATION ACHIEVEMENT #
Today achievement:764
Total achievement :20305

ವಡ್ನಗದ್ದೆಯಲ್ಲಿ ವಿಶ್ವ ಪರಿಸರದಿನ ಆಚರಿಸಿದ ನಾಗಪತಿ ಭಟ್, ಗಣಪತಿ ಹೆಗಡೆ
ಕರಾಟೆ ಪಟುಗಳಿಂದ ವೃಕ್ಷಾರೋಪಣೆ
ನ್ಯಾಯಾಲಯದಿಂದ ಪರಿಸರ ದಿನ ಆಚರಣೆ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *