Covid today..ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಯಾವುದು ಅತ್ಯುತ್ತಮವಾಗಿ ಪ್ರತಿಕಾಯ ಸೃಷ್ಟಿಸುತ್ತದೆ

COVID -19 REPORTS SIDDAPURA DATE AS ON: 7.6.21

1) Today positive case :33
2)today trace p+ case:29
3) Not tracebal case :4
4) Today Death. :0
5)Today Discharge case: 62
6) ON Hand case. :270
7) TOTAL. P+ CASE.4035

#PT ADDMITT Details
1) CCC. :38
2) Taluk Hospital :18
3) KWR. :1
4) Home isolation :210
5) Out of District. :2
6) Private Hospital :1
7)Total positive cases :4035
8) Total Death : 35

SWAB DETAILS
I)Today RTPCR Test :268
2) Total RTPCR.35058 Possitive. :3213

1)Today RAT. Test :113
2)Today Possitive. :4
3) Total RAT Test. :8418
4) Total RAT Possitive:822
Total RTPCR+RAT Test :-43476

I# VACCINATION ACHIEVEMENT #
Today achievement:497
Total achievement :20828

ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಯಾವುದು ಅತ್ಯುತ್ತಮವಾಗಿ ಪ್ರತಿಕಾಯ ಸೃಷ್ಟಿಸುತ್ತದೆ: ಇಲ್ಲಿದೆ ಅಧ್ಯಯನ ವರದಿ!

ಕೊರೋನಾ ವಿರುದ್ಧ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಯಾವುದು ಅತ್ಯುತ್ತಮ ಲಸಿಕೆ ಎಂಬ ಚರ್ಚೆಗಳು ನಡೆಯುತ್ತಾ ಬಂದಿದ್ದು ಇದೀಗ ಅಧ್ಯಯನವೊಂದು ಯಾವುದು ಅತೀ ಉತ್ತಮ ಎಂದು ಬಹಿರಂಗಪಡಿಸಿದೆ.

ನವದೆಹಲಿ: ಕೊರೋನಾ ವಿರುದ್ಧ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಯಾವುದು ಅತ್ಯುತ್ತಮ ಲಸಿಕೆ ಎಂಬ ಚರ್ಚೆಗಳು ನಡೆಯುತ್ತಾ ಬಂದಿದ್ದು ಇದೀಗ ಅಧ್ಯಯನವೊಂದು ಯಾವುದು ಅತೀ ಉತ್ತಮ ಎಂದು ಬಹಿರಂಗಪಡಿಸಿದೆ. 

ಒಂದು ಡೋಸ್ ಮತ್ತು ಎರಡು ಡೋಸ್ ಪಡೆದಿರುವ ಆರೋಗ್ಯ ಕಾರ್ಯಕರ್ತರ ಮೇಲೆ ಅಧ್ಯಯನ ನಡೆಸಲಾಗಿತ್ತು. ಇದರಲ್ಲಿ ಕೋವಿಶೀಲ್ಡ್ ಲಸಿಕೆ ಕೋವ್ಯಾಕ್ಸಿನ್ ಗಿಂತ ಹೆಚ್ಚಿನ ಪ್ರತಿಕಾಯಗಳನ್ನು ಉತ್ಪಾದಿಸಿದೆ ಎಂದು ಲಸಿಕೆ-ಪ್ರೇರಿತ ಆಂಟಿಬಾಡಿ ಟೈಟ್ರೆ(ಕೋವಾಟ್) ನಡೆಸಿದ ಪ್ರಾಥಮಿಕ ಅಧ್ಯಯನದಲ್ಲಿ ತಿಳಿದುಬಂದಿದೆ.  

ಮೊದಲ ಡೋಸ್ ನಂತರ ಕೋವ್ಯಾಕ್ಸಿನ್ ಹೋಲಿಸಿದರೆ ಕೋವಿಶೀಲ್ಡ್ ಸ್ವೀಕರಿಸಿದವರಲ್ಲಿ ಆಂಟಿ-ಸ್ಪೈಕ್ ಪ್ರತಿಕಾಯಕ್ಕೆ ಸೆರೊಪೊಸಿಟಿವಿಟಿ ದರಗಳು ಗಮನಾರ್ಹವಾಗಿ ಹೆಚ್ಚಿವೆ ಎಂದು ಅಧ್ಯಯನ ಹೇಳಿದೆ.

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಸಿಕೆಗಳ ಎರಡು ಡೋಸ್ ಪಡೆವರಲ್ಲಿ ಉತ್ತಮವಾಗಿ ಪ್ರತಿಕಾಯಗಳು ಹೆಚ್ಚಾಗಿವೆ ಎಂದು ಅಧ್ಯಯನ ಹೇಳಿದೆ. ಆದರೆ ಕೋವಿಶೀಲ್ಡ್ನಲ್ಲಿ ಸಿರೊಪೊಸಿಟಿವಿಟಿ ದರ ಮತ್ತು ಸರಾಸರಿ ಆಂಟಿ-ಸ್ಪೈಕ್ ಪ್ರತಿಕಾಯ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ತಿಳಿಸಿದೆ. 

227 ಮಹಿಳೆಯರು ಮತ್ತು 325 ಪುರುಷರು ಸೇರಿದಂತೆ 552 ಆರೋಗ್ಯ ಕಾರ್ಯಕರ್ತರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಇದರಲ್ಲಿ 456 ಮಂದಿ ಕೋವಿಶೀಲ್ಡ್ ಮತ್ತು 96 ಮಂದಿ ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದಿದ್ದರು. ಒಟ್ಟಾರೆಯಾಗಿ ಕೋವಿಶೀಲ್ಡ್ ಪಡೆದವರಲ್ಲಿ ಶೇಕಡಾ 80ರಷ್ಟು ಪ್ರತಿಕಾಯ ಹೆಚ್ಚಾಗಿದೆ. ಅದಾಗ್ಯೂ, ಅಧ್ಯಯನದ ತೀರ್ಮಾನವು ಎರಡೂ ಲಸಿಕೆಗಳು ಉತ್ತಮ ರೋಗನಿರೋಧಕ ಪ್ರತಿಕ್ರಿಯೆಯನ್ನು ಪಡೆದಿವೆ ಎಂದು ತಿಳಿದುಬಂದಿದೆ.

ಎರಡೂ ಲಸಿಕೆಗಳು ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಹೊರಹೊಮ್ಮಿಸಿದರೂ, ಮೊದಲ ಡೋಸ್ ನಂತರ ಕೋವ್ಯಾಕ್ಸಿನ್ ಗೆ ಹೋಲಿಸಿದರೆ ಕೋವಿಶೀಲ್ಡ್ ಸ್ವೀಕರಿಸುವವರಲ್ಲಿ ಆಂಟಿ-ಸ್ಪೈಕ್ ಪ್ರತಿಕಾಯಕ್ಕೆ ಸಿರೊಪೊಸಿಟಿವಿಟಿ ದರಗಳು ಗಮನಾರ್ಹವಾಗಿ ಹೆಚ್ಚಿವೆ. ನಡೆಯುತ್ತಿರುವ ಕೋವಾಟ್ ಅಧ್ಯಯನವು ಎರಡನೇ ಡೋಸ್ ನಂತರ ಎರಡು ಲಸಿಕೆಗಳ ನಡುವಿನ ರೋಗನಿರೋಧಕ ಪ್ರತಿಕ್ರಿಯೆಯನ್ನು ಮತ್ತಷ್ಟು ತಿಳಿಸುತ್ತದೆ ಎಂದು ಅದು ಹೇಳಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *