ಸೂಲಿಬೆಲೆ ವಿರುದ್ಧ ಪೊಲೀಸ್ ದೂರು

https://bengaluruwire.com/2021/06/18/prepare-edutech-learn-online/
ಶಿರಸಿಯಲ್ಲಿ ವಿದ್ಯುತ್ ಶಾಕ್ ಗೆ ಮೂರು ಜಾನುವಾರುಗಳು ಬಲಿಯಾಗಿವೆ

ಅನ್ಲಾಕ್- ರಾತ್ರಿ ಮತ್ತು ವಾರಾಂತ್ಯದ ನಿಷೇಧಾಜ್ಞೆ ಯೊಂದಿಗೆ ಜುಲೈ 5 ರ ವರೆಗೆ ಸೋಮುವಾರದಿಂದ ಶುಕ್ರವಾರದ ವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅನ್ಲಾಕ್ ಮಾಡಲಾಗಿದೆ . ಈ ಅವಧಿಯಲ್ಲಿ ಶುಕ್ರವಾರ ರಾತ್ರಿಯಿಂದ ಸೋಮುವಾರದ ಮುಂಜಾನೆ 5 ರ ವರೆಗೆ ಲಾಕ್ ಡೌನ್ ಚಾಲ್ತಿಯಲ್ಲಿರುತ್ತದೆ. ಉಳಿದ ದಿನಗಳಲ್ಲಿ ಮುಂಜಾನೆ 5 ರಿಂದ ಸಾಯಂಕಾಲ ಏಳರ ವರೆಗೆ ಸಾರ್ವಜನಿಕರಿಗೆ ಸಂಚಾರ,ವ್ಯವಹಾರಗಳಿಗೆ ಅವಕಾಶ ನೀಡಲಾಗಿದೆ.

ಕಾಂಗ್ರೆಸ್ ಬಗ್ಗೆ ಅಪಪ್ರಚಾರ: ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Chakravarthy Sulibele

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ಕಾಂಗ್ರೆಸ್​ ಪಕ್ಷದ ವಿರುದ್ಧ ಸೂಲಿಬೆಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.

ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದ ಚಕ್ರವರ್ತಿ ಸೂಲಿಬೆಲೆ, “ಕಾಂಗ್ರೆಸ್​ ಆಕ್ಸಿಜನ್ ಅಕ್ರಮ ದಾಸ್ತಾನು ಮಾಡಿ ಜನರಿಗೆ ಸಿಗದ ಹಾಗೆ ಮಾಡಿತು. ಅಮಾಯಕರ ಸಾವನ್ನು ಸಂಭ್ರಮಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು” ಎಂದಿದ್ದಾರೆ. ಇದು ಸುಳ್ಳಾರೋಪವಾಗಿದ್ದು, ಈ ಮೂಲಕ ಪಕ್ಷಕ್ಕೆ ಕೆಟ್ಟ ಹೆಸರು ತರಿಸಲಾಗುತ್ತಿದೆ ಎಂದು ತೇಜೇಶ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸದಾ ಸುಳ್ಳು ಹೇಳಿ,ಬರೆದು ದೇಶದ್ರೋಹದ ಕೆಲಸಮಾಡುವ ಬಿ,ಜೆ,ಪಿ.ಬಾಡಿಗೆ ಬಂಟ ಸೂಲಿಬೆಲೆ ವಿರುದ್ಧ ಎಲ್ಲಾ ಜಿಲ್ಲೆಗಳಲ್ಲಿ ದೂರು ದಾಖಲಿಸಬೇಕೆಂದು ಟ್ವೀಟಿಗರು ಒತ್ತಾಯಿಸಿದ್ದಾರೆ.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *