ಸಿದ್ಧಾಪುರ ಮಳಲವಳ್ಳಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಜಾಗ ಕಾಯ್ದಿರಿಸಲು ಅವಕಾಶ

ಸಿದ್ಧಾಪುರ ತಾಲೂಕಿನ ಕೈಗಾರಿಕಾ ವಸಾಹತು ಪ್ರದೇಶ ಮನ್ಮನೆ ಗ್ರಾಮಪಂಚಾಯತ್ ಮಳಲವಳ್ಳಿ ಯಲ್ಲಿ ಸ್ಥಾಪನೆಯಾಗುತಿದ್ದು ಈ ಪ್ರದೇಶದಲ್ಲಿ ಜಾಗೆ ಕಾಯ್ದಿರಿಸಿಕೊಳ್ಳುವ ಆಸಕ್ತರು ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ನಿಗಮ ಕೋರಿದೆ. ಈ ಬಗ್ಗೆ ಇತ್ತೀಚೆಗೆ ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಬಿ.ಜೆ.ಪಿ. ಪ್ರಮುಖರು ಈ ವಿಷಯ ತಿಳಿಸಿದರು.

ಬಹುವರ್ಷಗಳ ಬೇಡಿಕೆಯಾಗಿದ್ದ ಸಿದ್ಧಾಪುರದ ಕೈಗಾರಿಕಾ ವಸಾಹತು ಸ್ಥಾಪನೆ ಕನಸು ಈಗ ನನಸಾಗುತ್ತಿದೆ. ಸಣ್ಣ, ಅತಿಸಣ್ಣ ಉದ್ಯಮ ನಡೆಸುವ ಹಾಲಿ, ಭಾವಿ ಉದ್ಯಮಿಗಳು ಇಲ್ಲಿ ಸ್ಥಳ ಕಾಯ್ದಿರಿಸಿಕೊಂಡು ಅನುಕೂಲ ಪಡೆಯಬಹುದು ಎಂದರು.

ವಿಧಾನಸಭಾ ಅಧ್ಯಕ್ಷ ಕಾಗೇರಿ ವಿಶ್ವೇಶ್ವರ ಹೆಗಡೆಯವರ ದೂರದೃಷ್ಟಿಯಿಂದ ಸಿದ್ಧಾಪುರದ ಕೈಗಾರಿಕಾ ವಸಾಹತು ಕೋಡ್ಕಣಿ ಹೋಬಳಿ ಮಳಲವಳ್ಳಿಯಲ್ಲಿ ನಿರ್ಮಾಣವಾಗುತ್ತಿದೆ.ತಾಲೂಕಿನ ಜನತೆ ಇದರ ಪ್ರಯೋಜನ ಪಡೆಯಬೇಕು.- ಮಾರುತಿ ಟಿ ನಾಯ್ಕ, ಪ.ಪಂ. ಸದಸ್ಯ

ಹಿಂದಿನ ಯಡಿಯೂರಪ್ಪ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮಳಲವಳ್ಳಿಯ ಈ ಪ್ರದೇಶ ವನ್ನು ಬಂಗಾರಮಕ್ಕಿ ದೇವಸ್ಥಾನಕ್ಕೆ ಹಸ್ತಾಂತರ ಮಾಡುವ ಪ್ರಯತ್ನ ನಡೆದಿತ್ತು. ಆಗ ವಿಶ್ವೇಶ್ವರ ಹೆಗಡೆ ಶಾಸಕರು, ಸಚಿವರು ಆಗಿದ್ದರು. ಆದರೆ ಅಂದಿನ ಮನ್ಮನೆ ಗ್ರಾ.ಪಂ. ಆಡಳಿತ, ಅಧ್ಯಕ್ಷರು, ಅಂದಿನ ತಾಲೂಕು ಪಂಚಾಯತ್ ಸದಸ್ಯ ವಸಂತ ನಾಯ್ಕ ಎಲ್ಲರೂ ಸೇರಿ ಈ ಸರ್ಕಾರಿ ಆಸ್ತಿಯನ್ನು ದೇವಸ್ಥಾನಕ್ಕೆ ಪರಬಾರೆ ಮಾಡುವುದನ್ನು ತಡೆದಿದ್ದೆವು. ಮಳಲವಳ್ಳಿಯ ಸರ್ಕಾರಿ ಭೂಮಿ ಉಳಿಸಿದ ಶ್ರೇಯಸ್ಸು ಸ್ಥಳಿಯ ಆಡಳಿತ ವ್ಯವಸ್ಥೆ,ಜನಪ್ರತಿನಿಧಿಗಳಿಗೆ ಸಲ್ಲುತ್ತದೆ. ಮತ್ತು ಈ ಪ್ರದೇಶವನ್ನು ಕೈಗಾರಿಕಾ ವಸಾಹತು ಮಾಡುವ ಪ್ರಸ್ಥಾವನೆ, ಪ್ರಯತ್ನ ಮಾಡಿದವರು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಈಗ ಇದರ ಕ್ರೆಡಿಟ್ ಪಡೆಯುವ ಶಾಸಕರು, ಅವರ ಅಭಿಮಾನಿ ಕಾರ್ಯಕರ್ತರು, ಪ.ಪಂ. ಸದಸ್ಯರು ಯಾರದೋ ಪ್ರಯತ್ನಕ್ಕೆ ತಮ್ಮ ಹೆಸರು ಅಂಟಿಸಿಕೊಂಡಂತಿದೆ.- ವೀರಭದ್ರ ನಾಯ್ಕ ರಾಜ್ಯ ರೈತ ಸಂಘದ ತಾಲೂಕಾಧ್ಯಕ್ಷ

ಆಸಕ್ತರು ಸಂಪರ್ಕಿಸಬೇಕಾದ ಅಧಿಕಾರಿ-ವಿಳಾಸ- ಸಹಾಯಕ ಪ್ರಧಾನ ವ್ಯವಸ್ಥಾಪಕರು, (ಕೈವ) ಕರಾಸಕೈ ಅನಿನಿ,ಕೈಗಾರಿಕಾ ವಸಾಹತು ಹುಬ್ಬಳ್ಳಿ ದೂರವಾಣಿ ಸಂಖ್ಯೆ-0836-2332006 ಮೊಬೈಲ್-8884415796

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *