

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾದಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ (ಪ.ಜಾ.) 2021-2022ನೇ ಸಾಲಿಗೆ ಆಂಗ್ಲ ಮಾಧ್ಯ ಮದ 6ನೇ ತರಗತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಸಲ್ಲಿಸಲು ಅಗಷ್ಟ-10 ಕೊನೆಯದಿನವಾಗಿದ್ದು ಸೆ.16ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಹಾಲಿ 6ನೇತರಗತಿಯಲ್ಲಿ ಓದುತ್ತಿರುವ ಆಸಕ್ತ ವಿದ್ಯಾರ್ಥಿಗಳು ತಮ್ಮ ಜಾತಿ, ಆದಾಯ ಪ್ರಮಾಣ ಪತ್ರ, ಫೋಟೋ, ಸ್ಯಾಟ್ಸ್ ನಂಬರ್ ಮತ್ತು ಮೊಬೈಲ್ ನಂಬರ್ಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲ ಸುಧಾಕರ ಎಂ.ನಾಯ್ಕ
(8762634861)ಅವರನ್ನು ಸಂಪರ್ಕಿಸುವಂತೆ ವಸತಿ ಶಾಲೆಯ ಪ್ರಕಟಣೆ ತಿಳಿಸಿದೆ.




ಇವರು ಮಾಮು ಮಕ್ಕಳು! ಮಧು ಬಂಗಾರಪ್ಪ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ
ಸಿದ್ದಾಪುರ
ತಾಲೂಕಿನ ಕೆಲವು ಗ್ರಾಮೀಣ ಪ್ರದೇಶದಲ್ಲಿ ಜಾನುವಾರುಗಳಿಗೆ ಹುಚ್ಚುನಾಯಿ ಕಚ್ಚುತ್ತಿರುವ ಪ್ರಕರಣ ಹೆಚ್ಚಾಗಿದೆ. ತಾಲೂಕಿನ ಎಲ್ಲ ಪಶು ಆಸ್ಪತ್ರೆಯಲ್ಲಿ ರೇಬೀಸ್ ಲಸಿಕೆ ಉಚಿತವಾಗಿ ಲಭ್ಯಇದ್ದು ಹೈನುಗಾರರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಾಲೂಕು ಪಶುಸಂಗೋಪನಾ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಡಾ.ಶ್ರೇಯಸ್ ಬಿ.ರಾಜ್ ತಿಳಿಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
