madhu bangarappa- ಬಂಗಾರಪ್ಪ ಪ್ರಸಿದ್ಧಿ ಕಾಂಗ್ರೆಸ್ ಗೆ ಶಕ್ತಿ

ಬೇರೆ ಪಕ್ಷಳಲ್ಲಿರುವ ಬಂಗಾರಪ್ಪ ಅಭಿಮಾನಿಗಳನ್ನು ಕಾಂಗ್ರೆಸ್ ಗೆ ಕರೆತರುವುದಾಗಿ ಮಧು ಬಂಗಾರಪ್ಪ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಕೆ.ಪಿ.ಸಿ.ಸಿ. ಕಾರ್ಯಕಾರಿಣಿ ಸಭೆಯಲ್ಲಿ ಅಧೀಕೃತವಾಗಿ ಕಾಂಗ್ರೆಸ್ ಸೇರಿ ಮಾತನಾಡಿದ ಅವರು ರಾಜ್ಯದ ಯಾವ ಮೂಲೆಗೆ ಹೋದರೂ ಬಂಗಾರಪ್ಪ ಅಭಿಮಾನಿಗಳಿದ್ದಾರೆ. ಸುಮಾರು ಮೂವತ್ತು ವರ್ಷಗಳ ಹಿಂದೆ ಬಂಗಾರಪ್ಪ ಕೊಟ್ಟ ಕಾರ್ಯಕ್ರಮಗಳನ್ನು ಜನರು ಈಗಲೂ ನೆನಪಿಸುತ್ತಾರೆ. ಬಂಗಾರಪ್ಪ ಅಭಿಮಾನಿಗಳು ಯಾವ ಪಕ್ಷದ ಪರವಾಗಿ ನಿಲ್ಲುತ್ತಾರೋ ಅವರಿಗೆ ಅಧಿಕಾರ. ಬಿ.ಜೆ.ಪಿ. ಜೆಡಿಎಸ್ ಎಲ್ಲಾ ಪಕ್ಷಗಳಲ್ಲಿ ಬಂಗಾರಪ್ಪ ಹೆಸರು ಕೆಲಸ ಮಾಡಿತ್ತು ಕಾಂಗ್ರೆಸ್ ಕೂಡಾ ಬಂಗಾರಪ್ಪನವರ ಹೋರಾಟದ ಫಲ ಅನುಭವಿಸಿದೆ. ಈಗಲೂ ಕಾಂಗ್ರೆಸ್ ಜೊತೆ ಸೇರಿ ಬಂಗಾರಪ್ಪನವರ ಹೆಸರಿನೊಂದಿಗೆ ಕೆಲಸ ಮಾಡುತ್ತೇವೆ. ಮತ್ತೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದು ನಮ್ಮ ಗುರಿ ಅದಕ್ಕೆ ಪ್ರತಿಫಲಾಪೇಕ್ಷೆ ಕೂಡಾ ನಮಗಿಲ್ಲ ಎಂದರು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲಾ, ಕೆ.ಪಿ.ಸಿ.ಸಿ. ಅಧ್ಯಕ್ಷ ಶಿವಕುಮಾರ, ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಮಧುಬಂಗಾರಪ್ಪನವರೊಂದಿಗೆ ಬಂಗಾರಪ್ಪ ಇದ್ದಾರೆ, ಬಂಗಾರಪ್ಪ ಹೆಸರು, ಪೋಟೊ ಇದ್ದರೆ ಅಲ್ಲಿ ಜನರಿರುತ್ತಾರೆ. ಮಧು ಬಂಗಾರಪ್ಪನವರಿಗೂ ವಯಸ್ಸು, ಶಕ್ತಿ, ಆಸಕ್ತಿ ಇದೆ. ಅವರು ಕಾಂಗ್ರೆಸ್ ಜೊತೆಗೆ ಬೆಳೆಯುವ ನಂಬಿಕೆ, ಭರವಸೆ ತಮಗಿದೆ ಎಂದರು.

ಭಾರತೀಯ ಜನತಾ ಪಾರ್ಟಿ ಸಿದ್ದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಸಂಪನ್ನ….…… ಸಿದ್ದಾಪುರ ಬಾಲಭವನದಲ್ಲಿ ಬಿ.ಜೆ.ಪಿ. ತಾಲೂಕಾ ಮಂಡಲದ ಕಾರ್ಯಕಾರಣಿ ಸಭೆ ನೆಡೆಸಲಾಯಿತು. ಮಂಡಲ ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ ಅಥಿತಿಗಳಿಗೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಪಕ್ಕದ ಸಂಘಟನೆ, ಬರುವ ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಬಗ್ಗೆ, ಮೀಸಲಾತಿ ವಿಷಯದ ಬಗ್ಗೆ ಮಾತನಾಡಿದರು.

ಜಿಲ್ಲಾ ಅಧ್ಯಕ್ಷರಾದ ವೆಂಕಟೇಶ ನಾಯಕ ದೀಪ ಬೇಳಗಿಸಿ ಭಾರತ ಮಾತೆಗೆ ಪುಷ್ಪ ಅರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಕೋವಿಡ್ 2ನೇ ಅಲೆಗೆ ಮೃ ತಪಟ್ಟ ಪಾರ್ಟಿಯ ಕಾರ್ಯಕರ್ತರು. ಹಿತೈಷಿಗಳು, ಊರಿನ ಗಣ್ಯರು ಹಾಗೂ ನಾಗರಿಕರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷಷಷ ಮೌನ ಆಚರಣೆ ಮಾಡಿ ಶ್ರದ್ಧಾಂ ಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದ ಉದ್ಘಾಟಕ ಜಿಲ್ಲಾ ಅಧ್ಯಕ್ಷರಾದ ವೆಂಕಟೇಶ ನಾಯಕ ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್ ಎರಡನೆ ಅಲೆಗೆ ಪಾರ್ಟಿ ಕೈಗೊಂಡ ಕಾರ್ಯಕ್ರಮ ಕಿಟ್ , ಮಾಸ್ಕ್ ಹಾಗೂ ಮಾತ್ರೆ ವಿತರಣೆ ಪಕ್ಷದ ಸಂಘಟನೆ ಬರುವ ಚುನಾವಣೆ ಕುರಿತು ಮಾತಾಡಿದರು. ಹಾಗೂ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿ ಚರ್ಚಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ ಸಭೆಯಲ್ಲಿ ಉಪಸ್ಥಿತರಿದ್ದವರ ಪಟ್ಟಿ ಪಡೆದು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಯಾವ ರೀತಿಯಲ್ಲಿ ಬೆಳೆದು ಬಂದ ವಿಷಯದ ಬಗ್ಗೆ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಹೆಗಡೆ. ಸೇವಾಹಿ ಸಂಘಟನೆ ಹಾಗೂ ಪಕ್ಷ ಸಂಘಟನೆ ಚಟುವಟಿಕೆ ಕುರಿತು ಮಾತನಾಡಿದರು. ರಾಜ್ಯ ಕಾರ್ಯಕಾರಣಿ ಸದಸ್ಯರಾದ ಕೆ.ಜಿ. ನಾಯ್ಕ ಹಣಜಿಬೈಲ್ ಸಮಾರೋಪ ಭಾಷಣ ಮಾಡಿದರು.

ಪಕ್ಷದ ಕಾರ್ಯಕರ್ತರ ಪಾತ್ರ ,ಪಕ್ಷ ಸಂಘಟನೆಯವರ ಜವಾಬ್ದಾರಿ ಬಗ್ಗೆ ಹಾಗೂ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದ ನಿರ್ವಹಣೆ ಹಾಗೂ ವಂದನಾರ್ಪಣೆಯನ್ನು ಮಂಡಲ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಮೇಸ್ತ ನಿರ್ವಹಿಸಿದರು. ವೇದಿಕೆಯ ಮೇಲೆ ನಿಕಟ ಪೂರ್ವ ಮಂಡಲ ಅಧ್ಯಕ್ಷ ಎಂ.ವಿ.ಭಟ್ಟ ತಟ್ಟಿಕೈ. ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಗಳಾದ ಕ್ರಷ್ಣಮೂರ್ತಿ ಮಡಿವಾಳ, ಗುರುಪ್ರಸಾದ ಹೆಗಡೆ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

ಎಚ್ಚರ!: ಒಟಿಪಿ ಬೇಕೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!

https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *