ತಿಣಿಂಗ…. ಮಿನಿಂಗಾ….ಟಿಷ್ಯಾ…..

ಯಾವ ಪ್ರತಿಭೆಗಳಿಗೆ ಎಲ್ಲಿ ಅವಕಾಶ ಸಿಗಬೇಕೋ ಅಲ್ಲಿ ಅವಕಾಶ ಸಿಗದೇ ಇದ್ದಾಗ ಪ್ರತಿಭೆಗಳ ಪ್ರಭೆ ಅಳಿದು ಹೋಗುತ್ತವೆ. ಅದರಲ್ಲೂ ಅಡವಿಯ ಹಾಗೂ ಗ್ರಾಮೀಣ ಪ್ರದೇಶದ ಅದೆಷ್ಟೋ ಪ್ರತಿಭೆಗಳಿಗೆ ಅವರ ಹಂಬಲಕ್ಕೆ ಸೂಕ್ತ ಬೆಂಬಲ ಸಿಗದೇ ಹೋದಾಗ ಬೆಳೆಯಬೇಕಾದ ಚಿಗುರು ಕರಗಿ ಹೋಗುತ್ತವೆ. ಇಂದು ಅಡವಿಯ ಬುಡಕಟ್ಟು ಸಮುದಾಯದ ಮನೆಗಳ ಕತ್ತಲೆಯಲ್ಲಿ ಅದೆಷ್ಟೋ ಹಣತೆ ದೀಪಗಳು ಉರಿಯುತ್ತಿವೆ, ಈ ಹಣತೆ ದೀಪಗಳನ್ನು ಗುರುತಿಸಿ ದೀವಟಿಗೆ ದೀಪವಾಗಿ ಬೆಳಗಿಸಬೇಕಾದ ಅನಿವಾರ್ಯತೆ ಇದೆ.

‘ಸಲಗ ‘ ಕನ್ನಡ ಚಲನ ಚಿತ್ರದ ‘ ತಿಣಿಂಗ ಮಿನಿಂಗಾ ಟಿಷ್ಯಾ ‘ ಹಾಡು ಇದೀಗ ತುಂಬಾ ಜನಪ್ರಿಯ ಆಗುತ್ತಿದೆ. ಹಾಡಿನ ವಿಶೇಷ ಏನಪ್ಪಾ ಅಂದ್ರೆ ಈ ಹಾಡನ್ನು ಹಾಡಿದವರು ಯಲ್ಲಾಪುರದ ಸಿದ್ಧಿ ಸಮುದಾಯದ ಹಾಡುಗಾರರು. ಯಲ್ಲಾಪುರದ ಮಂಚಿಕೆರೆ, ಅರಲೆಸರದ ಬಾಬು ಸಿದ್ಧಿಯ ಮಕ್ಕಳಾದ ಗಿರಿಜಾ ಸಿದ್ಧಿ ಮತ್ತು ಗೀತಾ ಸಿದ್ಧಿ ಈ ಹಾಡನ್ನು ಸಿದ್ಧಿ ಹಾಡಿನ ಶೈಲಿಯಲ್ಲಿ ಹಾಡಿ ವಿಭಿನ್ನತೆಯನ್ನು ಸಾರಿದ್ದಾರೆ. ಮಂಚಿಕೇರೆ ಬಾಬು ಸಿದ್ಧಿಯವರು ಓರ್ವ ಉತ್ತಮ ಹಾಡುಗಾರ, ರಂಗಭೂಮಿ ನಿರ್ದೇಶಕರಾಗಿದ್ದು ತನ್ನದೇ ಶೈಲಿಯ ಹಾಡುಗಳ ಮೂಲಕ ಒಂದಿಷ್ಟು ತಂಡವನ್ನು ಕಟ್ಟಿಕೊಂಡಿದ್ದಾರೆ. ಸಿದ್ಧಿ ಸಮುದಾಯದ ಯುವ ಜನಾಂಗಕ್ಕೆ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶ ನೀಡಿದರೆ ಇಂದು ನಮ್ಮ ದೇಶಕ್ಕೆ ಕ್ರೀಡೆಯಲ್ಲಿ ಅಂತರ್ ರಾಷ್ಟ್ರೀಯ ಮನ್ನಣೆ ಸಿಗಬಹುದಿತ್ತು, ಆದರೆ ನಮ್ಮ ರಾಜಕೀಯ ವ್ಯವಸ್ಥೆ ಇವರನ್ನು ಕೇವಲ ವೋಟು ಗಳಿಗೆ ಮಾತ್ರ ಬಳಸಿಕೊಂಡು ಅರಳಬೇಕಾದ ಸಿದ್ಧಿ ಕ್ರೀಡಾ ಪ್ರತಿಭೆಗಳಿಗೆ ಬೆಂಬಲ ನೀಡದೇ ಇರುವ ಕಾರಣ ಅದೆಷ್ಟೋ ಅಡವಿ ಪ್ರತಿಭೆಗಳು ಸದ್ದಿಲ್ಲದೆ ಕೂಲಿ ಆಳು ಗಳಾಗಿ ಅಡವಿಯೊಳಗೆ ಮರೆಯಾಗಿ ಹೋಗುತ್ತಿವೆ.
ಜೈ ಸಿದ್ಧಿ…dinesh holla

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *