ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ: ಶಿವರಾಮ್ ಹೆಬ್ಬಾರ್

ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ.ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

Minister Shivaram Hebbar

ಬೆಂಗಳೂರು: ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ.ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾರ್,ಇಂದಿರಾ ಕ್ಯಾಂಟೀನ್ ಹೆಸರನ್ನು ನಾಳೆಯೇ ಬದಲಾವಣೆ ಮಾಡುತ್ತೇವೆಂದು ಸಿಎಂ ಹೇಳಿಲ್ಲ.ಈ ಬಗ್ಗೆ ಸಿಎಂ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೂ ನಾವೆಲ್ಲ ಬದ್ಧ ಎಂದರು.

ಇನ್ನು ಮಿತ್ರಮಂಡಳಿಯಲ್ಲಿ ಕೆಲವರಿಗೆ ಸಚಿವ ಸ್ಥಾನ‌ ಕೈತಪ್ಪಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಿವರಾಮ್ ಹೆಬ್ಬಾರ್, ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಅತಿ ಶೀಘ್ರದಲ್ಲಿ ಸಿಎಂ ಒಳ್ಳೆಯ ತಿರ್ಮಾನ ಕೈಗೊಳ್ಳುತ್ತಾರೆ. ನಮ್ಮ ಸ್ನೇಹಿತರಿಗೆ ಸಚಿವ ಸ್ಥಾನ ಸಿಗುತ್ತದೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನದ ವಿಚಾರ ಕೊರ್ಟ್ ನಲ್ಲಿದೆ. ಎಲ್ಲವೂ ಮುಗಿದ ಮೇಲೆ ಸಚಿವ ಸ್ಥಾನ ಸಿಗುತ್ತದೆ ಎಂದು ಶಿವಾರಂ ಹೆಬ್ಬಾರ್ ಸ್ಪಷ್ಟಪಡಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *