ಉತ್ತರ ಕನ್ನಡದಲ್ಲಿ ಅಪೌಷ್ಠಿಕತೆ ಶೂನ್ಯಕ್ಕಿಳಿಸಲು ಪ್ರಯತ್ನ -ಪ್ರಶಾಂತ್ ದೇಶಪಾಂಡೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷತಾ ಯೋಜನೆಯಲ್ಲಿ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಸಮೀಪದ ನಮೃತಾ ಜಯಂತ ನಾಯ್ಕ ತೆಂಗಿನಮನೆ ಚಿಕಿತ್ಸೆಗಾಗಿ 60ಸಾವಿರ ರೂಗಳ ಚೆಕ್‍ನ್ನು ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರಕಾಶ ಜಯಂತ ನಾಯ್ಕ ಅವರಿಗೆ ಬುಧವಾರ ಹಾರ್ಸಿಕಟ್ಟಾದಲ್ಲಿ ವಿತರಿಸಿದರು. ಪತ್ರಕರ್ತ ರಮೇಶ ಹೆಗಡೆ ಹಾರ್ಸಿಮನೆ, ಒಕ್ಕೂಟದ ಅಧ್ಯಕ್ಷೆ ಶಶಿಕಲಾ ಎಂ.ಆಚಾರ್ಯ, ಮೇಲ್ವಿಚಾರಕಿ ಪದ್ಮಾವತಿ ಗೌಡ, ಅಭಿಷೇಕ ಗುಡಿಗಾರ ಹಾಗೂ ಸೇವಾಪ್ರತಿನಿಧಿಗಳಿದ್ದರು.

5 ಸಾವಿರ ಸಂಖ್ಯೆಯಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಅಪೌಷ್ಠಿಕ ಮಕ್ಕಳ ಪ್ರಮಾಣವನ್ನು ತಗ್ಗಿಸುವ ಹಿನ್ನೆಲೆಯಲ್ಲಿ ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ ಕಾರ್ಯನಿರ್ವಹಿಸುತಿದ್ದು ಜಿಲ್ಲೆಯಲ್ಲಿ ಅಪೌಷ್ಠಿಕ ಮಕ್ಕಳ ಪ್ರಮಾಣ ಶೂನ್ಯಕ್ಕಿಳಿಸುವ ಗುರಿಯೊಂದಿಗೆ ನಮ್ಮ ಕೆಲಸ ನಡೆಯುತ್ತಿದೆ ಎಂದು ವಿ.ಆರ್. ದೇಶಪಾಂಡೆ ಟ್ರಸ್ಟ್ ಅಧ್ಯಕ್ಷ ಪ್ರಶಾಂತ್ ದೇಶಪಾಂಡೆ ಹೇಳಿದರು. ಸಿದ್ಧಾಪುರ ಶಂಕರಮಠದಲ್ಲಿ ಟ್ರಸ್ಟ್ ಸಹಯೋಗದೊಂದಿಗೆ ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಶಂಕರಮಠದೊಂದಿಗೆ ಸಂಘಟಿಸಿದ್ದ ಅಪೌಷ್ಠಿಕ ಮಕ್ಕಳಿಗೆ ಕಿಟ್ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಪೌಷ್ಠಿಕ ಮಕ್ಕಳಿಂದ ಸಾಧನೆ, ಸಾಹಸ ಅಸಾಧ್ಯ ಎಲ್ಲರ ಭವಿಷ್ಯ ಉತ್ತಮವಾಗಬೇಕಾದರೆ ಅಪೌಷ್ಠಿಕತೆ ಶೂನ್ಯಕ್ಕಿಳಿಯಬೇಕು. ಪ್ರತಿ ಪಾಲಕರು ತಮ್ಮ ಹೆಂಡತಿಯೊಂದಿಗೆ ಪುರುಷರೂ ಮಕ್ಕಳ ಬಗ್ಗೆ ಕಾಳಜಿ ವಹಿಸಿದರೆ ಯಾರೂ ಅಪೌಷ್ಠಿಕತೆಯಿಂದ ಬಳಲುವುದಿಲ್ಲ. ಮಕ್ಕಳ ಪಾಲನೆ-ಪೋಷಣೆ ಕೇವಲ ಮಹಿಳೆ ಅಥವಾ ತಾಯಿಯ ಜವಾಬ್ಧಾರಿಯಲ್ಲ ಪುರುಷ ಕೂಡಾ ಸ್ತ್ರೀಯರಷ್ಟೇ ಆಸಕ್ತಿಯಿಂದ ಮಕ್ಕಳ ಪೋಷಣೆ ಮಾಡಬೇಕು ಎಂದರು. ತಮ್ಮ ಟ್ರಸ್ಟ್ನಿಂದ ಹಳಿಯಾಳ, ಯಲ್ಲಾಪುರ, ಶಿರಸಿ ಕ್ಷೇತ್ರಗಳಲ್ಲಿ ಅಪೌಷ್ಠಿಕತೆ ವಿರುದ್ಧದ ಕಾರ್ಯಕ್ರಮ ನಡೆಯುತಿದೆ. ಮುಂದೆ ಕರಾವಳಿಯ 3 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಕಾರ್ಯ ನಡೆಯಲಿದೆ ಎಂದರು.

ಇದೇ ಸಂರ್ಭದಲ್ಲಿ ಸಿದ್ಧಾಪುರ ತಾಲೂಕಿನಲ್ಲಿ ಕಳೆದ ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ 625 ಅಂಕಗಳಿಗೆ 625 ಪಡೆದ ವಿದ್ಯಾರ್ಥಿ,ವಿದ್ಯಾರ್ಥಿನಿಯರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *