ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಪೊಲೀಸ್ ಬಾಡಿಗಾರ್ಡ್ ‘ವಾರ್ಷಿಕ ಆದಾಯ 1.5 ಕೋಟಿ ರೂ.’ ವರದಿ ಬೆನ್ನಲ್ಲೇ ಎತ್ತಂಗಡಿ!

ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ ವಾರ್ಷಿಕ 1.5 ಕೋಟಿ ರೂ. ಆದಾಯ ಆರೋಪದ ನಡುವೆ ಅವರನ್ನು ಎತ್ತಂಗಡಿ ಮಾಡಲಾಗಿದೆ. ಮುಂಬೈ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ ಟೇಬಲ್ 2015ರಿಂದಲೂ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದರು.

Amitabh_Bachchan1

ಮುಂಬೈ: ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ ವಾರ್ಷಿಕ 1.5 ಕೋಟಿ ರೂ. ಆದಾಯ ಆರೋಪದ ನಡುವೆ ಅವರನ್ನು ಎತ್ತಂಗಡಿ ಮಾಡಲಾಗಿದೆ. ಮುಂಬೈ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ ಟೇಬಲ್ 2015ರಿಂದಲೂ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಹೆಡ್ ಕಾನ್ಸ್ ಟೇಬಲ್ ಜೀತೇಂದ್ರ ಶಿಂಧೆ ಅವರನ್ನು ದಕ್ಷಿಣ ಮುಂಬೈಯ ಡಿಬಿ ಮಾರ್ಗದ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು 15 ದಿನಗಳ ಹಿಂದೆ ವರ್ಗಾವಣೆ ಮಾಡಲಾಗಿದ್ದು, ಪೊಲೀಸ್ ನೋಟಿಸ್ ಒಂದರಲ್ಲಿ ಅದನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಅಮಿತಾಬ್ ಬಚ್ಚನ್ ಅವರಿಗೆ ಮುಂಬೈ ಪೊಲೀಸರಿಂದ  ‘X’ ಕೆಟಗರಿ ಭದ್ರತೆಯನ್ನು ಒದಗಿಸಲಾಗುತ್ತಿದೆ. 2015ರಿಂದಲೂ ಅಮಿತಾಬ್ ಬಚ್ಚನ್ ಅವರಿಗೆ ಬಾಡಿಗಾರ್ಡ್ ಆಗಿ ಶಿಂಧೆ ಕಾರ್ಯನಿರ್ವಹಿಸುತ್ತಿದ್ದರು. ಮಾರ್ಗಸೂಚಿಗಳ ಪ್ರಕಾರ, ಐದು ವರ್ಷ ಮುಗಿದರೂ ಪೊಲೀಸ್ ಕಾನ್ಸ್ ಟೇಬಲ್ ಅದೇ ಹುದ್ದೆಯಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. 

ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್  ಶಿಂಧೆ ಅವರು ವಾರ್ಷಿಕವಾಗಿ 1.5 ಕೋಟಿ ರೂಪಾಯಿ ಆದಾಯ ಸಂಪಾದನೆಯಿದೆ ಎಂದು ಮಾಧ್ಯಮವೊಂದು ಇತ್ತೀಚಿಗೆ ವರದಿ ಪ್ರಕಟಿಸಿತ್ತು. ಶಿಂಧೆ ಅವರು ನಂಬಿಕಾಸ್ಥ ಅಂಗರಕ್ಷಕರಲ್ಲಿ ಒಬ್ಬರಾಗಿದ್ದು,  ಅಮಿತಾಬ್ ಬಚ್ಚನ್ ಅವರಿಗೆ ಭದ್ರತೆ ನೀಡಲು ಅವರನ್ನು ನಿಯೋಜಿಸಲಾಗಿತ್ತು ಎಂದು ಪೊಲೀಸ್ ಇಲಾಖೆ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಶಿಂಧೆ ಪತ್ನಿ ಏಜೆನ್ಸಿಯೊಂದನ್ನು ನಡೆಸುತ್ತಿದ್ದು, ಇದು ಪ್ರಮುಖ ವ್ಯಕ್ತಿಗಳಿಗೆ ಭದ್ರತಾ ಸಿಬ್ಬಂದಿಯನ್ನು ಒದಗಿಸುತ್ತದೆ. ಶಿಂಧೆ ತಮ್ಮ ಆಸ್ತಿಯ ವಿವರಗಳನ್ನು ಪೊಲೀಸ್ ಇಲಾಖೆಗೆ ಒದಗಿಸಿದ್ದಾರೆಯೇ ಎಂಬುದನ್ನು ರಾಜ್ಯ ಸರ್ಕಾರವು ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *