ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನೇಮಕಾತಿ: 8883 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಹುದ್ದೆಗಳ ಹೆಸರು:
ಗ್ರಂಥಪಾಲಕರು (ಲೈಬ್ರೇರಿಯನ್) 14 ಖಾಯಂ ಹುದ್ದೆ
ಅರ್ಹತೆ: ಲೈಬ್ರರಿ ಸೈನ್ಸ್ ನಲ್ಲಿ ಪದವಿ
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕ
ವೇತನ: 30.350 ರೂಗಳಿಂದ 58,250

ವಾರ್ಡನ್ (ಮೇಲ್ವಿಚಾರಕರು) 712 ಖಾಯಂ ಹುದ್ದೆ
ಅರ್ಹತೆ: ಕಲೆ, ವಿಜ್ಞಾನ ವಿಭಾಗದಲ್ಲಿ ಪದವಿ ಹಾಗೂ ಬಿಎಡ್ ಪದವಿ ಹೊಂದಿರಬೇಕು
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ, ಪದವಿ ಹಾಗೂ  ಬಿಎಡ್ ನಲ್ಲಿ ಗಳಿಸಿದ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ನೇಮಕ
ವೇತನ: 27,650 ರೂಗಳಿಂದ 52,650

ಶೀಘ್ರ ಲಿಪಿಗಾರರು 1 ಖಾಯಂ ಹುದ್ದೆ
ಅರ್ಹತೆ: ಪಿಯುಸಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಹಿರಿಯ ದರ್ಜೆ ಬೆರಳಚ್ಚು ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ನೇಮಕಾತಿ ವಿಧಾನ: ಪಿಯುಸಿ, ಬೆರಳಚ್ಚು ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕ
ವೇತನ: 27,650 ರೂಗಳಿಂದ 52,650

ಎಫ್ ಡಿಎ ಕಮ್ ಕಂಪ್ಯೂಟರ್ ಆಪರೇಟರ್ 716 ಖಾಯಂ ಹುದ್ದೆ
ಅರ್ಹತೆ: ಪದವಿ ವಿದ್ಯಾರ್ಹತೆ ಹೊಂದಿರಬೇಕು
ನೇಮಕಾತಿ ವಿಧಾನ: ಶೇ.50ರಷ್ಟು ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ, ಶೇ.50ರಷ್ಟು ಹುದ್ದೆಗಳನ್ನು ಮುಂಬಡ್ತಿ ಮೂಲಕ ನೇಮಕ
ವೇತನ: 27,650 ರೂಗಳಿಂದ 52,650
—-
ಎಸ್ ಡಿಎ ಕಮ್ ಕಂಪ್ಯೂಟರ್ ಆಪರೇಟರ್ 33 ಖಾಯಂ ಹುದ್ದೆ
ಅರ್ಹತೆ: ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ  ವಿದ್ಯಾರ್ಹತೆಯ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ನೇಮಕ
ವೇತನ: 21,400 ರೂಗಳಿಂದ 42,000

ಪ್ರಯೋಗಾಲಯ ಸಹಾಯಕ, 11ಖಾಯಂ ಹುದ್ದೆಗಳು
ಅರ್ಹತೆ: ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ದ್ವಿತೀಯ ಪಿಯುಸಿ ಜೊತೆಗೆ ಡಿಪ್ಲೋಮಾ ಇನ್ ಲ್ಯಾಬೋರೇಟರಿ ಟೆಕ್ನಿಕ್ಸ್
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ  ವಿದ್ಯಾರ್ಹತೆಯ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ನೇಮಕ
ವೇತನ: 21,400 ರೂಗಳಿಂದ 42,000

ಅಡುಗೆಯವರು (ಕುಕ್) 2039 ತಾತ್ಕಾಲಿಕ ಹುದ್ದೆ
ಅರ್ಹತೆ: ಎಸ್ಎಸ್ಎಲ್ ಸಿ ಜೊತೆಗೆ 2 ವರ್ಷ ಅಡುಗೆಯಲ್ಲಿ ಅನುಭವ
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 18,600 ರೂಗಳಿಂದ 32,600
—-
ಸಹಾಯಕ ಅಡುಗೆಯವರು (ಕುಕ್) 1512 ತಾತ್ಕಾಲಿಕ ಹುದ್ದೆ
ಅರ್ಹತೆ: ಎಸ್ಎಸ್ಎಲ್ ಸಿ ಪಾಸ್ ಅಥವಾ ಫೇಲ್
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 17,000 ರೂಗಳಿಂದ 28,950 

ಡ್ರೈವರ್ (ಚಾಲಕ) 19 ತಾತ್ಕಾಲಿಕ ಹುದ್ದೆ
ಅರ್ಹತೆ: ಎಸ್ಎಸ್ಎಲ್ ಸಿ ಜೊತೆಗೆ ಲಘು ವಾಹನ ಚಾಲನಾ ಪರವಾನಗಿ
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 21,400 ರೂಗಳಿಂದ 42,000

ಸ್ವೀಪರ್ಸ್, 1728 ತಾತ್ಕಾಲಿಕ ಹುದ್ದೆಗಳು
ಅರ್ಹತೆ: ಎಸ್ಎಸ್ಎಲ್ ಸಿ 
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 17000 ರೂಗಳಿಂದ 28,950

ವಾಚ್ ಮನ್ ಅಥವಾ ಪ್ಯೂನ್ 2098 ತಾತ್ಕಾಲಿಕ ಹುದ್ದೆಗಳು
ಅರ್ಹತೆ: ಎಸ್ಎಸ್ಎಲ್ ಸಿ ಪಾಸ್ ಅಥವಾ ಫೇಲ್
ನೇಮಕಾತಿ ವಿಧಾನ: ತಾತ್ಕಾಲಿಕ ಹುದ್ದೆಗಳಿಗೆ ನೇಮಕ
ವೇತನ: 17000 ರೂಗಳಿಂದ 28,950

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
https://drive.google.com/file/d/1Lrki4sbauAyfUlh4f-akoF2cL-wA-z-L/view?usp=drivesdk

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *