Krishna images-ಫೇಸ್ ಬುಕ್ ಆನ್ ಲೈನ್ ಶ್ರೀಕೃಷ್ಣ ಸ್ಫರ್ಧಾ ವಿಜೇತ ಪುಟಾಣಿಗಳ ಆಕರ್ಷಕ ಚಿತ್ರಗಳು

ಸಿದ್ಧಾಪುರ ಬಿದ್ರಕಾನಿನ ಶ್ರೀಕೃಷ್ಣ ಕ್ಲಾಥ್ ಎಂಪೋರಿಯಮ್ ಏರ್ಪಡಿಸಿದ್ದ ಫೇಸ್ಬುಕ್ ಆನ್ಲೈನ್ ಶ್ರೀಕೃಷ್ಣ ವೇಷದ ಚಿತ್ರ ಸ್ಫರ್ಧೆಯಲ್ಲಿ 1200 ರಷ್ಟು ಮಕ್ಕಳ ಚಿತ್ರಗಳು ಸ್ಫರ್ಧೆಗೆ ಬಂದಿದ್ದು ಅವುಗಳಲ್ಲಿ ಮೂರು ಜನರ ಚಿತ್ರಗಳನ್ನು ಟ್ರೋಫಿ ವಿಜೇತರು ಮತ್ತು 5 ಪ್ರಶಂಸನಾ ಪತ್ರ ವಿಜೇತರು ಎಂದು ಆಯ್ಕೆಮಾಡಲಾಗಿದೆ.

ಸಿಂಚನಾ ಭಟ್ ಯಲ್ಲಾಪುರ, ಆತ್ರೇಯ ಮಳಲಗದ್ದೆ ಸೊರಬಾ, ಕುಶಾಲ್ ನಾಯ್ಕ ಕುಮಟಾ ಕ್ರಮವಾಗಿ ಮೂರು ಟ್ರೋಫಿಗಳನ್ನು ಜಯಿಸಿದ್ದಾರೆ. ಆರ್ಯ ನೀರಕೋಣೆ ಮಾಯ್ರ ಪ್ರಸನ್ನ ಶಿರಸಿ, ಅಮಯಶೇಟ್ ಬೆಳಗಾವಿ, ವಿರಾಜ್ ಭಟ್ ಐಯರ್ಲ್ಯಾಂಡ್, ನಿಹಿತಾ ಗಣಪತಿ ಬೋಳುಗುಡ್ಡೆ ಪ್ರಶಂಸನಾ ಪತ್ರ ಪಡೆದಿದ್ದಾರೆ.

ಸಿಂಚನಾ ಭಟ್ ಯಲ್ಲಾಪುರ (1)
ನಿಹಿತಾ
ಅಮಯ್
ಕುಶಾಲ್
ವಿರಾಜ್
ಆರ್ಯಾ
ಮೈರಾ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಸ್ಲರ್ ( ಹಸಲರು) ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ಕಾನಳ್ಳಿಸಭಾಭವನದಲ್ಲಿ ನಡೆದ ಹಸ್ಲರ್ (ಹಸಲರು) ಮಾಹಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ : ಶ್ರೀಗೋಪಾಲ ಕಾನಳ್ಳಿ.
ಕಾರ್ಯದರ್ಶಿ ಶಂಕರ ಕುಳೀಬಿಡು
ಖಜಾಂಚಿ: ಸಂದೇಶ ಬಾಳೇಸರ
ಸಂಘಟನಾ ಕಾರ್ಯದರ್ಶಿಯಾಗಿ ಪ್ರತಿ ಗ್ರಾಮ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯನ್ನು
ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಹಸಲರು ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಮಲ್ಲೇಶಪ್ಪ ಕವಲಿ, ಮಾರುತಿ ಸ್ವಾಮಿ ಹೀರೆಕಸವಿ ನಿರಂಜನಪ್ಪ ಸೊರಬ
ನಾಗೇಶ್ ಕಾನಳ್ಳಿ ವೆಂಕಟರಮಣ ಗೊದ್ಲುಮನೆ ಮುಂತಾದ ಗಣ್ಯರು ಹಾಗೂ ಸಿದ್ದಾಪುರದ ಎಲ್ಲಾ ಹಸ್ಲರ್ ( ಹಸಲರು) ಗ್ರಾಮದ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು ಉದಯ್ ಕಲ್ಲಾಳ ಕಾರ್ಯಕ್ರಮ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *