2 poems – ಸತ್ಯ & ಹದ್ದಿನ ಸಾಂಮ್ರಾಜ್ಯ

ಹದ್ದಿನಸಾಮ್ರಾಜ್ಯ!

ಅನುಭವ ಮಂಟಪದಲಿವಚನ ಸುಧೆ ಹರಿಸಿದಕೋಗಿಲೆಯ ಹತ್ಯೆಯಾಯಿತು

ಶಾಂತಿ ಅಹಿಂಸೆಯಪರಿಮಳ ಪಸರಿಸಿದಪಾರಿವಾಳವೂ ಹತ್ಯೆಯಾಯಿತು

ಜಾತಿ ಧರ್ಮ ಧಿಕ್ಕರಿಸಿಪ್ರೀತಿಯ ಹುಡಿ ಹರಡಿಸಿದಆ ಪತಂಗವೂ ಹತ್ಯೆಯಾಯಿತು

ಮೌಢ್ಯ ವಿರೋಧಿಗಾಗಿನಿತ್ಯ ಕೂಗಿ ಎಬ್ಬಿಸುತ್ತಿದ್ದಕೋಳಿಯೂ ಹತ್ಯೆಯಾಯಿತು

ಹಾಲು-ಹಾಲಾಹಲವಶೋಧಿಸಿ ಸತ್ಯ ಉಲಿವಹಾಲಕ್ಕಿಯೂ ಹತ್ಯೆಯಾಯಿತು

ಗರಿಕೆಯ ಎಳೆತಂದುವೈಚಾರಿಕ ಗೂಡು ಕಟ್ಟಿದ#ಗುಬ್ಬಿಯೂ ಹತ್ಯೆಯಾಯಿತು

ಹದ್ದುಮೀರಿ ಅರಿವು ಬಿತ್ತಿದವರ ಹತ್ಯೆಯಾಗಿದೆ ಹದ್ದಿನ ಸಾಮ್ರಾಜ್ಯದಲಿ. -ಕೆ.ಬಿ.ವೀರಲಿಂಗನಗೌಡ್ರ.

ಸತ್ಯ-

ಊಟ ಬಿಡಬೇಕೆಂದಿದ್ದೆ
ಹಸಿವು ಬಿಡಲಿಲ್ಲ

ನಿದ್ದೆ ಬಿಡಬೇಕೆಂದಿದ್ದೆ
ಕನಸು ಬಿಡಲಿಲ್ಲ

ಜೀವ ಬಿಡಬೇಕೆಂದಿದ್ದೆ
ಬದುಕು ಬಿಡಲಿಲ್ಲ

ಮಾತು ಬಿಡಬೇಕೆಂದಿದ್ದೆ
ಮೌನ ಬಿಡಲಿಲ್ಲ

ಯಾವುದೂ ಬಿಡಲಾರದೆ
ಕೊನೆಗೆ ಗಡ್ಡ ಬಿಟ್ಟಿದ್ದೇನೆ,
ಯಾರಿಗೂ ಈ ಸತ್ಯ ಗೊತ್ತಿಲ್ಲ!

( ಹಳೆಯದು. ಚಿತ್ರದ ಜಾಗದಲ್ಲಿ ಯಾವುದೇ ಗಡ್ಡದ ಫೋಟೋ ಲಗತ್ತಿಸಬಹುದು.) -ಗಣೇಶ್ ಹೊಸ್ಮನೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *