ಸೊರಬಾ ಬೆನ್ನೂರಿನಲ್ಲಿ ತಲೆಮರೆಸಿಕೊಂಡಿದ್ದ ಸುಮಂತ ಗೌಡನ ಬಂಧನ

ಸಿದ್ಧಾಪುರ ಅವರಗುಪ್ಪಾ ಬಳಿ ಪವನ್ ಕುಮಾರ ಎನ್ನುವ ಬಳ್ಳಟ್ಟೆ ಯುವಕನಿಗೆ ಚೂರಿಯಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದ ಸಿದ್ಧಾಪುರ ಅರಳಿಕೊಪ್ಪದ ಸುಮಂತ್ ಗೌಡರ್ ನನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಇಂದು ಆನವಟ್ಟಿಬಳಿಯ ಬೆನ್ನೂರಿನಲ್ಲಿ ಬಂಧಿಸಿದ್ದಾರೆ.

ಅವರಗುಪ್ಪಾ ಆಯ್.ಟಿ.ಆಯ್. ಕಾಲೇಜು ಬಳಿ ಸೋಮುವಾರ ಮಧ್ಯಾಹ್ನ ಸುಮಂತ್ ಗೌಡರ್ ಮತ್ತು ಸ್ನೇಹಿತರು ಗಲಾಟೆ ಮಾಡಿ ಪವನ್ ಕುಮಾರನನ್ನು ಇರಿದಿದ್ದರು. ಈ ಗಲಾಟೆಯ ಇತರ ಆರೋಪಿತರು ಪೊಲೀಸರಿಗೆ ಸೆರೆಯಾಗಿದ್ದರು. ಪ್ರಮುಖ ಆರೋಪಿ ಸುಮಂತ್ ಗೌಡರ್ ತಲೆಮರೆಸಿಕೊಂಡು ಸೊರಬಾ ಬೆನ್ನೂರಿನಲ್ಲಿ ಅವಿತಿದ್ದ ತನಿಖೆ ನಡೆಸಿದ ಉತ್ತರ ಕನ್ನಡ ಪೊಲೀಸರು ಸುಮಂತ್ ಗೌಡರ್ ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ತಂಡದಿಂದ ಹಲ್ಲೆಗೊಳಗಾದ ಪವನ್ ಕುಮಾರ ನಾಯ್ಕ ಶಿವಮೊಗ್ಗದಲ್ಲಿ ಚೇತರಿಸಿಕೊಳ್ಳುತಿದ್ದಾನೆ ಎನ್ನಲಾಗಿದೆ. ಸುಮಂತ್ ಸಂಘಡಿಗರನ್ನು ಬಂಧಿಸಿದ ಪೋ ಲೀಸರ ಪ್ರಯತ್ನಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ದಿನಾಂಕ 15/9/21 ರಂದು ಸಿದ್ದಾಪುರ ತಾಲೂಕಿನಲ್ಲಿ ನಡೆಯಲಿರುವ covid ಲಸಿಕೆ ಶಿಬಿರದ ಮಾಹಿತಿ…

1ಪ್ರಾರ್ಥಮಿಕ ಆರೋಗ್ಯ ಕೇಂದ್ರ :ಕ್ಯಾದಗಿ*

ಉಪಕೆಂದ್ರ: ಲಂಬಾಪೂರ
ಸ್ಥಳ: ಗ್ರಾಮ ಪಂಚಾಯತ್ ಸಭಾ ಭವನ 190 ಡೋಸ್

2) ಪ್ರಾರ್ಥಮಿಕ ಆರೋಗ್ಯ ಕೇಂದ್ರ ಕೋರ್ಲಕೈ

ಉಪಕೇಂದ್ರ: ಕವಚೂರು
ಸ್ಥಳ: ಗ್ರಾಮ ಪಂಚಾಯತ್ ಸಭಾ ಭವನ 100 dose

3) ಪ್ರಾರ್ಥಮಿಕ ಆರೋಗ್ಯ ಕೇಂದ್ರ: ದೊಡ್ಮನೆ

ಸ್ಥಳ: ಪ್ರಾರ್ಥಮಿಕ ಆರೋಗ್ಯ ಕೇಂದ್ರ 100 dose

4)ಪ್ರಾರ್ಥಮಿಕ ಆರೋಗ್ಯ ಕೇಂದ್ರ : ಬೀಳಗಿ

ಸ್ಥಳ: ಹಿರಿಯ ಪ್ರಾಥಮಿಕ ಶಾಲೆ ಬೀಳಗಿ 80 dose

5)ಪ್ರಾರ್ಥಮಿಕ ಆರೋಗ್ಯ ಕೇಂದ್ರ ಕೊಲ್ ಶಿರ್ಸಿ

ಸ್ಥಳ: ಉಪಕೇಂದ್ರ ಕಾನಗೊಡು
Ballatte ಸಭಾಭವನ 100 dose

6)ಪ್ರಾರ್ಥಮಿಕ ಆರೋಗ್ಯ ಕೇಂದ್ರ : ಕಾನಸುರು
ಸ್ಥಳ: ಪ್ರಾರ್ಥಮಿಕಆರೋಗ್ಯ ಕೇಂದ್ರ ಸಭಾ ಭವನ ಕಾನಸುರು
120 ಡೋಸ್

ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ ಸಿದ್ದಾಪುರ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *