ಸೊರಬಾ ಬೆನ್ನೂರಿನಲ್ಲಿ ತಲೆಮರೆಸಿಕೊಂಡಿದ್ದ ಸುಮಂತ ಗೌಡನ ಬಂಧನ

ಸಿದ್ಧಾಪುರ ಅವರಗುಪ್ಪಾ ಬಳಿ ಪವನ್ ಕುಮಾರ ಎನ್ನುವ ಬಳ್ಳಟ್ಟೆ ಯುವಕನಿಗೆ ಚೂರಿಯಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದ ಸಿದ್ಧಾಪುರ ಅರಳಿಕೊಪ್ಪದ ಸುಮಂತ್ ಗೌಡರ್ ನನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಇಂದು ಆನವಟ್ಟಿಬಳಿಯ ಬೆನ್ನೂರಿನಲ್ಲಿ ಬಂಧಿಸಿದ್ದಾರೆ.

ಅವರಗುಪ್ಪಾ ಆಯ್.ಟಿ.ಆಯ್. ಕಾಲೇಜು ಬಳಿ ಸೋಮುವಾರ ಮಧ್ಯಾಹ್ನ ಸುಮಂತ್ ಗೌಡರ್ ಮತ್ತು ಸ್ನೇಹಿತರು ಗಲಾಟೆ ಮಾಡಿ ಪವನ್ ಕುಮಾರನನ್ನು ಇರಿದಿದ್ದರು. ಈ ಗಲಾಟೆಯ ಇತರ ಆರೋಪಿತರು ಪೊಲೀಸರಿಗೆ ಸೆರೆಯಾಗಿದ್ದರು. ಪ್ರಮುಖ ಆರೋಪಿ ಸುಮಂತ್ ಗೌಡರ್ ತಲೆಮರೆಸಿಕೊಂಡು ಸೊರಬಾ ಬೆನ್ನೂರಿನಲ್ಲಿ ಅವಿತಿದ್ದ ತನಿಖೆ ನಡೆಸಿದ ಉತ್ತರ ಕನ್ನಡ ಪೊಲೀಸರು ಸುಮಂತ್ ಗೌಡರ್ ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ತಂಡದಿಂದ ಹಲ್ಲೆಗೊಳಗಾದ ಪವನ್ ಕುಮಾರ ನಾಯ್ಕ ಶಿವಮೊಗ್ಗದಲ್ಲಿ ಚೇತರಿಸಿಕೊಳ್ಳುತಿದ್ದಾನೆ ಎನ್ನಲಾಗಿದೆ. ಸುಮಂತ್ ಸಂಘಡಿಗರನ್ನು ಬಂಧಿಸಿದ ಪೋ ಲೀಸರ ಪ್ರಯತ್ನಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ದಿನಾಂಕ 15/9/21 ರಂದು ಸಿದ್ದಾಪುರ ತಾಲೂಕಿನಲ್ಲಿ ನಡೆಯಲಿರುವ covid ಲಸಿಕೆ ಶಿಬಿರದ ಮಾಹಿತಿ…

1ಪ್ರಾರ್ಥಮಿಕ ಆರೋಗ್ಯ ಕೇಂದ್ರ :ಕ್ಯಾದಗಿ*

ಉಪಕೆಂದ್ರ: ಲಂಬಾಪೂರ
ಸ್ಥಳ: ಗ್ರಾಮ ಪಂಚಾಯತ್ ಸಭಾ ಭವನ 190 ಡೋಸ್

2) ಪ್ರಾರ್ಥಮಿಕ ಆರೋಗ್ಯ ಕೇಂದ್ರ ಕೋರ್ಲಕೈ

ಉಪಕೇಂದ್ರ: ಕವಚೂರು
ಸ್ಥಳ: ಗ್ರಾಮ ಪಂಚಾಯತ್ ಸಭಾ ಭವನ 100 dose

3) ಪ್ರಾರ್ಥಮಿಕ ಆರೋಗ್ಯ ಕೇಂದ್ರ: ದೊಡ್ಮನೆ

ಸ್ಥಳ: ಪ್ರಾರ್ಥಮಿಕ ಆರೋಗ್ಯ ಕೇಂದ್ರ 100 dose

4)ಪ್ರಾರ್ಥಮಿಕ ಆರೋಗ್ಯ ಕೇಂದ್ರ : ಬೀಳಗಿ

ಸ್ಥಳ: ಹಿರಿಯ ಪ್ರಾಥಮಿಕ ಶಾಲೆ ಬೀಳಗಿ 80 dose

5)ಪ್ರಾರ್ಥಮಿಕ ಆರೋಗ್ಯ ಕೇಂದ್ರ ಕೊಲ್ ಶಿರ್ಸಿ

ಸ್ಥಳ: ಉಪಕೇಂದ್ರ ಕಾನಗೊಡು
Ballatte ಸಭಾಭವನ 100 dose

6)ಪ್ರಾರ್ಥಮಿಕ ಆರೋಗ್ಯ ಕೇಂದ್ರ : ಕಾನಸುರು
ಸ್ಥಳ: ಪ್ರಾರ್ಥಮಿಕಆರೋಗ್ಯ ಕೇಂದ್ರ ಸಭಾ ಭವನ ಕಾನಸುರು
120 ಡೋಸ್

ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ ಸಿದ್ದಾಪುರ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *